• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಲಾರ ಮಲ್ಲಣ್ಣ ದೇವರ ದರ್ಶನ ಪಡೆದ ಖಂಡ್ರೆ
ತಾಲೂಕಿನ ಖಾನಾಪುರ (ಮೈಲಾರ) ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಗುರುವಾರ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ದೇವರ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು.
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಸಂತೋಷ, ಅಭಿವೃದ್ಧಿ
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಆ ಮನೆಯಲ್ಲಿ ಸದಾ ಕಾಲ ಸಂತೋಷ, ಸುಖ, ಅಭಿವೃದ್ಧಿ ತುಂಬಿ ತುಳುಕುತ್ತಿರುತ್ತದೆ
ಜಮೀನು ವಿವಾದ: ತಮ್ಮನನ್ನು ಕೊಂದ ಅಣ್ಣ
ತುರುವೇಕೆರೆ: ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಸಹೋದರರ ನಡುವೆ ನಡೆದ ಹೊಡೆದಾಟದಲ್ಲಿ ತಮ್ಮನನ್ನು ಅಣ್ಣ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಬ್ಯಾಲಹಳ್ಳಿಯಲ್ಲಿ ನಡೆದಿದೆ
ತುಮಕೂರು ದಸರಾ ಯಶಸ್ವಿ : ಗೃಹ ಸಚಿವರಿಂದ ಶ್ಲಾಘನೆ
ತುಮಕೂರಿನಲ್ಲಿ 11 ದಿನಗಳ ಕಾಲ ಭಕ್ತಿ-ಭಾವ, ಸಾಂಸ್ಕೃತಿಕ ವೈಭವ, ಜನಪದ ಕಲೆಗಳ ಸಂಭ್ರಮದಿಂದ ಕೂಡಿದ ದಸರಾ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಉತ್ಸವದ ಯಶಸ್ವಿ ಆಯೋಜನೆಗೆ ಶ್ರಮಿಸಿದ ಎಲ್ಲಾ ಇಲಾಖೆಗಳನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಶ್ಲಾಘಿಸಿದರು.
ವೈಭವದಿಂದ ನಡೆದ ಬೈರಾಂಬುದಿಯ ದಸರಾ ಮಹೋತ್ಸವ
ಅರಸೀಕೆರೆ ತಾಲೂಕಿನ ಬೈರಾಂಬುದಿಯ ಶ್ರೀ ಹೊಂಗ್ಯಮ್ಮ ದೇವಿ ಹಾಗೂ ಮಲ್ಲಿಗಮ್ಮ ದೇವಿಯವರ ದಸರಾ ಮಹೋತ್ಸವವು ಶುಕ್ರವಾರ ತುಂತುರು ಮಳೆಯ ನಡುವೆಯೇ ವೈಭವದಿಂದ ನೆರವೇರಿತು. ಶ್ರೀ ಚೆಲುವರಾಯಸ್ವಾಮಿಯವರ ಗಣಮಗನಾದ ಮಂಜಣ್ಣ ಬಾಳೇಕಂದ ಪೂಜೆಯನ್ನೂ, ತುಪಾಕಿ ಛೇದನವನ್ನೂ ನೆರವೇರಿಸಿದರು. ನೂರಾರು ಭಕ್ತರು ಬನ್ನಿ ಪಡೆದು ದೇವರ ದರ್ಶನ ಪಡೆದರು. ಶ್ರೀ ಚೆಲುವರಾಯಸ್ವಾಮಿ ಹಾಗೂ ದೂತರಾಯಸ್ವಾಮಿಯವರ ಕುಣಿತ ಭಕ್ತರನ್ನು ಆಕರ್ಷಿಸಿತು. ಅಂತಿಮವಾಗಿ ಮೂಲಸ್ಥಾನ ಹೊಂಗ್ಯಮ್ಮ ದೇವಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ದಸರಾ ಮಹೋತ್ಸವ ಸಮಾರೋಪಗೊಂಡಿತು.
ಸೂಪರ್ ಸೀಡ್ ಕ್ರಮಕ್ಕೆ ತೀವ್ರ ಆಕ್ರೋಶ
ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ತುಮಕೂರಿನ ಗಾಂಧಿನಗರದಲ್ಲಿರುವ ಎ.ಆರ್.ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಾತಿ ಗಣತಿ ಸಮೀಕ್ಷೆ ದಿನಾಂಕ ವಿಸ್ತರಿಸಲು ಒಳಮೀಸಲು ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಆಗ್ರಹ
ರಾಜ್ಯ ಸರ್ಕಾರ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲು ಅನುಕೂಲವಾಗುವಂತೆ ಗಣತಿ ದಿನಾಂಕವನ್ನು ವಿಸ್ತರಿಸುವಂತೆ ಒಳ ಮೀಸಲು ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ.ಬಾಲಕೃಷ್ಣ ಸರ್ಕಾರವನ್ನು ಆಗ್ರಹಿಸಿದರು.
ಶಾಶ್ವತ ನೀರಾವರಿಗಾಗಿ ಮಾಡು ಇಲ್ಲವೇ ಮಡಿ
ಕಳೆದ ಮೂರು ದಶಕಗಳಿಂದ ನಾನಾ ರೀತಿಯ ಹೋರಾಟ ಮಾಡಿದ್ದೇವೆ ಇದರಿಂದ ಬೆಂಗಳೂರಿನ ತ್ಯಾಜ್ಯ ನೀರು, ಎತ್ತಿನಹೊಳೆ ಯೋಜನೆಯ ಖಾಲಿ ಪೈಪುಗಳ ಪ್ರದರ್ಶನವಾಗುತ್ತಿದೆ. ಪೈಪುಗಳ ಮೂಲಕ ಬಂದ ಸರ್ಕಾರಗಳ ಜನ ಪ್ರತಿನಿಧಿಗಳು ಹಣ ಹೊಳೆ ಹರಿಸಿಕೊಳ್ಳುತಿದ್ದಾರೆ. ಇಂತಹ ದಪ್ಪ ಚರ್ಮದ ಸರ್ಕಾರಗಳನ್ನ ಬಡಿದೆಬ್ಬಿಸಬೇಕಿದೆ.
ನಿರಂತರ ಅಧ್ಯಯನದಿಂದ ಸಾಧಕರಾಗಲು ಸಾಧ್ಯ
ಅಂಕಗಳೊಂದಿಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಿ. ಒಳ್ಳೆಯ ಸ್ನೇಹಿತರೊಂದಿಗೆ ಬೆಳೆದು, ಸಾಧಕರ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶ್ರೇಷ್ಠ ಸ್ಥಾನವನ್ನು ಪಡೆಯಬಹುದು. ವಿದ್ಯೆ ಅತಿ ದೊಡ್ಡ ಶಕ್ತಿ. ಅದನ್ನು ಎಂದಿಗೂ ಕೈಬಿಡಬೇಡಿ ವಿದ್ಯೆಯನ್ನು ಹಿಡಿದುಕೊಂಡರೆ ಜೀವನವೇ ಹೂವಿನ ಹಾಸಿಗೆಯಾಗಲಿದೆ.
ಬೆಂಗಳೂರು ದಕ್ಷಿಣ ಸೇರ್ಪಡೆಗೆ ವ್ಯಾಪಕ ವಿರೋಧ
ತುಮಕೂರು ಜಿಲ್ಲೆಯಲ್ಲಿರುವ ಕುಣಿಗಲ್ ತಾಲೂಕನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸಬೇಕೆಂದು ಸರ್ಕಾರದ ಮುಂದೆ ಅನಿವಾಸಿಗಳು ನೀಡಿರುವ ಪ್ರಸ್ತಾವನೆಯನ್ನು ಇಲ್ಲಿನ ಕಾಯಂ ನಿವಾಸಿಗಳು ವಿರೋಧಿಸಿದ್ದಾರೆ.
  • < previous
  • 1
  • ...
  • 826
  • 827
  • 828
  • 829
  • 830
  • 831
  • 832
  • 833
  • 834
  • ...
  • 14720
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved