• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋರಾಟದಷ್ಟೇ ಸ್ವಚ್ಛತೆಗೂ ಕಾಳಜಿ ವಹಿಸಿದ್ದ ಗಾಂಧೀಜಿ
ಮಹಾತ್ಮಾ ಗಾಂಧೀಜಿಯವರ ಆಶಯದಂತೆ ನಾವೆಲ್ಲರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ನಗರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ
ಸರ್ಕಾರದ ಆಡಳಿತ ಯಂತ್ರ ಕುಸಿದಿದೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿ ಪ್ರವಾಹದಲ್ಲಿ ಸಂತೋಷ ಹಡಪದ ಕೊಚ್ಚಿ ಹೋಗಿ ೮ ದಿನಗಳಾದರೂ ಆ ಕುಟುಂಬಕ್ಕೆ ನ್ಯಾಯ ಸಿಗದಿರುವುದು ಅಧಿಕಾರಿಗಳ ಲೋಪ ಎತ್ತಿ ತೋರಿಸುತ್ತಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾದ್ಯಂತ ಬಾಪೂ, ಶಾಸ್ತ್ರಿಜಿ ಜನ್ಮ ದಿನಾಚರಣೆ
ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಡಗರ ಸಂಭ್ರಮದ ಶ್ರೀ ವೆಂಕಟೇಶ್ವರ ರಥೋತ್ಸವ
ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ತ ಕಳೆದ ಒಂಬತ್ತು ದಿನಗಳಿಂದ ಘಟಸ್ಥಾಪನೆ ಮೂಲಕ ದೀಪಾರಾಧನೆ ಮತ್ತು ದೇವಸ್ಥಾನದಲ್ಲಿ ನಿತ್ಯ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು
ಚಿಕ್ಕಸಂಗಮ ಪ್ರವಾಸಿ ತಾಣಕ್ಕೆ ಯೋಗ್ಯ
ಪ್ರವಾಸಿ ತಾಣವಾಗಲು ಚಿಕ್ಕಸಂಗಮ ಯೋಗ್ಯವಾದ ಸ್ಥಳ. ರೋಪ್‌ ವೇ, ಬೋಟಿಂಗ್, ನೇಚರ್ ಕ್ಯಾಂಪ್‌ಗಾಗಿ ಶೀಘ್ರ ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವ ಕಳಿಸಿ ಕೊಡಿ
ಮಲ್ಪೆ: ಹುಟ್ಟೂರಿನಲ್ಲಿ ಜಯನ್ನ್‌ ಮಲ್ಪೆಗೆ ಸನ್ಮಾನ
ಸರ್ಕಾರ ಇತ್ತೀಚೆಗೆ ದಲಿತ ಸಂಘಟಕ ಜಯನ್ ಮಲ್ಪೆ ಅವರಿಗೆ ಡಾ.ಬಾಬು ಜಗಜೀವನ ರಾಂ ಪ್ರಶಸ್ತಿ ನೀಡಿ ಗೌರವಿಸಿದ ಹಿನ್ನಲೆಯಲ್ಲಿ ಮಲ್ಪೆಯ ಸರಸ್ವತಿ ಮಹಿಳಾ ಸಾಂಸ್ಕೃತಿಕ ಕಲಾತಂಡ ಹಾಗೂ ಸರಸ್ವತಿ ಜಾನಪದ ಕಲಾತಂಡದವರು ಸನ್ಮಾನಿಸಿದರು.
ಜನಪದಕ್ಕೆ ಜಿಲ್ಲೆಯ ಕೊಡುಗೆ ಅಪಾರ: ಸಚಿವ ತಿಮ್ಮಾಪೂರ
ಪ್ರತಿಯೊಂದು ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಅದಕ್ಕೆ ನಮ್ಮ ಸರ್ಕಾರ ಹೆಣ್ಣು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ ಗ್ಯಾರಂಟಿ ಯೋಜನೆಗಳು ಜಾರಿಗೆ ಮಾಡಿದೆ
ಸರ್ವರ ಒಳಿತನ್ನು ಬಯಸುವ ಸಂಸ್ಕೃತಿಯೇ ಹಿಂದು ಸಂಸ್ಕೃತಿ : ಪಟ್ಟಡ ಶಿವಕುಮಾರ್
ಹಿಂದೂ ಧರ್ಮದ ಪ್ರತಿಯೊಂದು ಮಂತ್ರದ ಸಾರ ಸರ್ವರ ಒಳಿತನ್ನು ಸಾಧಿಸುವುದೇ ಆಗಿದೆ ಎಂದು ಪಟ್ಟಡ ಶಿವಕುಮಾರ್‌ ಹೇಳಿದರು.
ನಳಿನ್‌ ಕುಮಾರ್‌ ಕಟೀಲ್‌, ವೇದವ್ಯಾಸ್‌ ಕಾಮತ್‌ ನೇತೃತ್ವದ ‘ಕುಡ್ಲದ ಪಿಲಿ ಪರ್ಬ-2025 ಸೀಸನ್‌ 4’
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಮಂಗಳವಾರ ‘ಕುಡ್ಲದ ಪಿಲಿಪರ್ಬ-2025’ ಸೀಸನ್ ನಾಲ್ಕನ್ನು ಉದ್ಘಾಟಿಸಲಾಯಿತು.
ಸ್ವಚ್ಛತೆ ಮನೆಯಿಂದಲೇ ಪ್ರಾರಂಭವಾಗಬೇಕು: ನಂದೇಟಿರ ರಾಜ ಮಾದಪ್ಪ
ವಿಶೇಷ ವಾರ್ಷಿಕ ಶಿಬಿರದಲ್ಲಿ ಪಕ್ಷಿ ವೈವಿಧ್ಯತೆ ಮತ್ತು ಪ್ರಕೃತಿ ಎಂಬ ವಿಷಯದ ಕುರಿತು ಶಿಬಿರಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 814
  • 815
  • 816
  • 817
  • 818
  • 819
  • 820
  • 821
  • 822
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved