• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿತ ಸಮಯಕ್ಕೆ ಸಮೀಕ್ಷೆ ಪೂರ್ಣಗೊಳಿಸಿ
ಗಣತಿದಾರರು ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡಿದಾಗ ನಿವಾಸಿಗಳು ಸ್ಪಂದಿಸಬೇಕು
ಬ್ಯಾಡ್ಮಿಂಟನ್: ಫೀ.ಮಾ.ಕಾರ್ಯಪ್ಪ ಕಾಲೇಜು, ಕಾವೇರಿ ಕಾಲೇಜಿಗೆ ಪ್ರಶಸ್ತಿ
ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಭೈರಪ್ಪ ಸಾಹಿತ್ಯದ ಮೇರು ಪರ್ವತ
ಭೈರಪ್ಪ ಅಗಲಿಕೆಯಿಂದ ಇಡೀ ಕನ್ನಡ ನಾಡು, ನುಡಿ ಆಘಾತಕ್ಕೊಳಗಾಗಿದೆ
ಸಂತ್ರಸ್ತೆಯ ಮದುವೆಯಾಗದಿದ್ದರೆ ಆರೋಪಿ ಮನೆ ಮುಂದೆ ಧರಣಿ : ಪ್ರತಿಭಾ ಕುಳಾಯಿ ಎಚ್ಚರಿಕೆ

ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಆರೋಪಿ ಕೃಷ್ಣ ರಾವ್‌ ಮನೆಯ ಮುಂದೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಕೆ ನೀಡಿದ್ದಾರೆ.

ಅಪಪ್ರಚಾರಕರು ಮುಟ್ಟಿ ನೊಡಿಕೊಳ್ಳುವಂತ ಉತ್ತರ: ಬಿ.ಎಲ್‌.ಸಂತೋಷ್‌
ನಗರದ ಗುಂಡಿಬೈಲುನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ನೂತನ ಕಟ್ಟಡಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.
ಕಾಪು: ಸಂಘಕ್ಕೆ ನೂರು-ವಿಜಯದಶಮಿ ಉತ್ಸವ
ಗುರುವಾರ ಇಲ್ಲಿನ ಶಿರ್ವ, ಬೆಳ್ಳೆ, ಕಟ್ಟಿಂಗೇರಿ ಗ್ರಾಮಗಳನ್ನು ಒಳಗೊಂಡ ಶಿರ್ವ ಮಂಡಲದ ವತಿಯಿಂದ ಮಟ್ಟಾರು ಶ್ರೀಗಣೇಶೋತ್ಸವ ಮೈದಾನದಲ್ಲಿ ಗುರುವಾರ ಜರುಗಿದ ‘ಸಂಘಕ್ಕೆ ನೂರು - ವಿಜಯದಶಮಿ ಉತ್ಸವ’ ನಡೆಯಿತು.
ಎಐ ಬಗ್ಗೆ ಆತಂಕ ಅನಗತ್ಯ: ಶ್ರೀ ಸುಗುಣೇಂದ್ರ ತೀರ್ಥರು
ಗುರುವಾರ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಮಧ್ವ ಜಯಂತಿ ಅಂಗವಾಗಿ ನಡೆದ ‘ಆಧುನಿಕ ಜೀವನದಲ್ಲಿ ಮಧ್ವಸಿದ್ಧಾಂತದ ಪ್ರಸ್ತುತತೆ’ ಎಂಬ ವಿಚಾರಗೋಷ್ಠಿ ನೆರವೇರಿತು.
ಮಂಗಳೂರು-ಪೊಳಲಿ ನಡುವೆ ಕೆಎಸ್ಸಾರ್ಟಿಸಿ ನರ್ಮ್‌ ಬಸ್‌ ಸಂಚಾರಕ್ಕೆ ಚಾಲನೆ
ಮಂಗಳೂರು ಹಾಗೂ ಪೊಳಲಿಯ ನಡುವೆ ನರ್ಮ್ ಬಸ್ ಓಡಾಟ ಆರಂಭಗೊಂಡಿದ್ದು, ಇದರ ಉದ್ಘಾಟನೆಯನ್ನು ಮಂಗಳೂರು ಬಿಜೈನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ನೆರವೇರಿಸಿದರು.
ಉಡುಪಿ: ಕ್ಷಯ ರೋಗಿಗಳಿಗೆ ಆಹಾರ ಕಿಟ್‌ ಉಚಿತ ವಿತರಣೆ
ಎಂ.ಸಿ.ಕೆ.ಎಸ್- ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ೧೭ ಬಡ ಕ್ಷಯ ರೋಗಿಗಳಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಹಾಗೂ ಸಿರಿಧಾನ್ಯ ಸೇರಿದಂತೆ ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಆಹಾರದ ಕಿಟ್‌ಗಳನ್ನು ಉಚಿತವಾಗಿ ನೀಡಲಾಯಿತು.
ಹಸಿರು ಕ್ರಾಂತಿಯಿಂದಾಗಿ ದೇಶದಲ್ಲಿ ಯಥೇಚ್ಛ ಆಹಾರ ಉತ್ಪಾದನೆ ಸಾಧ್ಯವಾಗಿದೆ-ವೀರಭದ್ರಸ್ವಾಮಿ
ಹಸಿರು ಕ್ರಾಂತಿಯಿಂದಾಗಿ ದೇಶದಲ್ಲಿ ಆಹಾರಕ್ಕಾಗಿ ಪರ ರಾಷ್ಟ್ರಗಳ ಅವಲಂಬನೆ ಇಲ್ಲದೆ ಯಥೇಚ್ಛ ಆಹಾರ ಉತ್ಪಾದನೆ ಸಾಧ್ಯವಾಗಿದೆ. ಬಹು ಬೆಳೆ ಪದ್ಧತಿಯ ಕೃಷಿ ಹಾಗೂ ತೋಟಗಾರಿಕೆಗೆ ಯಾಂತ್ರೀಕರಣ ಅಳವಡಿಸಿಕೊಂಡು ಲಾಭದಾಯಕ ಕೃಷಿಗೆ ರೈತರು ಮುಂದಾಗಿ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವೀರಭದ್ರಸ್ವಾಮಿ ತಿಳಿಸಿದರು.
  • < previous
  • 1
  • ...
  • 806
  • 807
  • 808
  • 809
  • 810
  • 811
  • 812
  • 813
  • 814
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved