• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್‌-ಬಿಜೆಪಿ ಮೈತ್ರಿಅಬಾಧಿತ: ದೇವೇಗೌಡ
ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಯಾವುದೇ ಆತಂಕ ಬೇಡ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ಲಿಂಗಾಯತ ಧರ್ಮ

  ಮತ್ತೆ ‘ಲಿಂಗಾಯತ ಪ್ರತ್ಯೇಕ ಧರ್ಮ’ದ ಕೂಗು ಮುನ್ನಲೆಗೆ ಬಂದಿದೆ. ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಹಲವು ಸ್ವಾಮೀಜಿಗಳು, ಮುಖಂಡರು ಮತ್ತೊಂದೆಡೆ, ಸಮೀಕ್ಷೆ ಸಮಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬರೆಸಲೂ ಕರೆ ನೀಡಿದ್ದಾರೆ.

ಮುಂದಿನ ಪೀಳಿಗೆಗೆ ಸಂಸ್ಕೃತಿ ತಲುಪಿಸಲು ನಾಡಹಬ್ಬಗಳು ಮುಖ್ಯ
ಆಧುನಿಕತೆಯ ಭರಾಟೆ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ನಮ್ಮ ಸಮಾಜ ಮತ್ತು ಸಂಸ್ಕೃತಿಗಳು ನಶಿಸಿ ಹೋಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ನಮ್ಮ ನೆಲದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ನಾಡಹಬ್ಬಗಳ ಆಚರಣೆ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ.
ಪಿಎಲ್‌ಡಿ ಬ್ಯಾಂಕ್ ಪ್ರತಿನಿಧಿಯಾಗಿ ಶ್ರೀಕಂಠಪ್ರಸಾದ್ ಅವಿರೋಧ ಆಯ್ಕೆ
ಚಾಮರಾಜನಗರ ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನಿಂದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ಗೆ ತಾಲೂಕು ಪ್ರತಿನಿಧಿಯಾಗಿ ಉಡಿಗಾಲ ಕ್ಷೇತ್ರದ ನಿರ್ದೇಶಕ ಪಿ. ಶ್ರೀಕಂಠಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು.
ಹುಲಿಯನ್ನು 3 ತುಂಡು ಮಾಡಿದ ಹಂತಕ: ಪ್ರತೀಕಾರಕ್ಕೆ ಕೊಂದಿರುವ ಶಂಕೆ
5 ಹುಲಿಗಳನ್ನು ವಿಷಪ್ರಾಶನ ಮಾಡಿ ಕೊಂದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹುಲಿಯನ್ನು ಕೊಂದು ಕೊಡಲಿಯಿಂದ ಮೂರು ಭಾಗ ಕತ್ತರಿಸಿ ಹೂತಿಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಸಮೀಪ ನಡೆದಿದೆ.
ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ
ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸಲಹೆ ಮಾಡಿದರು.
ಮಹದೇಶ್ವರ ಬೆಟ್ಟದಲ್ಲಿ ತೆಪ್ಪೋತ್ಸವ ಅದ್ಧೂರಿ
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿದ್ದ ತೆಪ್ಪೋತ್ಸವ ದಸರಾ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ತೆಪ್ಪೋತ್ಸವ ಬಾರಿ ಸಡಗರದೊಂದಿಗೆ ನಡೆಯಿತು. ವರ್ಷದಲ್ಲಿ ನಾಲ್ಕು ಬಾರಿ ನಡೆಯುವ ತೆಪ್ಪೋತ್ಸವ ಈ ಸಾಲಿನಲ್ಲಿ ದಸರಾ ಹಾಗೂ ಕಡೆ ಕಾರ್ತಿಕ ಸೋಮವಾರ ದೀಪಾವಳಿ ಜಾತ್ರೆ ಸೇರಿದಂತೆ ವರ್ಷದಲ್ಲಿ ಸಾಂಪ್ರದಾಯದಂತೆ ದೊಡ್ಡ ಕೆರೆಯಲ್ಲಿ ಜರುಗಲಿದೆ.
ಪಚ್ಚೆದೊಡ್ಡಿ ಗ್ರಾಮದಲ್ಲಿ ಮಣ್ಣಿನಲ್ಲಿ‌ ಹುದುಗಿಸಿದ್ದ ಹುಲಿಯ ಕಳೇಬರ ಪತ್ತೆ
ಮಣ್ಣಿನಲ್ಲಿ ಹುದುಗಿಸಿದ್ದ ಅರ್ಧ ಹುಲಿ ಕಳೇಬರ ಪತ್ತೆಯಾದ ಕಳವಳಕಾರಿ ಘಟನೆ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಸಮೀಪ ನಡೆದಿದೆ.
ಜಗಳೂರು ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಂಸದೆ ಡಾ.ಪ್ರಭಾ
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಗಳೂರು, ಹರಪನಹಳ್ಳಿ ಕ್ಷೇತ್ರಗಳು ಅತ್ಯಂತ ಹಿಂದುಳಿದಿದ್ದು, ಅಭಿವೃದ್ಧಿಯಲ್ಲಿ ಕೈ ಹಿಡಿದು ನಡೆಸಿಕೊಂಡು ಹೋಗುವ ಭರವಸೆಯನ್ನು ಚುನಾವಣೆ ಸಂದರ್ಭ ನೀಡಿದ್ದೆ. ಅದೇ ಪ್ರಕಾರವಾಗಿ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಮುಂದಿನ ಮುಂಗಾರಿನಲ್ಲಿ ಹೊಸ ಬಿತ್ತನೆ ಬೀಜಗಳ ಪ್ರಾತ್ಯಕ್ಷಿಕೆ: ಡಾ.ಸಂತೋಷ್‌
ಮೆಕ್ಕೆಜೋಳ ಬೆಳೆಯಲ್ಲಿ ರೋಗ ಹರಡುವ ಕೀಟಗಳ ಹಾವಳಿ, ಮುಳ್ಳುಸಜ್ಜೆ ಕಳೆ, ಅತಿವೃಷ್ಟಿ-ಅನಾವೃಷ್ಟಿ ಸಮಸ್ಯೆಗಳಿಂದ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಸರಾಸರಿ ಉತ್ಪಾದಕತೆ ಹೆಚ್ಚಿಸುವಂತೆ ವೇ ಕ್ಯಾಮ್ಸ್‌ ಯೋಜನೆ ವತಿಯಿಂದ ಹೊಸದಾಗಿ ಸಂಸ್ಕರಣ ಮಾಡಿದ ಹೈಬ್ರಿಡ್ ಬೀಜಗಳನ್ನು ಪರಿಚಯಿಸುತ್ತಿದೆ ಎಂದು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದ ವಿಜ್ಞಾನಿ ಡಾ.ಸಂತೋಷ್ ಪಟ್ಟಣ ಶೆಟ್ಟಿ ಹೇಳಿದ್ದಾರೆ.
  • < previous
  • 1
  • ...
  • 801
  • 802
  • 803
  • 804
  • 805
  • 806
  • 807
  • 808
  • 809
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved