• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರು ಈ ದೇಶದ ಸಮಸ್ತ ರೈತರ ಪ್ರತಿನಿಧಿ: ಎಚ್.ಟಿ.ಮಂಜು
ಹೇಮಾವತಿ ಜಲಾಶಯ ಯೋಜನೆ ಸೇರಿದಂತೆ ನಾಡಿನ ಪ್ರಮುಖ ನೀರಾವರಿ ಯೋಜನೆಗಳು ಪೂರ್ಣಗೊಂಡು ರೈತರ ಭೂಮಿ ಹಸಿರಾಗಲು ದೇವೇಗೌಡರು ಕಾರಣಕರ್ತರಾಗಿದ್ದಾರೆ. ದೇಶಕ್ಕೆ ದೇವೇಗೌಡರ ಸೇವೆ ಮತ್ತಷ್ಟು ಬೇಕಾಗಿದೆ. ನಮ್ಮೆಲ್ಲರಿಗೂ ದೇವೇಗೌಡರು ಸ್ಫೂರ್ತಿ. ಅವರ ಮಾರ್ಗದರ್ಶನ ನಿರಂತರವಾಗಿರಬೇಕು.
ನಗರೋತ್ಥಾನ ಕಳಪೆ ಕಾಮಗಾರಿಗೆ ಸಚಿವರು ಗರಂ
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಭಾನುವಾರ ಮುಧೋಳ ನಗರ ಪ್ರದಕ್ಷಿಣೆ ಹಾಕಿ ನಗರಸಭೆ ವ್ಯಾಪ್ತಿಯ ನಗರೋತ್ಥಾನ ಯೋಜನೆ ಹಂತ -4ರ ಅಡಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಚಿಣ್ಣರ ಚೆಲುವು ಬೇಸಿಗೆ ಶಿಬಿರ
ತಾಲೂಕಿನ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಸಹಯೋಗದೊಂದಿಗೆ ಈ ಬಾರಿ ಶಾಲಾ ಮಕ್ಕಳಿಗಾಗಿ ವಿಶೇಷವಾಗಿ ಬೇಸಿಗೆ ಶಿಬಿರ ಆಯೋಜಿಸುವ ಮೂಲಕ ಗಮನ ಸೆಳೆಯಲಾಯಿತು.
ಫುಟ್ಬಾಲ್‌: ಮೊಗ್ರಲ್ ಎಫ್.ಸಿ. ಕುಂಬ್ಳೆ ತಂಡ ಮುನ್ನಡೆ
ರಾಜ್ಯ ಮಟ್ಟದ ಗೋಲ್ಡ್‌ ಕಪ್‌ ಫುಟ್‌ಬಾಲ್‌ ಟೂರ್ನಿಯ 3ನೇ ದಿನದ ಪಂದ್ಯಾವಳಿಯಲ್ಲಿ ಮೊಗ್ರಲ್‌ ಎಫ್‌ ಸಿ ಕುಂಬ್ಲೆ ತಂಡ ಮುಂದಿನ ಸುತ್ತಿಗೆ ಪ್ರವೇಶಿಸಿತು.
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಕಳೆದ ವರ್ಷ ಅಡಿಕೆ ಉಪ ಉತ್ಪನ್ನಗಳ ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದ ಖೇಣಿದಾರರು ಈ ಬಾರಿ ಹಸಿ ಅಡಿಕೆ ಖೇಣಿ ಮಾಡಲು ಹಿಂದೇಟು ಹಾಕುತ್ತಿದ್ದು, ಅಡಕೆ ಬೆಳೆಗಾರರು ನಷ್ಟ ಭಯದಲ್ಲಿದ್ದಾರೆ.
ತಾಯಂದಿರ ಕೈಯಲ್ಲಿ ಪ್ರಪಂಚದ ಭವಿಷ್ಯ: ಸಾಹಿತಿ ಹನುಮಂತಗೌಡ ಗೊಲ್ಲರ
ತಾಯ್ತನದ ಶ್ರೇಷ್ಠ ಜವಾಬ್ದಾರಿಯನ್ನು ನಿಸರ್ಗ ಮಹಿಳೆಗೆ ವಹಿಸಿಕೊಟ್ಟಿದೆ. ಆದರೆ ಆಧುನಿಕ ವಿದ್ಯಾಭ್ಯಾಸ ಮತ್ತು ಯಂತ್ರ ಯುಗದ ಸೌಲಭ್ಯಗಳನ್ನು ಪಡೆದು ಸ್ವಾತಂತ್ರ‍್ಯ ಎಂದರೆ ಸ್ವೇಚ್ಚಾಚಾರ ಎನ್ನುವಂತೆ ವರ್ತಿಸುವ ಮನೋವೃತ್ತಿ ಮುಂದುವರಿದ ದೇಶಗಳಲ್ಲಿ ಬೆಳೆಯುತ್ತಿದೆ.
ಪಾಕಿಸ್ತಾನ ಜಿಂದಾಬಾದ್ ಎನ್ನುವವರ ಸಂಖ್ಯೆ ದೊಡ್ಡದಿದೆ
ಪಾಕಿಸ್ತಾನ ಜಿಂದಾಬಾದ್ ಎನ್ನುವರು ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ದೇಶ ದ್ರೋಹಿಗಳು ನಮ್ಮ ರಾಜ್ಯ ಹಾಗೂ ದೇಶದಲ್ಲೂ ಇದ್ದಾರೆ. ಅಂತಹವರನ್ನು ಹುಡುಕುವ ಕೆಲಸ ಆಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿ.ವೈ. ವಿಜಯೇಂದ್ರ ಹೇಳಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಜಮೀರ್‌ ಅಹಮದ್‌ ಖಾನ್‌
ಶಿಕ್ಷಣ ಮಾತ್ರ ನಮ್ಮನ್ನು ಉನ್ನತ ಹಂತಕ್ಕೆ ಬೆಳೆಸಲಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರವಹಿಸೋಣ.
ಪಾಕಿಸ್ತಾನದ ವರ್ತನೆ ಸಹಿಸಲಾಗದು
ನಾವೆಲ್ಲರೂ ಭಾರತಾಂಬೆಯ ಮಕ್ಕಳು, ಇತ್ತೀಚಿನ ಘಟನೆಗಳು ನಮ್ಮ ಹೃದಯವನ್ನು ಹೊಕ್ಕಿದೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದ್ದಾರೆ. ದೇಶದ ಭದ್ರತಾ ಪಡೆ, ಆಯಾ ಕಾಲಘಟ್ಟದಲ್ಲಿ ತನ್ನ ಶಕ್ತಿ, ಸಾಮರ್ಥ್ಯವನ್ನ ಪ್ರದರ್ಶನ ಮಾಡಿದೆ. ಮೇ ೨೪ರಂದು ಬೃಹತ್ ತಿರಂಗ ಯಾತ್ರೆ ಬೆಳಗ್ಗೆ ೯ ಗಂಟೆಗೆ ೪೦ ಅಡಿ ಆಂಜನೇಯ ದೇವಾಲಯದ ಆವರಣದಿಂದ ಮೆರವಣಿಗೆ ಆರಂಭವಾಗಲಿದೆ, ೫೦೦ ಮೀಟರ್ ಉದ್ದದ ರಾ?ಧ್ವಜದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ ಎಂದರು.
ಈ ವರ್ಷದಿಂದಲೇ ಎಸ್‌ಇಪಿಜಾರಿಗೆ ರಾಜ್ಯದಿಂದ ಸಿದ್ದತೆ
ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾಗಿ ರಚಿಸಿರುವ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
  • < previous
  • 1
  • ...
  • 826
  • 827
  • 828
  • 829
  • 830
  • 831
  • 832
  • 833
  • 834
  • ...
  • 12210
  • next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved