• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ನಿವೇಶನ ಹಂಚಿಕೆ ತಾರತಮ್ಯ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಚಂಡೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗ್ರಾಮಸಭೆ ಕರೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿತ್ತು.
ವಿಷಕಾರಿ ಕಂಪನಿ ಬಂದ್‌ ಮಾಡದಿದ್ದರೆ ರಾಜೀನಾಮೆ, ಚುನಾವಣಾ ಬಹಿಷ್ಕಾರ !

ಜೀವಸಂಕುಲದ ಆರೋಗ್ಯಕ್ಕೆ ವಿಷಕಾರಿಯಾಗಿರುವ ಇಂತಹ ಕಂಪನಿಗಳ ಬಂದ್‌ ಮಾಡಿಸದಿದ್ದರೆ ಗ್ರಾಮ ಪಂಚಾಯತ್‌ ಜನಪ್ರತಿನಿಧಿಗಳ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಜೊತೆಗೆ, ಮುಂಬರುವ ಚುನಾವಣೆಗಳನ್ನೂ ಬಹಿಷ್ಕರಿಸುವುದಾಗಿ ಎಚ್ಚರಿಕ ನೀಡಿದ್ದಾರೆ.

ಶಿಕ್ಷಣದ ಪ್ರಗತಿಯೇ ಅಭಿವೃದ್ಧಿಯ ನಿಜವಾದ ಅಳತೆಗೋಲು: ಶಾಸಕ ಆರಗ ಜ್ಞಾನೇಂದ್ರ
ಶಿಕ್ಷಣದ ಪ್ರಗತಿಯೇ ದೇಶದ ಅಭಿವೃದ್ಧಿಯ ನಿಜವಾದ ಅಳತೆಗೋಲು. ಕೇವಲ ಭಾಷಣದಿಂದ ಪ್ರಗತಿ ಅಸಾಧ್ಯ. ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಅರ್ಪಣಾ ಮನೋಭಾವದ ಶಿಕ್ಷಕರ ಪಾತ್ರವೂ ನಿರ್ಣಾಯಕವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಅಭಿವೃದ್ಧಿ ವಿಚಾರದಲ್ಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹೊರ ಗುತ್ತಿಗೆ ನೌಕರರನ್ನು ಸರ್ಕಾರ ನೇರ ನೇಮಕಾತಿ ಮಾಡಿಕೊಳ್ಳಲಿ: ಪಾವಗಡ ಶ್ರೀರಾಮ್ ಆಗ್ರಹ
ಹಲವು ಸಮಾವೇಶಗಳ ಮೂಲಕ ಸರ್ಕಾರದ ಗಮನಕ್ಕೆ ತರಲಾಗುತ್ತಿದೆಯಾದರೂ, ಹೊಸದಾಗಿ ಬಂದ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬಗೆಹರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ಸಿಎಂ ಸಿದ್ದರಾಮಯ್ಯನವರು ಗಮನ ಹರಿಸಿ ನೀರು ಸರಬರಾಜು ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಉನ್ನತ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಿ
ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಹಂತದಿಂದ ವೈವಿಧ್ಯಮಯ ಕೋರ್ಸ್‌ ಸ್ಥಾಪಿಸಿದ್ದು, ವಜ್ರಮಹೋತ್ಸವ ಆಚರಣೆಗೆ ಮುಂದಾಗಿರುವುದು ಸಂತಸದಾಯಕವಾಗಿದೆ
ಗೆಲುವಿನ ಅವಕಾಶ ಕಸಿದ ಕದನವಿರಾಮ
ಕಾಶ್ಮಿರದ ಪಹಲ್ಗಾಂನಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪದಕರು ೨೬ ಭಾಗತೀಯರನ್ನು ಧರ್ಮ ವಿಚಾರಿಸಿ ಹತ್ಯೆ ಮಾಡಿದ ಸೇಡನ್ನು ತೀರಿಸಿಕೊಳ್ಳಲು ಪ್ರಧಾನಿ ಸಾರಿದ ಯುದ್ಧಕ್ಕೆ ಕಾಂಗ್ರೆಸ್‌ ಸೇರಿದಂತೆ ದೇಶದ ಎಲ್ಲ ರಾಜಕೀಯ ಪಕ್ಷಗಳು ಒಮ್ಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಿದ್ದವು. ನಮ್ಮ ಸೈನಿಕರು ಸಹ ಒಂದೇ ದಿನದಲ್ಲಿ ಪಾಕಿಸ್ತಾನ ಮುಟ್ಟಿನೋಡಿಕೊಳ್ಳುವಂತೆ ಹಾನಿ ಮಾಡಿದ್ದರು
ಕಡಕೋಳ ಪುನರ್ವಸತಿ ಕೇಂದ್ರಕ್ಕೆ ತಪ್ಪದ ನೀರಿನ ಬವಣೆ !
ಮೇ ತಿಂಗಳು ಕಳೆಯುತ್ತ ಬಂದರೂ ಮುಂಗಾರು ಪೂರ್ವ ಮಳೆ ಸಮರ್ಪಕವಾಗಿ ಬಂದಿಲ್ಲ. ಇದರಿಂದ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನದಿಗಳ ನೀರಿನ ಪ್ರಮಾಣ ಕಡಿಮೆ ಆಗುತ್ತಿದ್ದು, ನದಿ ತೀರದ ಗ್ರಾಮಗಳಲ್ಲೂ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 93ನೇ ವರ್ಷದ ಹುಟ್ಟುಹಬ್ಬ ಆಚರಣೆ
ಎಚ್.ಡಿ.ದೇವೇಗೌಡ ನೀರಾವರಿ ಹರಿಕಾರರು. ನಮ್ಮ ನಾಯಕ ಸಿ.ಎಸ್.ಪುಟ್ಟರಾಜುರನ್ನು ಮಾನಸ ಪುತ್ರರೆಂದು ಸ್ವೀಕರಿಸಿ ರಾಜಕೀಯವಾಗಿ ಬೆಳೆಸುವ ಮೂಲಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರಿಗೆ ತಾಯಿ ಚಾಮುಂಡೇಶ್ವರಿಯು ಮತ್ತಷ್ಟು ಆಯಸ್ಸು, ಆರೋಗ್ಯ ದಯಪಾಲಿಸಲಿ.
ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಬದುಕು ನಡೆಸಿ
ಇತ್ತೀಚಿನ ದಿನಗಳಲ್ಲಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತ್ತಿದ್ದು ಅವರನ್ನು ನೆನಪಿಸಿಕೊಂಡು ಅವರು ತಮ್ಮ ಜೀವನ ಮುಡಿಪಾಗಿಟ್ಟು ನಮಗೆ ದೊರಕಿಸಿಕೊಟ್ಟಿರುವ ಸ್ವಾತಂತ್ರ್ಯವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು
  • < previous
  • 1
  • ...
  • 824
  • 825
  • 826
  • 827
  • 828
  • 829
  • 830
  • 831
  • 832
  • ...
  • 12210
  • next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved