• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನ ಶಕ್ತಿ ನೀಡಿದರೆ 3ನೇ ರಾಜಕೀಯ ಪಕ್ಷ : ಸಿ.ಎಂ.ಇಬ್ರಾಹಿಂ

: ನಾಡಿನ ಜನರು ಶಕ್ತಿ ನೀಡಿದರೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳಿಗೆ ಪರ್ಯಾಯವಾಗಿ ರಾಜಕೀಯದಲ್ಲಿ ಮೂರನೇ ಶಕ್ತಿ ಕಟ್ಟುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ಬಡವರ ನೋವು, ಸಂಕಷ್ಟ ಅರಿತಿದ್ದು ಕಾಂಗ್ರೆಸ್‌
ಕನ್ನಡಪ್ರಭ ವಾರ್ತೆ ಇಂಡಿ ಬಡವರ ನೋವು, ಮಹಿಳೆಯರ ಸಂಕಷ್ಟ ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಸಂಕಷ್ಟಕ್ಕೆ ಸ್ಪಂಧಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.
ಹೊಸಹಳ್ಳಿ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪರಿಶೀಲನೆ
ದೊಡ್ಡಬಳ್ಳಾಪುರ: ತಾಲೂಕಿನ ಗುಂಡಮಗೆರೆ, ಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಟ್ಯಾಂಕರ್‌ಗಳ ಮೂಲಕ ರಾಸಾಯನಿಕ ಯುಕ್ತ ಕೈಗಾರಿಕಾ ತ್ಯಾಜ್ಯ ನೀರನ್ನು ಸುರಿಯಲಾಗಿರುವ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಶಿವಾಜಿ ಮಹಾರಾಜರು ದೂರದೃಷ್ಟಿ ನಾಯಕ
ಶಿವಾಜಿಯನ್ನು ಕೇವಲ ಮರಾಠಾ ಎಂದು ನೋಡದೆ ನಮ್ಮ ರಕ್ಷಕರು ಎಂದು ನೋಡಬೇಕು. ಅವರು ಇಡೀ ದೇಶದ ಆಸ್ತಿ.
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಆಚರೆಣೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 93ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ನಗರದ ನೀರಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆಯನ್ನು ಶಾಸಕರು ಹಾಗೂ ಪಕ್ಷದ ಮುಖಂಡರು ನೆರವೇರಿಸಿದರು.ದೇವೇಗೌಡರು ಅಪ್ಪಟ ಗ್ರಾಮೀಣ ಪರಿಸರದಿಂದ ಬೆಳೆದು ಬಂದ ರೈತನ ಮಗ. ತುಂಬಿದ ಕೊಡದಂತೆ ಸರಳತೆಯ ಸಾಕಾರಮೂರ್ತಿ ಎನಿಸಿಕೊಂಡು, ಬದ್ಧತೆ, ಹಠ ಮತ್ತು ಛಲಗಾರಿಕೆಯಿಂದ ರಾಜಕೀಯ ಉತ್ತುಂಗಕ್ಕೇರಿದ ಮಹಾನಾಯಕರು ಎಂದು ಬಣ್ಣಿಸಿದರು.
ಎಚ್‌.ಡಿ. ದೇವೇಗೌಡರ 93ನೇ ಹುಟ್ಟುಹಬ್ಬ ಆಚರಣೆ
ಪಂಜಾಬಿನಲ್ಲಿ ಭತ್ತದ ತಳಿಗೆ ದೇವೇಗೌಡರ ಹೆಸರಿಟ್ಟಿದ್ದಾರೆ. ಗ್ರಾಪಂ, ತಾಪಂ, ಜಿಪಂನಲ್ಲಿ ಮೀಸಲಾತಿ ತಂದುಕೊಟ್ಟವರು, ಕಾವೇರಿ ನೀರಿನ ವಿಚಾರದಲ್ಲಿ ಹೆಚ್ಚು ತಿಳಿದುಕೊಂಡವರು ರಾಜ್ಯಸಭೆಯಲ್ಲಿ ದನಿ ಎತ್ತಿದವರು.
ಖಾಸಗಿ ಶಾಲೆಗಳಲ್ಲಿ ಸರ್ಕಾರಿ ನಿಯಮ ಮೀರಿ ಶುಲ್ಕ ವಸೂಲಿ
ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳಲ್ಲಿ ಸರ್ಕಾರದ ಮಾನದಂಡವನ್ನು ಗಾಳಿಗೆ ತೂರಿ ದುಬಾರಿ ಶುಲ್ಕ ಪಡೆಯುತ್ತಿರುವ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಿಗೆ ಸರ್ಕಾರಿ ಮಾನದಂಡದಲ್ಲಿ ಶುಲ್ಕ ನಿಗದಿಪಡಿಸಲು ಈ ಕೂಡಲೇ ಆದೇಶ ಹೊರಡಿಸುವಂತೆ ಉಪನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ್ ತಿಳಿಸಿದರು.
ಯುವಜನತೆಗೆ ಅಂಬೇಡ್ಕರ್ ಆದರ್ಶಗಳ ಅರಿವು ಮೂಡಿಸಿ
ರಾಮನಗರ: ಎಲ್ಲ ವರ್ಗದ ಜನರಿಗೂ ಸಮಾನವಾದ ಹಕ್ಕುಗಳನ್ನು ಸಂವಿಧಾನದ ಮೂಲಕ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಯಶಸ್ವಿಯಾಗಿಸಲು ಸಹಕರಿಸಿದ ಪುರಜನರು, ಪೌರಕಾರ್ಮಿಕರು ಮತ್ತು ನಗರಸಭೆ ಸದಸ್ಯರು, ಅಧಿಕಾರಿ ವೃಂದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ನಗರಸಭಾಧ್ಯಕ್ಷ ಕೆ.ಶೇಷಾದ್ರಿ (ಶಶಿ) ಹೇಳಿದರು.
ನಮ್ಮ ನಡೆ ತಾಂಡಾದ ಕಡೆ ಅಭಿಯಾನಕ್ಕೆ ಚಾಲನೆ
ಕನಕಪುರ: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಯೋಜನೆಯಲ್ಲಿ ಬಂಜಾರ ಜನಾಂಗದ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕುರಿತು ಜಾಗೃತಿ ಮೂಡಿಸಲು "ಬಂಜಾರ ಅಕಾಡೆಮಿ ನಡೆ ತಾಂಡಾದ ಕಡೆ ಅಭಿಯಾನ "ಕ್ಕೆ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ಚಾಲನೆ ನೀಡಲಾಯಿತು
ಎಲ್ಲಾ ವರ್ಗಕ್ಕೂ ಸಮಾನತೆ ತಂದುಕೊಟ್ಟಿದ್ದು ಅಂಬೇಡ್ಕರ್‌
ದೇಶದ ಜನರಿಗೆ ಸಮಾನತೆ ಬರಬೇಕೆಂಬ ಅಶಯ ಈಡೇರಬೇಕಾದರೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಅವರ ಆಶಯದಂತೆ ಸರ್ವರಿಗೂ ಸಮಾನತೆ ದೊರೆಯಬೇಕು.
  • < previous
  • 1
  • ...
  • 819
  • 820
  • 821
  • 822
  • 823
  • 824
  • 825
  • 826
  • 827
  • ...
  • 12210
  • next >
Top Stories
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
ಅರೆಕಾಲಿಕ ಪತ್ರಕರ್ತರಿಗೆ ಗ್ರಾಮೀಣ ಬಸ್‌ ಪಾಸ್‌ : ಸರ್ಕಾರದ ತಿದ್ದುಪಡಿ
ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರೀ ಮಳೆ - 11ರಿಂದ 20 ಸೆ.ಮೀ. ಮಳೆ ನಿರೀಕ್ಷೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved