• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಸಂದೇಶ ಕಳುಹಿಸಿದ ಪ್ರಕರಣ ಸಂಬಂಧ ನಟ ದರ್ಶನ್ ಅವರ ಇಬ್ಬರು ಅಭಿಮಾನಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, ₹6000 ದಂಡ
ತನ್ನ ಪತ್ನಿಯ ಮೇಲೆ ಅನುಮಾನ ಪಟ್ಟು ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಗೆ ಇಲ್ಲಿನ ಅಪರ ಮತ್ತು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಶ್ರೀಕಾಂತ್ ಜೀವಾವದಿ ಶಿಕ್ಷೆ ಮತ್ತು ₹6 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರತಿಯೊಬ್ಬರೂ ಗೖಹ ಆರೋಗ್ಯ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
ಪ್ರತಿಯೊಬ್ಬರು ಆರೋಗ್ಯ ವಿಚಾರದಲ್ಲಿ ತಾತ್ಸರ ಮಾಡದೆ ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಹಾಸ್ಟೆಲ್‌ ನಿರ್ಮಾಣಕ್ಕೆ ಎಚ್ಎಎಲ್ ₹4.77 ಕೋಟಿ ಒಡಂಬಡಿಕೆಗೆ ಸಹಿ
ತಾಲೂಕಿನ ಶ್ರೀ ಕ್ಷೇತ್ರ ಸಾಲೂರು ಮಠದ ಶಿಕ್ಷಣ ಸಂಸ್ಥೆಯೊಂದಿಗೆ ಐತಿಹಾಸಿಕ ₹4.77 ಕೋಟಿ ಒಡಂಬಡಿಕೆಗೆ ಎಚ್ಎಎಲ್ ಸಮೂಹ ಸಹಿ ಹಾಕಿದೆ.
ಶ್ರಾವಣ ಶನಿವಾರ: ಮೇಲುಕೋಟೆಗೆ 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮನ
ಶ್ರಾವಣ ಶನಿವಾರಗಳು ಚೆಲುವನಾರಾಯಣಸ್ವಾಮಿಯ ದರ್ಶನ ಹಾಗೂ ಅನುಗ್ರಹಕ್ಕೆ ಪ್ರಶಸ್ತ ದಿನಗಳಾದ ಕಾರಣ ಬೆಳಗ್ಗೆ 8 ಗಂಟೆಯಿಂದಲೇ ತಂಡೋಪತಂಡವಾಗಿ ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದ ಭಕ್ತರು ಕಲ್ಯಾಣಿಯಲ್ಲಿ ಪೂಜೆ ಮಾಡಿ ಪವಿತ್ರ ಸ್ನಾನ ಮಾಡಿ ಕುಲದೈವ ಚೆಲುವನಾರಾಯಣಸ್ವಾಮಿ ದರ್ಶನ ಪಡೆದರು.
ರೈತರೊಂದಿಗೆ ನೀರಾವರಿ ನಿಗಮದ ಎಂಜಿನಿಯರ್‌ ಸಭೆ
ವೈಜ್ಞಾನಿಕ ನೀರಾವರಿ ವ್ಯವಸ್ಥೆಯೊಂದಿಗೆ ಏಕಬೆಳೆ ಪದ್ಧತಿಯನ್ನು ಅನುಸರಿಸಿಕೊಂಡು ಸಾಮೂಹಿಕವಾಗಿ ಬೆಳೆ ಬೆಳೆಯಲು ಮುಂದಾಗಬೇಕು. ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆ ವ್ಯಾಪ್ತಿ ರೈತರು ಬೇಸಾಯ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಿ.
ಅಂಬೇಡ್ಕರ್ , ಬಸವಣ್ಣ, ಬುದ್ಧರ ಆದರ್ಶಗಳು ದಾರಿ ದೀಪ: ನಿರ್ಮಲಾನಂದನಾಥ ಸ್ವಾಮೀಜಿ
ಬಡತನದಿಂದ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್, ಮಧ್ಯಮ ವರ್ಗದಿಂದ ಬಂದು ಇಡೀ ಸಮಾಜಕ್ಕೆ ಬದಲಾವಣೆ ಕ್ರಾಂತಿ ತಂದ ಬಸವಣ್ಣ ಹಾಗೂ ತಮ್ಮ ಸಿರಿವಂತಿಕೆ ತೊರೆದು ಸತ್ಯದ ಅನ್ವೇಷಣೆ ಮೂಲಕ ವಿಶ್ವಕ್ಕೆ ಜ್ಞಾನದ ಬೆಳಕಿನ ಹಾದಿ ತೋರಿದ ಬುದ್ಧರು ಪ್ರಸ್ತುತದ ಯುವಪೀಳಿಗೆಗೆ ಆದರ್ಶವಾಗಿದ್ದಾರೆ.
ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ 1.5 ಲಕ್ಷ ರು. ಸಹಾಯಧನದ ಚೆಕ್ ವಿತರಣೆ
ದೇವಾಲಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಚತುರ್ದಾನ ಧರ್ಮಗಳಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ನೀಡಿರುವ ಸಹಾಯ ಧನವನ್ನು ಗ್ರಾಮಸ್ಥರು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು.
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗ ಮತ ಯಂತ್ರಗಳು ಮಾತ್ರ ಸರಿಯಾಗಿರುತ್ತವೆ. ಆದರೆ, ಪಕ್ಷ ಸೋತಾಗ ಮತ ಯಂತ್ರಗಳು ಸರಿ ಇಲ್ಲ ಎಂಬ ವಾದ ಸರಿಯಲ್ಲ. ರಾಜ್ಯದ ಕಳೆದ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಆಗ ಕಳವು ಆಗಿರಲಿಲ್ಲವೇ..?
ಒತ್ತುವರಿ ತೆರವುಗೊಳಿಸಲು ಸೂಚಿಸಿದರೂ ಗೌರವ ಕೊಡದ ಪುರಸಭೆ ಅಧಿಕಾರಿಗಳು
ಒತ್ತುವರಿ ತೆರವುಗೊಳಿಸುವಂತೆ ಸದಸ್ಯರು ಸೂಚಿಸಿದರೂ ಪುರಸಭೆ ಅಧಿಕಾರಿಗಳು ನಮ್ಮ ಮಾತಿಗೆ ಕಿಂಚಿತ್ತು ಗೌರವ ಕೊಡುತ್ತಿಲ್ಲ. ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನವಾದ ಈ ಹಿಂದಿನ ನಡಾವಳಿಗಳು ಅನುಷ್ಠಾನಗೊಳ್ಳುತ್ತಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯರಾದ ಪಾರ್ಥಸಾರಥಿ ಹಾಗೂ ಶಿವಕುಮಾರ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.
  • < previous
  • 1
  • ...
  • 805
  • 806
  • 807
  • 808
  • 809
  • 810
  • 811
  • 812
  • 813
  • ...
  • 13573
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved