• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ
‘ರಂಗಭೂಮಿ ಉಡುಪಿ’ಯ 2025-26 ನೇ ಸಾಲಿನ ಮಾರ್ಗದರ್ಶಕರಾಗಿ ಡಾ. ಎಚ್. ಶಾಂತರಾಮ್, ಗೌರವಾಧ್ಯಕ್ಷರಾಗಿ ಡಾ.ಎಚ್. ಎಸ್. ಬಲ್ಲಾಳ್, ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.
ದೆಹಲಿ ಪೇಜಾವರ ಮಠದಲ್ಲಿ ಚಂಡಿಕಾ ಯಾಗ: ಸಿಎಂ ರೇಖಾ ಗುಪ್ತ ಭಾಗಿ
ವಸಂತಕುಂಜ್‌ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ಗುರುವಾರ ವಿಜಯದಶಮೀ ಪ್ರಯುಕ್ತ ಲೋಕಕಲ್ಯಾಣಾರ್ಥ ಮತ್ತು ವಿಶೇಷವಾಗಿ ಸಮಸ್ತ ದೆಹಲಿ ಜನತೆಯ ಕ್ಷೇಮ ಸಮೃದ್ಧಿಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗ ವೈಭವದಿಂದ ನೆರವೇರಿತು.
ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ಸರಿಯಲ್ಲ : ದಿನೇಶ್‌ ಗುಂಡೂರಾವ್‌
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಿವರಾಮೇ ಗೌಡ ಅವರು ಈಗಷ್ಟೇ ನಮ್ಮ ಪಕ್ಷಕ್ಕೆ ಮರಳಿ ಬಂದಿದ್ದಾರೆ. ಸುಮ್ಮನೆ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಪಕ್ಷದಲ್ಲಿ ಏನಾಗಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.
ಉಡುಪಿ: ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಚಂಡಿಕಾ ಯಾಗ
ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗುರುವಾರ ನವರಾತ್ರಿಯ ದಶಮಿಯ ಪ್ರಯುಕ್ತ ದೇವರಸನ್ನಿಧಿಯಲ್ಲಿ ಚಂಡಿಕಾ ಯಾಗ, ಸಮಾರಾಧನೆಗಳು ವಿಜೃಂಭಣೆಯಿಂದ ನಡೆದವು.
ಉಡುಪಿ ಎಂಜಿಎಂ ಕಾಲೇಜ್‌: ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ
ಉಡುಪಿ ಮಹಾತ್ಮಾ ಗಾಂಧಿ ಮೆಮೇರಿಯಲ್ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ನೇತೃತ್ವದಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ, ದೇಶದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಅಹಿಂಸಾ ದಿನ ಆಚರಿಸಲಾಯಿತು.
ಮಂಗಳೂರು ಸೆಂಟ್ರಲ್‌-ದೆಹಲಿಗೆ ವಯಾ ಬೆಂಗಳೂರು ಮೂಲಕ 5 ರಂದು ವಿಶೇಷ ರೈಲು ಸಂಚಾರ
ದಕ್ಷಿಣ ರೈಲ್ವೆ ವಲಯ ಅ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹಾಸನ, ಯಶವಂತಪುರ, ಕಾಚೆಗುಡ ಮಾರ್ಗವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ.
ಹೋಂಸ್ಟೇ ಪದಾಧಿಕಾರಿಗಳ ಭೇಟಿ, ಕಾಫಿ ಬಗ್ಗೆ ಚರ್ಚೆ
ಇತ್ತೀಚೆಗೆ ಮಡಿಕೇರಿಗೆ ಭೇಟಿಯಾಗಿದ್ದ ದಿನೇಶ್‌ ದೇವವೃಂದ ಅವರೊಂದಿಗೆ ಹೋಂಸ್ಟೇ ಪದಾಧಿಕಾರಿಗಳು ಭೇಟಿಯಾಗಿ ಕಾಫಿಯ ಬಗ್ಗೆ ಚರ್ಚಿಸಿದರು.
ಸತ್ಯ, ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಗಾಂಧೀಜಿ: ಆರ್.ಐಶ್ವರ್ಯ
ಗಾಂಧೀಜಿಯವರು ಸತ್ಯ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೋರಿಸಿದ ಮಹಾನ್‌ ಚೇತನ ಎಂದು ಆರ್‌. ಐಶ್ವರ್ಯ ಹೇಳಿದರು.
ಮಕ್ಕಳು ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ
ಮಕ್ಕಳು ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಕೊಳ್ಳಬೇಕು.
ಕನ್ನಡ ಸಾಹಿತ್ಯಕ್ಕೆ ಎಸ್.ಎಲ್. ಭೈರಪ್ಪರ ಕೊಡುಗೆ ಅಪಾರ
ಭಿತ್ತಿ ಎನ್ನುವ ಆತ್ಮ ಕಥನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದರು
  • < previous
  • 1
  • ...
  • 816
  • 817
  • 818
  • 819
  • 820
  • 821
  • 822
  • 823
  • 824
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved