• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಅಗತ್ಯ
ಸಮುದಾಯ ಶೈಕ್ಷಣಿಕವಾಗಿ ಮುಂಚೂಣಿಗೆ ಬಂದಾಗ ಮಾತ್ರ ಸಾಮಾಜಿಕ ನೆಲೆಗಟ್ಟಿನಲ್ಲಿ ತಳ ಸಮುದಾಯಗಳು ಭದ್ರತೆ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರೊಂದಿಗೆ ರಾಜಕೀಯ ಸ್ಥಾನಮಾನಕ್ಕೆ ಪ್ರಯತ್ನಿಸಬೇಕು ನಮ್ಮಲ್ಲಿಯ ವ್ಯತ್ಯಾಸಗಳನ್ನು ಸರಿಪಡಿಸಿಕೊಂಡು ನಾವು ನಮ್ಮವರು ಎಂಬ ಭಾವನೆಯಲ್ಲಿ ಭವಿಷ್ಯದ ಅಸ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಬೇಕು
ಹಿರಿಯರಿಂದಲೇ ಎಲ್ಲರೂ ಎಂಬ ಸತ್ಯ ಅರಿಯಿರಿ: ಶಾಸಕ ಚೆನ್ನಾರೆಡ್ಡಿ
ಹಿರಿಯರಿಂದಲೇ ಎಲ್ಲರೂ ಎನ್ನುವ‌ ಸತ್ಯವನ್ನು ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
‘ರಾಜ್ಯದ ಗಣತಿ ಹಿಂದುಗಳನ್ನು ಮತಾಂತರಕ್ಕೆ ಪ್ರೋತ್ಸಾಹಿಸುತ್ತೆ’ : ಜೋಶಿ

ಸಾಮಾಜಿಕ ಹಾಗೂ ಆರ್ಥಿಕ ಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವಂತೆ ಗಣತಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಕೇಂದ್ರವೇ ಜಾತಿ ಗಣತಿ ಮಾಡಲು ನಿರ್ಧರಿಸಿದೆ. ಹೀಗಾಗಿ ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ ಎಂದರು.

ಅಂತಾರಾಷ್ಟ್ರೀಯ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ‘ಶಕ್ತಿ’ ಯೋಜನೆ!

ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆ ‘ಅಂತಾರಾಷ್ಟ್ರೀಯ ಬುಕ್‌ ಆಫ್‌ ರೆಕಾರ್ಡ್ಸ್‌-ವರ್ಲ್ಡ್‌ ರೆಕಾರ್ಡ್‌ ಆಫ್‌ ಎಕ್ಸಲೆನ್ಸ್‌’ಗೆ ಸೇರ್ಪಡೆಯಾಗಿದೆ.

5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಚರ್ಚೆಯಲ್ಲಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿಯವರೇ ಮೊದಲು ನಿಮ್ಮ ಮಕ್ಕಳನ್ನು ಧರ್ಮ ರಕ್ಷಣೆಗೆ ಬಿಡಿ: ಪ್ರಿಯಾಂಕ್‌

ಧರ್ಮ ರಕ್ಷಣೆಗಾಗಿ ಹಿಂದೂಗಳು ತ್ರಿಶೂಲ, ಶಸ್ತ್ರಾಸ್ತ್ರ ಇಟ್ಟುಕೊಳ್ಳುವಂತೆ ಹೇಳುವ ಬಿಜೆಪಿ ನಾಯಕರು ಮೊದಲು ನಿಮ್ಮ ಮನೆ ಮಕ್ಕಳನ್ನು ಧರ್ಮ ರಕ್ಷಣೆಗೆ ಬಿಡಿ. ಆರ್‌ಎಸ್‌ಎಸ್‌ನವರು ಸಹ ಒಂದು ಮ್ಯಾಟ್ರಿಮೋನಿ ಸ್ಥಾಪಿಸಿ ಮದುವೆಯಾಗಿ ಎಂಟು-ಹತ್ತು ಮಕ್ಕಳು ಮಾಡಿಕೊಳ್ಳಿ.

ಅಪಘಾತ: ಮೃತ ಅವಿವಾಹಿತನ ಒಡಹುಟ್ಟಿದವ್ರಿಗೂ ಪರಿಹಾರ

ಅಪಘಾತದಲ್ಲಿ ಮೃತ ಯುವಕ ಅವಿವಾಹಿತ ಎಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರಿಗೆ ಅವಲಂಬನೆಯ ನಷ್ಟ ಪರಿಹಾರ ಕಲ್ಪಿಸದ ಅಧೀನ ನ್ಯಾಯಾಲಯದ ಆದೇಶ ಮಾರ್ಪಡಿಸಿರುವ ಹೈಕೋರ್ಟ್‌, ಕುಟುಂಬದ ಆದಾಯಕ್ಕೆ ಮೃತನೂ ಸಹ ಕೊಡುಗೆ ನೀಡುತ್ತಿದ್ದ ಅಂಶ ಪರಿಗಣಿಸಿ 22.88 ಲಕ್ಷ ರು. ಪರಿಹಾರ ಘೋಷಿಸಿದೆ.

ಮಳೆ, ಉಕ್ಕೇರಿದ ಹೊಳೆ: ನದಿ ತೀರದಲ್ಲಿ ‘ನೆರೆ ರಾತ್ರಿ’!

ಜಿಲ್ಲೆಯ ಭೀಮಾ, ಕಾಗಿಣಾ, ಅಮರ್ಜಾ, ಬೆಣ್ಣೆತೊರಾ ನದಿ ತೀರದಲ್ಲಿರುವ 150ಕ್ಕೂ ಅಧಿಕ ಗ್ರಾಮಗಳ 7 ಸಾವಿರದಷ್ಟು ಜನರ ಪಾಲಿಗೆ ಈ ಬಾರಿಯ ನಾಡಹಬ್ಬ ನವರಾತ್ರಿ ನೆರೆ ರಾತ್ರಿಯಾಗಿ ಕಾಡಿತ್ತು!

‘ಹೂ’ ಮಳೆಯಲ್ಲಿ ಶಿಸ್ತುಬದ್ಧ ದಸರಾ ಜಂಬೂಸವಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು.

ಬೆಂಗಳೂರು ನಗರದೆಲ್ಲೆಡೆ ಗಾಂಧೀಜಿ ಜಯಂತಿ ಆಚರಣೆ: ಅಹಿಂಸಾ ತತ್ವ ಮೆಲುಕು
ನಗರದಲ್ಲಿ ಗಾಂಧಿ ಜಯಂತಿ, ವಿಶ್ವ ಅಹಿಂಸಾ ದಿನವನ್ನು ಸರ್ಕಾರಿ ಕಚೇರಿ, ಪಕ್ಷಗಳು, ಸಂಘ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಆಚರಿಸಲಾಯಿತು. ವಿವಿಧೆಡೆ ಶ್ರಮದಾನ ನಡೆಸಿ, ರಾಷ್ಟ್ರಪಿತ ಗಾಂಧೀಜಿಗೆ ನಮಿಸಿ ಸ್ವಾತಂತ್ರ್ಯ ಹೋರಾಟದ ಕೊಡುಗೆ ಸ್ಮರಿಸಲಾಯಿತು.
  • < previous
  • 1
  • ...
  • 812
  • 813
  • 814
  • 815
  • 816
  • 817
  • 818
  • 819
  • 820
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved