• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಕೇಂದ್ರಗಳು: ಡಿ.ಕೆ. ಸುರೇಶ್
ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯುವ ಪ್ರಶ್ನಿಗೆ ಉತ್ತರಿಸಿದ ಅವರು, ನಾವು ಈಗಾಗಲೇ ಈ ವಿಚಾರವಾಗಿ ಅರ್ಜಿ ಸಲ್ಲಿಸಿದ್ದು, ಸ್ಥಳ ಪರಿಶೀಲನೆ ಮಾಡುತ್ತಿದ್ದೇವೆ.
ಕೊತ್ತಲವಾಡಿ ಗ್ರಾಮಕ್ಕೆ ಕೊತ್ತಲವಾಡಿಗೆ ಚಿತ್ರತಂಡ ಭೇಟಿ
ಬಹು ನಿರೀಕ್ಷೆ ಹುಟ್ಟುಹಾಕಿರುವ ಕೊತ್ತಲವಾಡಿ ಚಿತ್ರತಂಡವು ಗುಂಡ್ಲುಪೇಟೆ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿತು.
ಜನರ ದೂರು ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಿ: ಡೀಸಿ ತಾಕೀತು
ಎ ಖಾತ ಮತ್ತು ಬಿ ಖಾತಗಳ ಪ್ರಗತಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಸಾರ್ವಜನಿಕರಿಗೆ ವಿತರಿಸುವ ಸಂಬಂಧ ಒಂದು ವಾರದಲ್ಲಿ ಒಂದು ವಾರ್ಡ್ ನಂತೆ ಇ-ಖಾತಾ ಅಭಿಯಾನವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡಿ.
ರಾಗಿ ಪುಡಿಯಿಂದ 28ಕ್ಕೂ ಹೆಚ್ಚು ತಿಂಡಿ ತನಿಸು ತಯಾರಿಕೆ, ಅಧಿಕ ಲಾಭ: ಮಹೇಶ್ ಕುಮಾರ್
ಸುಮಾರು 28 ವಿಧದ ಪೌಷ್ಟಿಕ ಯುಕ್ತ ತಿಂಡಿ ತಿನಿಸುಗಳ ಆಹಾರ ಪದಾರ್ಥಗಳ ತಯಾರಿಕೆ ಮಾಡಬಹುದು. 40 ರು. ಬೆಲೆಯ ಒಂದು ಕೆ.ಜಿ. ರಾಗಿಯಿಂದ 800 ರು. ಮೌಲ್ಯದ ತಿಂಡಿ ತಿನಿಸುಗಳನ್ನು ತಯಾರಿಸಬಹುದು. ಇದರಿಂದ ಗ್ರಾಮೀಣ ಮಹಿಳೆಯರು ಸ್ವಾವಲಂಬಿ ಬದುಕು ಸಾಧಿಸಬಹುದು.
8ನೇ ವೇತನ ಆಯೋಗದ ಪಿಂಚಣಿ ಪರಿಷ್ಕರಣೆಗೆ ಭಾರೀ ವಿರೋಧ
ಮಾರ್ಚ್ ತಿಂಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ ವಿತ್ತ ಬಜೆಟ್‌ನಲ್ಲಿ 2026, ಏ.1ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರು ಹಾಗೂ ಕುಟುಂಬದವರಿಗೆ ಪಿಂಚಣಿಯನ್ನು 8ನೇ ವೇತನ ಆಯೋಗದಂತೆ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ನಿರ್ಣಯ ಕೈಗೊಳ್ಳುತ್ತಿರುವುದು ಸರಿಯಲ್ಲ.
ಬೂದನೂರು ಗ್ರಾಮದಲ್ಲಿ ಡೆಂಘೀಯಿಂದ ಮಹಿಳೆ ಆಸ್ಪತ್ರೆಗೆ ದಾಖಲು
ಕಳೆದ ಹಲವು ದಿನಗಳಿಂದ ನಿಯಮಿತವಾಗಿ ಗ್ರಾಮದ ಸ್ವಚ್ಛತೆ ಮಾಡದೇ ರೋಗಗಳಿಗೆ ಗ್ರಾಪಂಯೇ ಆಹ್ವಾನ ನೀಡುತ್ತಿದೆ. ಗ್ರಾಪಂ ವ್ಯಾಪ್ತಿಯ ಖಾಲಿ ನಿವೇಶನ, ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಿದ್ದಿದ್ದು, ಇತ್ತೀಚಿಗೆ ಬಿದ್ದ ಮಳೆಯಿಂದ ಡೆಂಘೀ ಉಲ್ಬಣಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಒತ್ತಾಯ; ಸದಸ್ಯ ಪ್ರೇಮಕುಮಾರ್ ಧರಣಿ
ನೀವೊಬ್ಬರು ಅಸಮರ್ಥ ಅಧ್ಯಕ್ಷರಾಗಿದ್ದೀರಿ. ಪುರಸಭೆ ಇತಿಹಾಸದಲ್ಲಿಯೆ ಇಂತಹ ಘಟನೆ ನಡೆದಿಲ್ಲ. ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಇರುವಾಗ ನಿಮ್ಮ ಸ್ವಾರ್ಥ ಸಾಧನೆಗೆ ಸಭೆಯನ್ನು ಮುಂದೂಡುತ್ತಿದ್ದೀರಿ. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ.
ಎಂ.ಎಂ.ಫೌಂಡೇಶನ್‌ನಿಂದ ಒಂದು ಲಕ್ಷ ನೋಟ್ ಬುಕ್ ವಿತರಣೆ
ಮಂಡ್ಯ ತಾಲೂಕಿನ ಬೇಬಿ ಗ್ರಾಮ ಪಂಚಾಯ್ತಿ ಮತ್ತು ದೊಡ್ಡ ಗರುಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡಿ.ಜಿ.ಹಳ್ಳಿ, ವಡಘಟ್ಟ ಗುಡಿಗೆನಹಳ್ಳಿ, ಮಾಯಪ್ಪನಹಳ್ಳಿ, ಚಾಕ್ನಳ್ಳಿ, ಗೂಳಿಕೊಪ್ಪಲು, ಗುತ್ತಿಗಾನಹಳ್ಳಿ, ತರಣಿಗೆರೆ, ಬಿದರಕಟ್ಟೆ ಸೇರಿದಂತೆ ಹಲವು ಗ್ರಾಮಗಳ 1 ರಿಂದ 10ನೇ ತರಗತಿವರೆಗಿನ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ.
ಜಾಗತಿಕ ಆರ್ಥಿಕ ವ್ಯವಸ್ಥೆಗೆ ಕೃಷಿ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಡಾ.ಕುಮಾರ
ಕೃಷಿ ವಿಜ್ಞಾನಿಗಳು ಹೊಸದಾಗಿ ತಂತ್ರಜ್ಞಾನಗಳ ಅಳವಡಿಕೆ ಮತ್ತು ಉಪಯುಕ್ತತೆಯಿಂದ ಕೃಷಿಯ ವ್ಯಾಪ್ತಿ ಜಾಗತಿಕ ಮಟ್ಟಕ್ಕೂ ವಿಸ್ತರಿಸುತ್ತಿದ್ದಾರೆ. ತರಬೇತಿ ಕಾರ್ಯಕ್ರಮಗಳು, ಜ್ಞಾನದ ಆಗರಗಳಾಗಿ ಸ್ಫೂರ್ತಿದಾಯಕವಾಗಿರುತ್ತದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ.
ಡೇರಿಗಳಲ್ಲಿ ರಾಜಕೀಯ ಮಾಡಬಾರದು: ಸಿ.ಶಿವಕುಮಾರ್
ರಾಸುಗಳಿಗೆ ವಿಮೆ ಮಾಡಿಸುವ ವಿಚಾರದಲ್ಲಿ ರೈತರು ನಿರ್ಲಕ್ಷ್ಯ ಮಾಡಬಾರದು, ರಾಸುವಿಮೆ ಮಾಡಿಸದೆ ಹಸುಗಳು ಅಕಾಲಿಕ ಮರಣ ಹೊಂದಿದರೆ ರೈತರಿಗೆ ನಯಾಪೈಸೆ ವಿಮೆ ಪರಿಹಾರ ದೊರೆಯುವುದಿಲ್ಲ. ಹಾಗಾಗಿ ಕಡ್ಡಾಯವಾಗಿ ಪ್ರತಿಯೊಬ್ಬ ಉತ್ಪಾದಕರು ರಾಸು ವಿಮೆಮಾಡಿಸಬೇಕು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 12786
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved