ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗೀತ-ಸಾಹಿತ್ಯ ಭಾರತೀಯ ಸಂಸ್ಕೃತಿ ಅವಿಭಾಜ್ಯ ಅಂಗ: ಹಿರೇಮಗಳೂರು ಕಣ್ಣನ್
ಚಿಕ್ಕಮಗಳೂರು, ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಬೋಧಿಸಿದ ಶಾಸಕ ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆದ ಬೇಸಿಗೆ ಶಿಬಿರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಜೀವಶಾಸ್ತ್ರದ ಪಠ್ಯ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರದ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಂದಾಯ ಗ್ರಾಮವಾದ ಬಸಾಪುರ, ದಶಕಗಳ ಕನಸು ನನಸು
ಲಕ್ಷ್ಮೇಶ್ವರ ಸಮೀಪದ ರಾಮಗೇರಿ ