• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದಿಂದ ರೈತರಿಗೆ ತ್ವರಿತವಾಗಿ ಪರಿಹಾರ ವಿತರಣೆ: ಶರಣು ಪ್ರಕಾಶ್‌ ಪಾಟೀಲ್
ತಾಲೂಕಿನಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಬೆಳೆ ಕಳೆದುಕೊಂಡವರ ಹೊಲಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದ್ದು ವರದಿ ಆಧರಿಸಿ ಅರ್ಹ ರೈತರಿಗೆ ಪರಿಹಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು.
ವಿಜಯದಶಮಿಗೆ ಮೆರಗು ತುಂಬಿದ ಹಳ್ಳಿಕಾರ್ ಸೌಂದರ್ಯ ಸ್ಪರ್ಧೆ
ದೊಡ್ಡಬಳ್ಳಾಪುರ: ಸಾಮಾನ್ಯವಾಗಿ ಬಗೆಬಗೆಯ ಸೌಂದರ್ಯ ಪ್ರದರ್ಶನ ಸ್ಪರ್ಧೆಗಳು ಆಯೋಜಿಸಲಾಗುತ್ತದೆ. ಯುವತಿಯರ ಸೌಂದರ್ಯ ಪ್ರದರ್ಶನ ಸ್ಪರ್ಧೆ ಸಾಮಾನ್ಯವಾದರೆ, ರೈತರು ಮಗುವಿನಂತೆ ಸಾಕಿದ ರಾಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆ ನಿಜಕ್ಕೂ ವಿಶೇಷ.
ಗಾಂಧೀಜಿಯವರ ತ್ಯಾಗ ಆದರ್ಶ ಪ್ರಾಯ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೇವಲ ವ್ಯಕ್ತಿಯಾಗಿರದೆ, ಇಡೀ ದೇಶದ ದೊಡ್ಡ ಶಕ್ತಿಯಾಗಿದ್ದರು.
ಅರ್ಹ ಯಾರಿಗೂ ಬಿಪಿಎಲ್‌ ಕಾರ್ಡ್ ರದ್ದಾಗುವುದಿಲ್ಲ: ಶಿವಾನಂದಸ್ವಾಮಿ
ಅರ್ಹ ಯಾರಿಗೂ ಕೂಡ ಬಿಪಿಎಲ್‌ ಕಾರ್ಡ್ ರದ್ದಾಗುವುದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಭರವಸೆ ನೀಡಿದರು.
15,053 ಬಿಪಿಎಲ್‌ ಕಾರ್ಡ್‌ ಮೇಲೆ ತೂಗುಗತ್ತಿ!
ರಾಮನಗರ: ಅನರ್ಹ ಬಿಪಿಎಲ್‌ ಕಾರ್ಡ್‌ಗಳ ವಿರುದ್ಧ ಕ್ರಮ ವಹಿಸಿರುವ ಆಹಾರ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅನುಮಾನಾಸ್ಪದ 15,053 ಬಿಪಿಎಲ್‌ ಕಾರ್ಡ್‌ಗಳನ್ನು ಪರಿಶೀಲನೆಗೆ ಒಳಪಡಿಸುತ್ತಿದೆ.
ಬೈರವಿಗೆ ಬಾಲನಟಿ ಪ್ರಶಸ್ತಿ
ದಾಬಸ್‍ಪೇಟೆ: 2021ನೇ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ಸಾಲಿನಲ್ಲಿ ಅತ್ಯುತ್ತಮ ಬಾಲನಟಿ ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆ ವಿತರಕ ಹುಲುಕುಂಟೆ ಮಹೇಶ್ ಅವರ ಮಗಳು ಹಾಗೂ ಬೈರವಿ ಚಿತ್ರದ ಬಾಲನಟಿ ಬೈರವಿ ಆಯ್ಕೆಯಾಗಿದ್ದಾರೆ.
ದಸರಾದಲ್ಲಿ ನನ್ನವ್ವ ಕನ್ನಡ ರಾಜ್ಯೋತ್ಸವ
ವಿಶ್ವದಾದ್ಯಂತ ಮೈಸೂರು ದಸರಾ ಎಂದರೆ ಜನಮನ್ನಣೆ ಪಡೆದಿರುವ ಒಂದು ಸಾಂಸ್ಕೃತಿಕ ಮಹೋತ್ಸವ. ಈ ಸಂದರ್ಭದಲ್ಲಿ ನನ್ನವ ಸಂಸ್ಥೆಯವರು ಪ್ರತಿ ತಿಂಗಳ ಒಂದರಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಾ ಬಂದಿದ್ದಾರೆ.
ದಸರಾ ಯಶಸ್ವಿಗೊಳಿಸಿದ ಗಜಪಡೆಗೆ ವಿಶ್ರಾಂತಿ : ಕಾಡಿನಿಂದ ನಾಡಿಗೆ ಬಂದಿದ್ದ 14 ಆನೆಗಳು
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯು ಜಂಬೂಸವಾರಿಯಲ್ಲಿ ಲಕ್ಷಾಂತರ ಮಂದಿ ಜನರ ನಡುವೆ ಯಾವುದೇ ರೀತಿಯ ಅಳುಕಿಲ್ಲದೇ ಸಾಗುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು.
ಸಮೀಕ್ಷೆ: ಶಿಕ್ಷಕನ ಮೇಲೆ ಧಮ್ಕಿ ಹಾಕಿದ್ದ ವ್ಯಕ್ತಿ ಕ್ಷಮಾಪಣೆ
ದಾಬಸ್‍ಪೇಟೆ: ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಘಟನೆ ಸಂಬಂಧ ಘಟನಾ ಸ್ಥಳಕ್ಕೆ ತೆರಳಿದ್ದ ತಹಸೀಲ್ದಾರ್ ಸಮ್ಮುಖದಲ್ಲಿ ಆ ವ್ಯಕ್ತಿ ಶಿಕ್ಷಕರ ಬಳಿ ಕ್ಷಮೆ ಯಾಚಿಸಿದ್ದು, ತ್ಯಾಮಗೊಂಡ್ಲು ಉಪತಹಸೀಲ್ದಾರ್ ಕಚೇರಿಯಲ್ಲಿ ಸುಖಾಂತ್ಯ ಕಂಡಿದೆ.
ಭದ್ರಾ ನದಿ ತೀರದಲ್ಲಿ ವಿಶೇಷ ಭದ್ರಾರತಿ ಉತ್ಸವ
ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯು ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಭದ್ರಾ ನದಿ ತಟದಲ್ಲಿ ಆಯೋಜಿಸಿದ್ದ ಭದ್ರಾರತಿ ಧಾರ್ಮಿಕ ಕಾರ್ಯಕ್ರಮವು ವೈಭವದಿಂದ ನಡೆಯಿತು.
  • < previous
  • 1
  • ...
  • 803
  • 804
  • 805
  • 806
  • 807
  • 808
  • 809
  • 810
  • 811
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved