• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಬಡ, ಮಧ್ಯಮ ವರ್ಗದವರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
ಜಗತ್ತಿನಲ್ಲಿ ನಡೆಯುವ ದ್ವೇಷ, ವಿಕಾರಗಳೇ ಅಶಾಂತಿಗೆ ಕಾರಣ: ಸುದೇಶ ದೀದಿಜಿ
ದೈವಿ ಮೌಲ್ಯಗಳು ಹಾಗೂ ದೈವಿ ಗುಣಗಳಿಂದ ಸಕಾರಾತ್ಮಕ ಜೀವನವನ್ನು ಸುವರ್ಣ ಮಾಡಿಕೊಳ್ಳಬೇಕು. ಆಗ ಮಾತ್ರ ಜೀವನ ಸುವರ್ಣಮಯವಾಗುತ್ತದೆ.
ವೇಶ್ಯಾವಾಟಿಕೆ ಅಡ್ಡವಾಗುತ್ತಿದೆಯೇ ಮಂಡ್ಯ...!
ಮಂಡ್ಯ ವೇಶ್ಯಾವಾಟಿಕೆ ಅಡ್ಡವಾಗುತ್ತಿರುವಂತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಯುವತಿಯರನ್ನೇ ದಂಧೆ ನಡೆಸುತ್ತಿರುವವರು ಟಾರ್ಗೆಟ್ ಮಾಡಿಕೊಂಡಿರುವುದು ಆಘಾತಕಾರಿಯೂ ಆಗಿದೆ.
ಮಾನಸಿಕ ಉನ್ನತಿ, ಜೀವನ ಪರಿವರ್ತನೆಗೆ ಭಗವದ್ಗೀತೆ
ಮಾನಸಿಕ ಉನ್ನತಿ ಹಾಗೂ ಜೀವನ ಪರಿವರ್ತನೆಗೆ ಭಗವದ್ಗೀತೆಯ ಅಧ್ಯಯನ ತೀರಾ ಅವಶ್ಯ ಮತ್ತು ಅನಿವಾರ್ಯ
ಪಾಕ್‌ ಜಿಂದಾಬಾದ್ ಅಂದವರ ಹುಡುಕಿ : ಬಿವೈವಿ

ಪಾಕಿಸ್ತಾನ್‌ ಜಿಂದಾಬಾದ್ ಎನ್ನುವವರು ನಮ್ಮಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ. ವಿಧಾನಸೌಧದೊಳಗೆ ಪಾಕಿಸ್ತಾನ್‌ ಜಿಂದಾಬಾದ್ ಎಂದು ಕೂಗುವ ದೇಶದ್ರೋಹಿಗಳು ರಾಜ್ಯ, ದೇಶದಲ್ಲಿದ್ದಾರೆ. ಅಂತವರನ್ನು ಹುಡುಕುವ ಕೆಲಸ ಆಗಬೇಕಿದೆ.  

ಮಹಿಳೆಯರು ಸ್ವಾವಲಂಬನೆಯತ್ತ ಹೆಜ್ಜೆಹಾಕಲಿ
ನಗರ ಪ್ರದೇಶದಲ್ಲಿರುವ ಸೌಲಭ್ಯ ವಂಚಿತ ಮಹಿಳೆಯರು ಸೆಲ್ಕೋ ಫೌಂಡೇಶನ್ ಮೂಲಕ ಹಮ್ಮಿಕೊಂಡಿರುವ ಈ ಸ್ಮಾರ್ಟ್ ಸ್ತ್ರೀ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕು.
ಹಾರಂಗಿ ಜಲಾಶಯದಲ್ಲಿ ಅಣಕು ಪ್ರದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಅಣಕು ಕಾರ್ಯಾಚರಣೆ ನಡೆಯಿತು. ವಿವಿಧ ಇಲಾಖೆ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಒಳಾಂಗಣ ಕ್ರೀಡಾಂಗಣ ಕೊನೆಗೂ ಉದ್ಘಾಟಿಸಿದ ಮುಖ್ಯಮಂತ್ರಿ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಆಶ್ರಯದಲ್ಲಿ ಸುಮಾರು 36 ಕೋಟಿ ರು. ಗಳಲ್ಲಿ ಇಲ್ಲಿನ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್‌ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗೆ ಶುಕ್ರವಾರ ನಿಗದಿಯಂತೆ ಮೊದಲು ಆಗಮಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊನೆಕ್ಷಣದಲ್ಲಿ ಆಗಮಿಸಿ ಲೋಕಾರ್ಪಣೆಗೊಳಿಸಿದರು.
ಪರಿಶಿಷ್ಟರ ಪಟ್ಟಿಗೆ ನಕಲಿ ಬೇಡ ಜಂಗಮರ ಸೇರ್ಪಡೆಗೆ ಆಕ್ರೋಶ
ಮಾಜಿ ಸಚಿವ ಆಂಜನೇಯ ಭಾನುವಾರ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿರ್ವಹಣೆ ಕೊರತೆ: ಮುಂಡಗೋಡದ ಜಲಾಶಯಗಳು ದುರ್ಬಲ
ಸಮರ್ಪಕ ನಿರ್ವಹಣೆ ಇಲ್ಲದ ಕಾರಣದಿಂದ ತಾಲೂಕಿನ ಬಹುತೇಕ ಜಲಾಶಯಗಳು ದುರ್ಬಲವಾಗಿದೆ.
  • < previous
  • 1
  • ...
  • 827
  • 828
  • 829
  • 830
  • 831
  • 832
  • 833
  • 834
  • 835
  • ...
  • 12210
  • next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved