• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ವಿಶ್ವಾಸ ಗಳಿಸಲು ಸಾಧ್ಯ
ವಿಜಯದಶಮಿ ಹಬ್ಬದ ಅಂಗವಾಗಿ ಹಳೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಕಸಬಾ ವಲಯದ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯದಶಮಿ ಹಬ್ಬವು ಸತ್ಯ, ಧರ್ಮ ಮತ್ತು ನ್ಯಾಯದ ಜಯವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ, ನಾವು ಕೂಡಾ ಸಾರ್ವಜನಿಕರಿಗೆ ನ್ಯಾಯಯುತ, ಪಾರದರ್ಶಕ ಹಾಗೂ ಸಮರ್ಥ ಸೇವೆ ನೀಡಲು ಬದ್ಧರಾಗಿರಬೇಕು. ನಾವು ನಮ್ಮ ಕರ್ತವ್ಯಕ್ಕೆ ಸದಾ ನಿಷ್ಠೆಯಿಂದ ಕೆಲಸ ಮಾಡಿದರೆ, ಹಬ್ಬದ ಸಾರ್ಥಕತೆ ಹೆಚ್ಚಾಗುತ್ತದೆ. ಪ್ರತಿ ಹಬ್ಬವು ನಮ್ಮ ಸೇವೆ ಮನೋಭಾವವನ್ನು ಸುಧಾರಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.
ಪೌರ ಕಾರ್ಮಿಕರಿಗೆ ಸನ್ಮಾನಿಸಿದ ಶಾಸಕ ಬಾಲಕೃಷ್ಣ
ಜನರು ಬೆಚ್ಚಗೆ ಮಲಗಿರುವ ಹೊತ್ತಿನಲ್ಲಿ ತಾವೆದ್ದು ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ಪಟ್ಟಣದ ಗರಿಮೆ ಹಿರಿಮೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಶ್ಲಾಘಿಸಿದರು. ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಃಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡುವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ. ನಿಮ್ಮ ಉತ್ತಮ ಆರೋಗ್ಯದಿಂದ ಪಟ್ಟಣದ ಉತ್ತಮ ಆರೋಗ್ಯ ಸಾಧ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.
ಎಚ್ಚೆತ್ತ ಜೆಸ್ಕಾಂ: ವಿದ್ಯುತ್‌ ಆವಾಂತರ ದುರಸ್ತಿಗೆ ದಾಪುಗಾಲು
ಜೆಸ್ಕಾಂನ ಔರಾದ್‌ ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವಾಂತರಗಳ ಕುರಿತು ''ಕನ್ನಡಪ್ರಭ'' ಸರಣಿ ವರದಿಗಳ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿದಂತಾಗಿದ್ದು ಕಮಲನಗರ ಹಾಗೂ ಔರಾದ್‌ ತಾಲೂಕಿನಾದ್ಯಂತ ವಿದ್ಯುತ್‌ ಕೆಲಸಗಳ ಜೋರು ಹಿಡಿದಿದ್ದಲ್ಲದೆ ಅಧಿಕಾರಿಗಳು, ಸಿಬ್ಬಂದಿ ಅವರವರ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕೆಂಬ ಆದೇಶ ಹೊರಡಿಸಿದ್ದು, ಜೆಸ್ಕಾಂ ಹೈ ಅಲರ್ಟ್‌ ಆದಂತಾಗಿದೆ.
ಚಿರತೆ ದಾಳಿಗೆ ಎರಡು ಹೋತ ಬಲಿ
ತುರುವೇಕೆರೆ: ತಾಲೂಕಿನಾದ್ಯಂತ ಚಿರತೆ ದಾಳಿ ಮುಂದುವರೆದಿದೆ. ತಾಲೂಕಿನ ಬಾಣಸಂದ್ರ ಗ್ರಾಮದಲ್ಲೇ ಚಿರತೆ ದಾಳಿಗೆ ಎರಡು ಹೋತಗಳು ಬಲಿಯಾಗಿವೆ.
ಮೈಲಾರ ಮಲ್ಲಣ್ಣ ದೇವರ ದರ್ಶನ ಪಡೆದ ಖಂಡ್ರೆ
ತಾಲೂಕಿನ ಖಾನಾಪುರ (ಮೈಲಾರ) ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಗುರುವಾರ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ದೇವರ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು.
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಸಂತೋಷ, ಅಭಿವೃದ್ಧಿ
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಆ ಮನೆಯಲ್ಲಿ ಸದಾ ಕಾಲ ಸಂತೋಷ, ಸುಖ, ಅಭಿವೃದ್ಧಿ ತುಂಬಿ ತುಳುಕುತ್ತಿರುತ್ತದೆ
ಜಮೀನು ವಿವಾದ: ತಮ್ಮನನ್ನು ಕೊಂದ ಅಣ್ಣ
ತುರುವೇಕೆರೆ: ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಸಹೋದರರ ನಡುವೆ ನಡೆದ ಹೊಡೆದಾಟದಲ್ಲಿ ತಮ್ಮನನ್ನು ಅಣ್ಣ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಬ್ಯಾಲಹಳ್ಳಿಯಲ್ಲಿ ನಡೆದಿದೆ
ತುಮಕೂರು ದಸರಾ ಯಶಸ್ವಿ : ಗೃಹ ಸಚಿವರಿಂದ ಶ್ಲಾಘನೆ
ತುಮಕೂರಿನಲ್ಲಿ 11 ದಿನಗಳ ಕಾಲ ಭಕ್ತಿ-ಭಾವ, ಸಾಂಸ್ಕೃತಿಕ ವೈಭವ, ಜನಪದ ಕಲೆಗಳ ಸಂಭ್ರಮದಿಂದ ಕೂಡಿದ ದಸರಾ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಉತ್ಸವದ ಯಶಸ್ವಿ ಆಯೋಜನೆಗೆ ಶ್ರಮಿಸಿದ ಎಲ್ಲಾ ಇಲಾಖೆಗಳನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಶ್ಲಾಘಿಸಿದರು.
ವೈಭವದಿಂದ ನಡೆದ ಬೈರಾಂಬುದಿಯ ದಸರಾ ಮಹೋತ್ಸವ
ಅರಸೀಕೆರೆ ತಾಲೂಕಿನ ಬೈರಾಂಬುದಿಯ ಶ್ರೀ ಹೊಂಗ್ಯಮ್ಮ ದೇವಿ ಹಾಗೂ ಮಲ್ಲಿಗಮ್ಮ ದೇವಿಯವರ ದಸರಾ ಮಹೋತ್ಸವವು ಶುಕ್ರವಾರ ತುಂತುರು ಮಳೆಯ ನಡುವೆಯೇ ವೈಭವದಿಂದ ನೆರವೇರಿತು. ಶ್ರೀ ಚೆಲುವರಾಯಸ್ವಾಮಿಯವರ ಗಣಮಗನಾದ ಮಂಜಣ್ಣ ಬಾಳೇಕಂದ ಪೂಜೆಯನ್ನೂ, ತುಪಾಕಿ ಛೇದನವನ್ನೂ ನೆರವೇರಿಸಿದರು. ನೂರಾರು ಭಕ್ತರು ಬನ್ನಿ ಪಡೆದು ದೇವರ ದರ್ಶನ ಪಡೆದರು. ಶ್ರೀ ಚೆಲುವರಾಯಸ್ವಾಮಿ ಹಾಗೂ ದೂತರಾಯಸ್ವಾಮಿಯವರ ಕುಣಿತ ಭಕ್ತರನ್ನು ಆಕರ್ಷಿಸಿತು. ಅಂತಿಮವಾಗಿ ಮೂಲಸ್ಥಾನ ಹೊಂಗ್ಯಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ದಸರಾ ಮಹೋತ್ಸವ ಸಮಾರೋಪಗೊಂಡಿತು.
ಸೂಪರ್ ಸೀಡ್ ಕ್ರಮಕ್ಕೆ ತೀವ್ರ ಆಕ್ರೋಶ
ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ತುಮಕೂರಿನ ಗಾಂಧಿನಗರದಲ್ಲಿರುವ ಎ.ಆರ್.ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
  • < previous
  • 1
  • ...
  • 825
  • 826
  • 827
  • 828
  • 829
  • 830
  • 831
  • 832
  • 833
  • ...
  • 14719
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved