• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡು ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನೆ ಮಾತ್ರ ಶೂನ್ಯ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಅವಧಿ ಪೂರೈಸಿದ್ದು ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇವಲ ಭಾಷಣಕ್ಕೆ ಮಾತ್ರ ಸೀಮಿತರಾಗಿದ್ದು ಬೇರೆ ಯಾವ ಕೆಲಸವೂ ಮಾಡಿಲ್ಲ. ಭ್ರಷ್ಟಾಚಾರ ವಿಚಾರವನ್ನು ತೆಗೆಯಲು ಹೋದರೆ ಅವರು ತಮ್ಮ ಮಾತನ್ನು ಜಾತಿಗಣತಿ, ಆಯೋಗ ಎಂಬ ಬೇರೆ ವಿಷಯಗಳ ಬಗ್ಗೆ ಮಾತನ್ನು ಬದಲಾಯಿಸುವ ಬುದ್ಧಿವಂತಿಕೆ ತೋರಿಸುತ್ತಾರೆ ಎಂದರು.
ಹಜರತ್ ದರ್ಗಾದ ಹುಂಡಿ ಹಣ ಕಳವು: ದರ್ಗಾದ ಇಸ್ಮಾಯಿಲ್ ಸಾಬ್‌
ನಗರದ ಹಜರತ್ ನಾಡಬಂದ್ ಷಾವಲಿ ದರ್ಗಾದ ಹುಂಡಿಯ ಹಣ ಕಳವು ವಿಚಾರದ ಬಗ್ಗೆ ಈವರೆಗೆ ವಕ್ಫ್ ಮಂಡಳಿ ಅಧಿಕಾರಿಗಳಾಗಲಿ ದರ್ಗಾದ ಆಡಳಿತ ಮಂಡಳಿಯವರಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದರ್ಗಾದ ಅರ್ಚಕ ಇಸ್ಮಾಯಿಲ್ ಸಾಬ್ ಮುಜಾವರ್ ಆರೋಪಿಸಿದರು.
ಆಸ್ಪತ್ರೆಯಲ್ಲಿ ಬೆಂಕಿ ಅವಘಡದ ಅಣಕು ಪ್ರದರ್ಶನ
ಇಳಕಲ್ಲದ ಮಹೇಶ್ವರಿ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಕುರಿತು ಅಣಕು ಪ್ರದರ್ಶನ ನಡೆಯಿತು.
ಸಾಮೂಹಿಕ ವಿವಾಹದಿಂದ ಬಡವರು ಸಾಲದ ಹೊರೆಯಿಂದ ಮುಕ್ತ
ಸಮಾಜದಲ್ಲಿ ಸತ್ಕಾರ್ಯ ಮಾಡುವವರಿಗಿಂತ, ಪಾಪದ ಕಾರ್ಯ ಮಾಡುವವರ ಸಂಖ್ಯೆ ಇಂದು ಹೆಚ್ಚುತ್ತಿದೆ
ಹಿರಿಯೂರು - ಚಳ್ಳಕೆರೆ ನಡುವೆ ರೈಲು ಮಾರ್ಗ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈಲ್ವೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಳ್ಳಕೆರೆ, ಹಿರಿಯೂರು ನಡುವೆ ರೇಲ್ವೆ ಮಾರ್ಗ ಕಲ್ಪಿಸುವಂತೆ ಸಚಿವ ಡಿ.ಸುಧಾಕರ್ ಮನವಿ ಮಾಡಿದರು.
ನಾಳೆಯಿಂದ ನರಸಿಂಹರಾಜಪುರದಲ್ಲಿ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ
ನರಸಿಂಹರಾಜಪುರ, ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಮೇ 20 ರಿಂದ 22 ರ ವರೆಗೆ ನಡೆಯಲಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಿ.ಆರ್.ಸದಾಶಿವ ತಿಳಿಸಿದರು.
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಇನ್ನಷ್ಟು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.
ಖೇಣಿದಾರರ ಕಂಡೀಶನ್, ಅಡ್ಡಕತ್ತರಿಯಲ್ಲಿ ಅಡಕೆ ಬೆಳೆಗಾರ.
ಕಳೆದ ವರ್ಷ ಅಡಿಕೆ ಉಪ ಉತ್ಪನ್ನಗಳ ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದ ಖೇಣಿದಾರರು ಈ ಬಾರಿ ಹಸಿ ಅಡಿಕೆ ಖೇಣಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹಿಂದಿನ ವರ್ಷ ಈ ಸಮಯಕ್ಕಾಗಲೇ ಶೇ.70 ಹಸಿ ಅಡಿಕೆ ಖೇಣಿ ಮುಗಿದು ಹೋಗಿತ್ತು.
ಬಹಿಷ್ಕಾರ ತೆರವು ಮಾಡದಿದ್ದರೆ ಕಾನೂನು ಕ್ರಮ
ಯಾರು ಯಾರ ಮೇಲೆಯೂ ಬಹಿಷ್ಕಾರ ಹಾಕುವುದಕ್ಕೆ ಅವಕಾಶ ಇಲ್ಲ. ತಪ್ಪು ಮಾಡಿದ್ದರೆ ನಿಯಮಾನುಸಾರ ಕ್ರಮ ವಹಿಸಬೇಕು
ಕನ್ನಡ ಭಾಷೆಗೆ ಹೆಚ್ಚಿನ ಮನ್ನಣೆ ನೀಡಿ: ಎ.ಆರ್. ಕೃಷ್ಣಮೂರ್ತಿ
ಕನ್ನಡ ನಮ್ಮೆಲರ ಹೆಮ್ಮೆ. ಹಾಗಾಗಿ ಆಂಗ್ಲ ಭಾಷೆಗೆ ನೀಡಿದ್ದಕ್ಕಿಂತಲೂ ಸಹಾ ಹೆಚ್ಚಿನ ಆದ್ಯತೆಯನ್ನು ಮಾೃತಭಾಷೆಗೆ ನೀಡಿ.
  • < previous
  • 1
  • ...
  • 823
  • 824
  • 825
  • 826
  • 827
  • 828
  • 829
  • 830
  • 831
  • ...
  • 12210
  • next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved