• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೂರ್ವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಕೃಪೆ ತೋರಿದ ವರುಣ
ಪೂರ್ವ ಮುಂಗಾರಿನಲ್ಲಿ ಗದಗ ಜಿಲ್ಲೆಯ ಎಲ್ಲೆಡೆ ವರುಣನ ಕೃಪೆಯಾಗಿದ್ದು, ಕಳೆದ ಮಾ. 1ರಿಂದ ಮೇ 17ರ ವರೆಗೆ ಸರಾಸರಿ 68 ಮಿ.ಮೀ ವಾಡಿಕೆ ಮಳೆಗೆ 102 ಮಿ.ಮೀ.ಯಷ್ಟು ಮಳೆಯಾಗಿದೆ.
ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ
ಆಪರೇಶನ್ ಅಭ್ಯಾಸ್ ಅಡಿ ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನವನ್ನು ಸಂಡೂರಿನ ತೋರಣಗಲ್ಲು ಬಳಿಯ ಜೆಎಸ್‌ಡಬ್ಲ್ಯೂ ವಿಜಯನಗರ ಟೌನ್‌ಶಿಪ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅರೆಭಾಷಿಕರ ‘ಐನ್‌ಮನೆ’ ಸಂಸ್ಕೃತಿ, ಸಂಪ್ರದಾಯ ದಾಖಲೀಕರಿಸಿ: ಡಾ.ಮಂತರ್ ಗೌಡ
ಐನ್‌ಮನೆ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಡಾ. ಮಂತರ್‌ಗೌಡ ಹೇಳಿದರು.
ಅಧಿಕಾರ ವಿಕೇಂದ್ರೀಕರಣದ ಮೂಲ ಸ್ಥಾನ ಗ್ರಾಮ ಪಂಚಾಯಿತಿ: ನಯನಾ ಮೋಟಮ್ಮ
ಚಿಕ್ಕಮಗಳೂರು, ಅಧಿಕಾರ ವಿಕೇಂದ್ರೀಕರಣದ ಮೂಲ ಸ್ಥಾನ ಗ್ರಾಮ ಪಂಚಾಯಿತಿ. ಅಧಿಕಾರದ ಜೊತೆಗೆ ಮೂಲಭೂತ ಸೌಕರ್ಯಗಳು ಒಟ್ಟಿಗೆ ಸಮ್ಮಿಲನಗೊಂಡಾಗ ಆ ಪಂಚಾಯಿತಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಯುವಕರು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕು: ಎನ್‌.ಎಂ.ಕಾಂತರಾಜ್ ಕರೆ
ನರಸಿಂಹರಾಜಪುರ, ಯುವಕರು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಶೆಟ್ಟಿಕೊಪ್ಪ ಸ್ಪೋರ್ಟ್ಸ್ ಕ್ಲಬ್‌ನ ಗೌರವ ಸಂಚಾಲಕ ಎನ್.ಎಂ.ಕಾಂತರಾಜ್ ಸಲಹೆ ನೀಡಿದರು.
ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಶಾಸಕ ದರ್ಶನ್ ಧ್ರುವನಾರಾಯಣ್
ಮೂಲ ಜಾತಿಯಲ್ಲಿ ನಾವು ಹೊಲಯ ಎನ್ನುವುದನ್ನು ನಮೂದಿಸಬೇಕು. ಹಲವು ದಿನಗಳಿಂದ ಸಹಜವಾಗಿ ಇರುವ ಗೊಂದಲವನ್ನು ಬಗೆಹರಿಸಲಾಗಿದೆ. ನಮ್ಮ ಸಂಖ್ಯೆಯನ್ನು ನಾವು ಖಚಿತಪಡಿಸಿಕೊಳ್ಳಬೇಕು. ಮೀಸಲಾತಿ ಮತ್ತು ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾದರೆ ಸಮಾಜದ ಜನಸಂಖ್ಯೆಯನ್ನು ದಾಖಲಿಸಬೇಕು.
ಸಹಾಯ ಮಾಡುವ ಮನೋಭಾವವಿರಲಿ
ಕನ್ನಡಪ್ರಭ ವಾರ್ತೆ ವಿಜಯಪುರ ತೊಂದರೆಯಲ್ಲಿರುವವರಿಗೆ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಸ್ವಾರ್ಥ ಸೇವೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನ್‌ನ ರಾಷ್ಟ್ರೀಯ ರಾಯಭಾರಿ ಶಿಫಾ ಜಮಾದಾರ ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಜಿಲ್ಲೆಯಿಂದ 10 ಸಾವಿರ ಜನ
ರಾಜ್ಯ ಸರ್ಕಾರದ ಕಂದಾಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಮೂಲ ಸೌಕರ್ಯಗಳಿಂದ ವಂಚಿತರಾದ ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಿದ್ದು, ಸುಮಾರು 1,11,111 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆಯಲಿದೆ.
ಏನು ಸಾಧನೆ ಮಾಡಿದ್ದೀರಿ ಅಂತ ಸಾಧನಾ ಸಮಾವೇಶ?
ನೂರಾರು ಬಾಣಂತಿಯರ ಸಾವು, ದಲಿತರ ಹಣ ಲೂಟಿ ಹೊಡೆದಿದ್ದೆ ಇವರ ಸಾಧನೆ. ಸಿಎಂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಲೂಟಿ‌ ಹೊಡೆದಿದಿದ್ದಾರೆ. ಇದು 60 ಪರ್ಸೆಂಟೇಜ್‌ ಸರ್ಕಾರ. ಗುತ್ತಿಗೆದಾರರೇ ಈ ಬಗ್ಗೆ ಹೇಳುತ್ತಿದ್ದಾರೆ. ಈ ಸರ್ಕಾರದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಶೇ. 4 ಮೀಸಲಾತಿ ಸೇರಿದಂತೆ ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ
ದಲ್ಲಾಳಿಗಳ ಬಗ್ಗೆ ಎಚ್ಚರ ವಹಿಸಿ: ಮುಖ್ಯಾಧಿಕಾರಿ ಮಂಜುಳಾ
ಪುರಸಭೆಯಲ್ಲಿ ಈ ಖಾತೆ ಪ್ರಾರಂಭವಾಗಿದೆ ಎ ಮತ್ತು ಬಿ ಖಾತೆ ಮಾಡಿಸಲು ಹಾಗೂ ಬ್ಯಾಂಕಿಗೆ ಕಂದಾಯ ಅಥವಾ ಶುಲ್ಕ ಪಾವತಿಸಲು ದಲ್ಲಾಳಿಗಳು ಅಥವಾ ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬೇಡಿ ನೇರವಾಗಿ ಪುರಸಭಾ ಅಥವಾ ಬ್ಯಾಂಕಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ವ್ಯವಹರಿಸಬೇಕೆಂದು ಮುಖ್ಯ ಅಧಿಕಾರಿ ಮಂಜುಳಾ ತಿಳಿಸಿದ್ದಾರೆ.
  • < previous
  • 1
  • ...
  • 814
  • 815
  • 816
  • 817
  • 818
  • 819
  • 820
  • 821
  • 822
  • ...
  • 12210
  • next >
Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved