• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ, ಉಕ್ಕೇರಿದ ಹೊಳೆ: ನದಿ ತೀರದಲ್ಲಿ ‘ನೆರೆ ರಾತ್ರಿ’!

ಜಿಲ್ಲೆಯ ಭೀಮಾ, ಕಾಗಿಣಾ, ಅಮರ್ಜಾ, ಬೆಣ್ಣೆತೊರಾ ನದಿ ತೀರದಲ್ಲಿರುವ 150ಕ್ಕೂ ಅಧಿಕ ಗ್ರಾಮಗಳ 7 ಸಾವಿರದಷ್ಟು ಜನರ ಪಾಲಿಗೆ ಈ ಬಾರಿಯ ನಾಡಹಬ್ಬ ನವರಾತ್ರಿ ನೆರೆ ರಾತ್ರಿಯಾಗಿ ಕಾಡಿತ್ತು!

‘ಹೂ’ ಮಳೆಯಲ್ಲಿ ಶಿಸ್ತುಬದ್ಧ ದಸರಾ ಜಂಬೂಸವಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು.

ಬೆಂಗಳೂರು ನಗರದೆಲ್ಲೆಡೆ ಗಾಂಧೀಜಿ ಜಯಂತಿ ಆಚರಣೆ: ಅಹಿಂಸಾ ತತ್ವ ಮೆಲುಕು
ನಗರದಲ್ಲಿ ಗಾಂಧಿ ಜಯಂತಿ, ವಿಶ್ವ ಅಹಿಂಸಾ ದಿನವನ್ನು ಸರ್ಕಾರಿ ಕಚೇರಿ, ಪಕ್ಷಗಳು, ಸಂಘ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಆಚರಿಸಲಾಯಿತು. ವಿವಿಧೆಡೆ ಶ್ರಮದಾನ ನಡೆಸಿ, ರಾಷ್ಟ್ರಪಿತ ಗಾಂಧೀಜಿಗೆ ನಮಿಸಿ ಸ್ವಾತಂತ್ರ್ಯ ಹೋರಾಟದ ಕೊಡುಗೆ ಸ್ಮರಿಸಲಾಯಿತು.
ಬೆಂಗಳೂರು ನಗರದಲ್ಲಿ ನಾಳೆಯಿಂದ ಜಾತಿ ಗಣತಿ ಆರಂಭ
ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ ಅ.4 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ಕೇವಲ 17 ಸಾವಿರ ಗಣತಿದಾರರು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಮೀಕ್ಷೆ ಕಾರ್ಯ ಪೂರ್ಣಕ್ಕೆ ಕನಿಷ್ಠ 2 ರಿಂದ 3 ತಿಂಗಳು ಬೇಕಾಗಲಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ಐದು ಪಾಲಿಕೆ 368 ವಾರ್ಡ್‌ಗಳ ನಕ್ಷೆ ವೆಬ್‌ಸೈಟ್‌ನಲ್ಲಿ ಬಿಡುಗಡೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ರಚಿಸಲಾಗಿರುವ ಐದು ನಗರ ಪಾಲಿಕೆಗಳ 368 ವಾರ್ಡ್‌ಗಳ ನಕ್ಷೆಯನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ನಗರ ಪಾಲಿಕೆ ಹಾಗೂ ವಿಧಾನಸಭಾ ಕ್ಷೇತ್ರವಾರು ವಾರ್ಡ್‌ ನಕ್ಷೆ ವೀಕ್ಷಿಸಬಹುದಾಗಿದೆ.
ನಿಗದಿತ ಸಮಯಕ್ಕೆ ಗ್ರಾಪಂ ಚುನಾವಣೆ ನಡೆಸಿ
ಸರ್ಕಾರ ಹಾಗೂ ಚುನಾವಣೆ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡದೇ ನಿಗದಿತ ಸಮಯಕ್ಕೆ ಚುನಾವಣೆ ಮಾಡಬೇಕು
ಸಾವಿರಾರು ಶ್ರಾವಕ-ಶ್ರಾವಕಿಯರಿಂದ ಪಂಚಾಮೃತ ಅಭಿಷೇಕ
ಉಗಾರ ಬುದ್ರಕ ಗ್ರಾಮ ದೇವತೆ ಶ್ರೀ ಪದ್ಮಾವತಿ ದೇವಿಯ ಸದ್ಭಕ್ತರು ಯಾವುದೆ ಜಾತಿ, ಧರ್ಮ, ಮತ ಮರೆತು ಒಂದುಗೂಡಿ ಆಚರಿಸಿದರು
ಹಿಂದೂಗಳ ಸಂಘಟನೆಯೇ ಆರೆಸ್ಸೆಸ್‌ ಉದ್ದೇಶ
ಆರೆಸ್ಸೆಸ್‌ ಸಂಘ ಶತಾಬ್ಧಿ ವರ್ಷದಲ್ಲಿ ಇರುವುದರಿಂದ ಹಿಂದೂ ಸಮಾಜದ ಮುಂದೆ ಪಂಚ ಪರಿವರ್ತನೆ ತೆಗೆದುಕೊಂಡು ಕೆಲಸ ಮಾಡುತ್ತಿದೆ.
ಮಹಾಲಕ್ಷ್ಮೀ ಸಂಘದ ಪ್ರಧಾನ ಕಚೇರಿ ಉದ್ಘಾಟನೆ
ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಚೇರಿ ಉದ್ಘಾಟನಾ ಸಮಾರಂಭ
ಭೀಮನಗೌಡ ಪುತ್ರನ ಅಪಹರಣಕ್ಕೆ ಯತ್ನ: ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರ: ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಇದೀಗ ಆತನ ಅಪ್ರಾಪ್ತ ಮಗನನ್ನು ಅಪಹರಿಸಿ ಹತ್ಯೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ದೇವರನಿಂಬರಗಿ ಹೊರಭಾಗದ ತೋಟದಲ್ಲಿರೋ ಭೀಮನಗೌಡ ನಿವಾಸಕ್ಕೆ ಬನ್ನಿ ವಿನಿಮಯಕ್ಕೆ ಬಂದಿದ್ದ ಯುವಕನೊಬ್ಬ ಅಪಹರಣಕ್ಕೆ ಯತ್ನಿಸಿದ್ದಾನೆ. ಬಳಿಕ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದು, ಬಾಲಕನ್ನು ಭೀಮನಗೌಡ ಕುಟುಂಬಸ್ಥರೇ ರಕ್ಷಣೆ ಮಾಡಿದ್ದಾರೆ.
  • < previous
  • 1
  • ...
  • 828
  • 829
  • 830
  • 831
  • 832
  • 833
  • 834
  • 835
  • 836
  • ...
  • 14720
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved