• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೃಂಗೇರಿಯಲ್ಲಿ ಅದ್ಧೂರಿ ಶ್ರೀ ಶಾರದಾಂಬ ರಥೋತ್ಸವ
ಪಶ್ಚಿಮ ಘಟ್ಟಗಳ ತಪ್ಪಲು, ಸಹ್ಯಾದ್ರಿ ಪರ್ವತಗಳ ಶ್ರೇಣಿ ತುಂಗೆಯ ತಟದಲ್ಲಿರುವ ಮಹರ್ಷಿ ವಿಭಾಂಡಕ ಮುನಿಗಳ ತಪೋಭೂಮಿ ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಉತ್ಸವದ 12ನೇ ದಿನವಾದ ಶುಕ್ರವಾರ ಶ್ರೀ ಶಾರದಾಂಬಾ ಮಹಾರಥೋತ್ಸವ, ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ವೈಭವಯುತವಾಗಿ ಜರುಗಿತು.
ಹಾಳಾದ ರಸ್ತೆ, ಹೊಲಗದ್ದೆ ದಾರಿಗಳ ದುರಸ್ತಿಗೆ ಹೆಚ್ಚಿದ ಒತ್ತಡ
ಪ್ರಸಕ್ತ ವರ್ಷದ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಸುರಿದ ಮಹಾಮಳೆಗೆ ಜನ ಸಾಮಾನ್ಯರು ಪರದಾಡುವಂತಾಗಿದೆ.ಅಫಜಲಪುರ ತಾಲೂಕಿನಾದ್ಯಂತ ವಾಡಿಕೆಯ ಮಳೆಗಿಂತ ಹೆಚ್ಚು 919 ಮಿಮಿ ಮಳೆ ದಾಖಲಾಗುವ ಮೂಲಕ ಮಹಾಮಳೆಯೇ ಸುರಿದಿದೆ. ಮಳೆಯ ಅವಾಂತರಕ್ಕೆ ತಾಲೂಕಿನಾದ್ಯಂತ ನೂರಾರು ಕಿಲೋ ಮೀಟರ್ ಸಂಪರ್ಕ ರಸ್ತೆಗಳು ಹಾಳಾಗಿವೆ, ನೂರಾರು ಮನೆಗಳು ನೆಲಕ್ಕುರುಳಿ ಜನರ ಬದುಕು ಬೀದಿಗೆ ಬಂದಿದೆ.
ಸದೃಢ ದೇಹಕ್ಕೆ ಕ್ರೀಡೆಗಳಲ್ಲಿ ಭಾವಹಿಸಿ: ಗರಡಿ ಕುಸ್ತಿ ಸಂಘದ ರಮೇಶ
ಕ್ರೀಡೆಗಳಲ್ಲಿ ತೊಡಗಿಸಿಕೊಂಡು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು ಎಂದು ಪಟ್ಟಣದ ಶ್ರೀ ಗುರು ರೇವಣಸಿದ್ದೇಶ್ವರ ಕುರುಬರ ಸಮಾಜ, ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ ಅಧ್ಯಕ್ಷ ಟಿ.ಎಸ್.ರಮೇಶ್ ಹೇಳಿದರು.
ಕಾಳಿಕಾಂಬದೇವಿ ಅಂಬಾರಿ ಉತ್ಸವ
ನ್ಯಾಮತಿ ಪಟ್ಟಣದ ಶ್ರೀ ಕಾಳಿಕಾಂಬ ದೇವಿಯ ದೇಗುಲದಲ್ಲಿ ದಸರಾ ಮಹೋತ್ಸವ, ಸನಾತನ ಧರ್ಮೋತ್ಸವ, ಅಂಬಾರಿ ಉತ್ಸವವು ವೈಭದಿಂದ ಜರುಗಿತು.
