• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್ ಟ್ಯಾಕ್ಸಿಗೆ ಮಾರ್ಗಸೂಚಿ ರೂಪಿಸಿ : ಸಚಿವಗೆ ಸಂಘ ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಆದಷ್ಟು ಬೇಗ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ರೂಪಿಸುವಂತೆ ಬೈಕ್ ಟ್ಯಾಕ್ಸಿ ವೆಲ್‌ಫೇರ್ ಅಸೋಸಿಯೇಷನ್‌ ಸದಸ್ಯರು ಬೈಕ್‌ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ಆಂಧ್ರಕ್ಕೆ ರಾಜ್ಯದ ಕುಮ್ಕಿ ಆನೆಗಳ ಹಸ್ತಾಂತರ -ಸಹಕಾರ

ಆಂಧ್ರಪ್ರದೇಶದ ಮಾನವ-ಆನೆ ಸಂಘರ್ಷಕ್ಕೆ ಪರಿಹಾರ ನೀಡುವ ಉದ್ದೇಶದೊಂದಿಗೆ ಇದೇ ತಿಂಗಳ 21ರಂದು (ಬುಧವಾರ) ರಾಜ್ಯದಲ್ಲಿ ತರಬೇತಿ ಪಡೆದ ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ರಾಜ್ಯ ಅರಣ್ಯ ಇಲಾಖೆ ಹಸ್ತಾಂತರಿಸಲಿದೆ.

ಶಶಿ ತರೂರ್‌ ನೇತೃತ್ವದ ನಿಯೋಗದೊಂದಿಗೆ ತೇಜಸ್ವಿ

ಕಾಂಗ್ರೆಸ್‌ ಸಂಸದ ಡಾ.ಶಶಿ ತರೂರ್‌ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೆರಳಲಿದ್ದಾರೆ.

3ನೇ ಹಂತದ ಡಬಲ್‌ ಡೆಕ್ಕರ್‌ಗೆ ಮೆಟ್ರೋ ಸಮ್ಮತಿ - 40 ಕಿಮೀ ಎಲಿವೆಟೆಡ್‌ ಕಾರಿಡಾರ್‌ ನಿರ್ಮಾಣ ಉದ್ದೇಶ

ನಮ್ಮ ಮೆಟ್ರೋ 3ನೇ ಹಂತದ ಯೋಜನೆಯಲ್ಲಿ 40.56 ಕಿಮೀ ಎತ್ತರಿಸಿದ ಡಬಲ್‌ಡೆಕ್ಕರ್‌ ನಿರ್ಮಾಣಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ನಿರ್ದೇಶಕ ಮಂಡಳಿ ಒಪ್ಪಿಗೆ ಸೂಚಿಸಿದೆ

ಮಳೆ ಹಾನಿ ಪ್ರದೇಶದಲ್ಲಿ ಆಯುಕ್ತರ ತಲಾಶ್‌ : ರಸ್ತೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ಸುತ್ತಾಟ

ನಗರದಲ್ಲಿ ಶನಿವಾರ ಭಾರೀ ಮಳೆ ಬಂದು ಹಾನಿಗೆ ಒಳಗಾದ ಪ್ರದೇಶಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳೊಂದಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಎಲ್‌ಇಡಿ ಬೋರ್ಡ್‌ನಲ್ಲಿ ಕನ್ನಡಿಗರಿಗೆ ನಿಂದನೆ : ಹೋಟೆಲ್‌ ಮ್ಯಾನೇಜರ್‌ ಸೆರೆ

ತಾವರೆಕೆರೆ ಮುಖ್ಯರಸ್ತೆಯ ಜಿಎಸ್‌ ಸೂಟ್ಸ್‌ ಹೋಟೆಲ್‌ನ ಎಲ್‌ಇಡಿ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಪದ ಹಾಕಿದ ಪ್ರಕರಣ ಸಂಬಂಧ ಹೋಟೆಲ್‌ನ ಮ್ಯಾನೇಜರ್‌ನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಎಸ್.ರಾಠೋಡ ಸೂಚಿಸಿದರು. ಚಡಚಣ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸೂಚನೆ ನೀಡಿದರು. ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯದ ಗುಣಮಟ್ಟ ಹೆಚ್ಛಳಕ್ಕೆ ಆದ್ಯತೆ ನೀಡಬೇಕು.
ಸಿರುಗುಪ್ಪ ತಾಲೂಕಿನಾದ್ಯಂತ ಉತ್ತಮ ಮಳೆ
ತಾಲೂಕಿನಾದ್ಯಂತ ಶನಿವಾರ ತಡರಾತ್ರಿಯಲ್ಲಿ ಉತ್ತಮ ಮಳೆಯಾಗಿದೆ.
ಬಮೂಲ್ ಚುನಾವಣೆಗೆ ಭಾಸ್ಕರ್ ನಾಮಪತ್ರ ಸಲ್ಲಿಕೆ

  ಮೇ 25ರಂದು ನಡೆಯುವ ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನೆಲಮಂಗಲ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಹಾಲಿ ನಿರ್ದೇಶಕ ಭಾಸ್ಕರ್ ನಾಮಪತ್ರ ಸಲ್ಲಿಸಿದರು.

ಹುಲಿಕುಂಟೆ ಸುತ್ತ ಭೂಸ್ವಾಧೀನಕ್ಕೆ ಕೆಐಎಡಿಬಿ ಅಧಿಸೂಚನೆ
ದೊಡ್ಡಬಳ್ಳಾಪುರ: ತಾಲೂಕಿನ ಹುಲಿಕುಂಟೆ ಸುತ್ತಮುತ್ತಲಿನ ಗ್ರಾಮಗಳ 1,012 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಕ್ಕೆ ಅಧಿಸೂಚನೆ ಪ್ರಕಟಿಸಿದ್ದು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅಧ್ಯಕ್ಷತೆಯಲ್ಲಿ ಭೂ ಪರಿಹಾರ ಸಭೆ ನಡೆಯಿತು.
  • < previous
  • 1
  • ...
  • 816
  • 817
  • 818
  • 819
  • 820
  • 821
  • 822
  • 823
  • 824
  • ...
  • 12210
  • next >
Top Stories
ಅರೆಕಾಲಿಕ ಪತ್ರಕರ್ತರಿಗೆ ಗ್ರಾಮೀಣ ಬಸ್‌ ಪಾಸ್‌ : ಸರ್ಕಾರದ ತಿದ್ದುಪಡಿ
ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರೀ ಮಳೆ - 11ರಿಂದ 20 ಸೆ.ಮೀ. ಮಳೆ ನಿರೀಕ್ಷೆ
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ಏಮ್ಸ್
ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved