ಸಮೀಕ್ಷೆ: ಶಿಕ್ಷಕನ ಮೇಲೆ ಧಮ್ಕಿ ಹಾಕಿದ್ದ ವ್ಯಕ್ತಿ ಕ್ಷಮಾಪಣೆದಾಬಸ್ಪೇಟೆ: ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಘಟನೆ ಸಂಬಂಧ ಘಟನಾ ಸ್ಥಳಕ್ಕೆ ತೆರಳಿದ್ದ ತಹಸೀಲ್ದಾರ್ ಸಮ್ಮುಖದಲ್ಲಿ ಆ ವ್ಯಕ್ತಿ ಶಿಕ್ಷಕರ ಬಳಿ ಕ್ಷಮೆ ಯಾಚಿಸಿದ್ದು, ತ್ಯಾಮಗೊಂಡ್ಲು ಉಪತಹಸೀಲ್ದಾರ್ ಕಚೇರಿಯಲ್ಲಿ ಸುಖಾಂತ್ಯ ಕಂಡಿದೆ.