ಜಗತ್‌ ಸತ್ಯತ್ವ ಸಾರಿದ ಮಧ್ವಾಚಾರ್ಯರ ಜಯಂತಿ ವೈಭವ
ಶರಣಬಸವೇಶ್ವರ ಕೆರೆ ಪಕ್ಕದ ಜಗತ್‌ ವೃತ್ತ ಕಲಬುರಗಿ ಮಹಾನಗರದ ಮಟ್ಟಿಗೆ ಹೆಸರುವಾಸಿ. ತಮ್ಮ ತಮ್ಮ ಸಮುದಾಯದ ದಾರ್ಶನಿಕರ ಜಯಂತಿಯಂದು ಅನೇಕರು ಇಲ್ಲಿರುವ ಕಟ್ಟೆಯನ್ನೇ ಕೇಂದ್ರವಾಗಿಟ್ಟುಕೊಂಡು ತರಹೇವಾರಿ ಅಲಂಕರಿಸಿ ಮಹಾತ್ಮರಿಗೆ ಗೌರವಿಸುತ್ತ ತಾವು ಸಂಭ್ರಮಿಸೋದು ವಾಡಿಕೆ.
ಮಂಗಳೂರು: ಹುಲಿ ಕುಣಿತ ವೈಭವ ಅನಾವರಣ ಮಾಡಿದ ‘ಪಿಲಿನಲಿಕೆ’
ಯುವ ನಾಯಕ ಎಂ.ಮಿಥುನ್‌ ರೈ ನೇತೃತ್ವದಲ್ಲಿ, ನಮ್ಮ ಟಿವಿ ಸಹಯೋಗದಲ್ಲಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಬುಧವಾರ ಹತ್ತನೇ ವರ್ಷದ ‘ಪಿಲಿನಲಿಕೆ ಪಂಥ’ ವೈಭವದಿಂದ ನೆರವೇರಿತು
ಕಟೀಲು ಕ್ಷೇತ್ರದಲ್ಲಿ ವಿಜಯದಶಮಿ: ಮಕ್ಕಳಿಗೆ ಅಕ್ಷರಭ್ಯಾಸ
ಕಟೀಲು ಕ್ಷೇತ್ರದಲ್ಲಿ ನವರಾತ್ರಿ ಸಂದರ್ಭ ಮಹಾನವಮಿ ಮತ್ತು ವಿಜಯದಶಮಿಯಂದು ಅಕ್ಷರಾಭ್ಯಾಸಕ್ಕೆ ವಿಶೇಷತೆಯಿದ್ದು ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸ ಆರಂಭವನ್ನು ಕಟೀಲಿನಲ್ಲಿ ಮಾಡಿಸುತ್ತಾರೆ.
ಗಾಂಧಿ ಸಿದ್ಧಾಂತ ಪಾಲಿಸಿದರೆ ದೇಶ ವಿಶ್ವಗುರು: ಶಾಸಕ ಅಶೋಕ್ ರೈ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಗಾಂಧೀಕಟ್ಟೆ ಸಮಿತಿ ವತಿಯಿಂದ ಪುತ್ತೂರು ಬಸ್‌ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ಗುರುವಾರ ಗಾಂಧೀ ಜನ್ಮದಿನಾಚರಣೆ ನಡೆಯಿತು.
ಕಟೀಲು ಯಕ್ಷಗಾನ ಏಳನೇ ಮೇಳ ಆರಂಭ ಆಮಂತ್ರಣ ಪತ್ರಿಕೆ ಬಿಡುಗಡೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕಟೀಲು ಏಳನೇ ಮೇಳದ ಪ್ರಾರಂಭೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.
ಮಂಗಳೂರು ದಸರಾ ವೈಭವಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮೆಚ್ಚುಗೆ

 ಮಂಗಳೂರು ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುದ್ರೋಳಿ  ಕ್ಷೇತ್ರಕ್ಕೆ ಭೇಟಿ ನೀಡಿದರು.ದೇವರ ಬಲಿ ಉತ್ಸವದ ಶುಭ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸಿ  ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು.

  • < previous
  • 1
  • ...
  • 804
  • 805
  • 806
  • 807
  • 808
  • 809
  • 810
  • 811
  • 812
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved