• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30 ವರ್ಷ ಮೇಲ್ಪಟ್ಟವರು ರಕ್ತದೊತ್ತಡ ಪರೀಕ್ಷಿಸಿಕೊಳ್ಳಿ
ಅಧಿಕ ರಕ್ತದೊತ್ತಡ ಭಾರತದಲ್ಲಿ ದೊಡ್ಡ ಆರೋಗ್ಯ ಸವಾಲಾಗಿದೆ. ಇದರ ವ್ಯಾಪಕತೆ ಹೆಚ್ಚಾಗುತ್ತಿದೆ. ಇದರಿಂದ ಹೃದಯಘಾತ ಮತ್ತು ಪಾರ್ಶ್ವವಾಯುನಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
ಕನ್ನಡ ಸಿರಿ ಪ್ರಶಸ್ತಿ ಪ್ರದಾನ
ತರೀಕೆರೆ, ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
.ಅಂಗನವಾಡಿ ಹುದ್ದೆ: ಲಂಚಕ್ಕೆ ಲಗಾಮು
ಈ ಹಿಂದೆ ಲಂಚವನ್ನು ಪಡೆದುಕೊಂಡು ಅಂಗನವಾಡಿಯಲ್ಲಿ ಅನರ್ಹರಿಗೆ ಉದ್ಯೋಗವನ್ನು ನೀಡುತ್ತಿದ್ದರು. ಈಗ ಆ ಪ್ರಕ್ರಿಯೆ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಅರ್ಹ ವಿದ್ಯಾವಂತರಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಮಾಡಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.
ನಾಳೆ ರಾಜಯೋಗ ಧ್ಯಾನ: ಬಿ.ಕೆ. ಯೋಗಿನಿ
ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನ ಸಾಗಿಸುತ್ತಿದ್ದು ಮಾನಸಿಕ ನೆಮ್ಮದಿಯ ಅವಶ್ಯವಿದೆ. ಈ ಒತ್ತಡದ ಬದುಕಿಗಾಗಿ ರಾಜಯೋಗ ಧ್ಯಾನದ ಅವಶ್ಯಕತೆಯಿದೆ. ಈಶ್ವರೀಯ ವಿಶ್ವ ವಿದ್ಯಾಲಯವು ಜನರ ಮಾನಸಿಕ ನೆಮ್ಮದಿಗಾಗಿ ಮೆಡಿಟೇಶನ್ ನೀಡುತ್ತಿದೆ.
ಕ್ಯಾನ್ಸರ್‌ ಬಗ್ಗೆ ಭಯಪಡುವ ಅಗತ್ಯವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಬಿಜ್ಜರಗಿ ಬಜಾಜ್ ಟ್ರಯಂಪ್ ಶೋರೂಂ ಸಹಯೋಗದಲ್ಲಿ ಪುರುಷರ ಮಾನಸಿಕ ಆರೋಗ್ಯ ಹಾಗೂ ಪ್ರಾಸ್ಟೇಟ್ (ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯ ಸಹಾಯಕ ಗ್ರಂಥಿ) ಕ್ಯಾನ್ಸರ್ ಜಾಗೃತಿ ಮೂಡಿಸುವ ಸಲುವಾಗಿ ಡಿಸ್ಟಿಂಗವಿಶ್ಡ್ ಜಂಟಲ್ ಮನ್ ರೈಡ್ (DGR) ಹಮ್ಮಿಕೊಳ್ಳಲಾಗಿತ್ತು. ಜಾಗೃತ ಕಾರ್ಯಕ್ರಮದಲ್ಲಿ 16 ವಿವಿಧ ಟ್ರಯಂಪ್ ವಾಹನಗಳಿದ್ದು, ಜಿಲ್ಲೆಯ ಮುದ್ದೇಬಿಹಾಳ, ಬಸವನ ಬಾಗೇವಾಡಿ, ಸಿಂದಗಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮುಧೋಳ ಹಾಗೂ ಕಲಬುರಗಿಯಿಂದ 40ಕ್ಕೂ ಅಧಿಕ ರೈಡರ್ಸ್ ಭಾಗವಹಿಸಿದ್ದರು.
ಕಾಂಗ್ರೆಸ್‌ ಸಾಧನಾ ಸಮಾವೇಶಕ್ಕೆ ಬಿಜೆಪಿ ಟೀಕೆ
ಕಾಂಗ್ರೆಸ್‌ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಂಗಳವಾರ ಆಯೋಜಿಸಿರುವ ಸಾಧನಾ ಸಮಾವೇಶದ ವಿರುದ್ಧ ಬಿಜೆಪಿ ಮುಖಂಡರು ಟೀಕಾ ಪ್ರಹಾರ ನಡೆಸಿದ್ದಾರೆ. ರಾಜ್ಯ ಸರ್ಕಾರ ಏನನ್ನೂ ಮಾಡದೇ ಸಮಾವೇಶ ಮಾಡಲು ಹೊರಟಿದೆ. ಜನರ ಬದುಕಿಗೆ ಈ ಸರ್ಕಾರ ಬರೆ ಎಳೆದಿದೆ ಎಂದು ದೂರಿದ್ದಾರೆ.
ನಾಪೋಕ್ಲು: ಕಕ್ಕುಂದ ಕಾಡುಶ್ರೀ ವೆಂಕಟೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ
ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು.
ಚಾ.ನಗರ ವಿವಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ
ಚಾಮರಾಜನಗರ ವಿವಿಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಕುಲಪತಿ ಪ್ರೊ.ಎಮ್.ಆರ್.ಗಂಗಾಧರ್ ಚಾಲನೆ ನೀಡಿದರು.
ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ
ನಗರದಲ್ಲಿ ಮಂಗಳವಾರ ನಡೆಯುವ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಸಿಬಿಎಸ್‌ಇ ರೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪುನಾರಚನೆಗೆ ಒತ್ತಡ

 ಸಿಬಿಎಸ್‌ಇ, ಐಸಿಎಸ್‌ಇ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆಯನ್ನು ಪುನಾರಚಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರ ವಲಯದಲ್ಲಿ ಆಗ್ರಹ, ಒತ್ತಡ ವ್ಯಕ್ತವಾಗುತ್ತಿದೆ.

  • < previous
  • 1
  • ...
  • 813
  • 814
  • 815
  • 816
  • 817
  • 818
  • 819
  • 820
  • 821
  • ...
  • 12210
  • next >
Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved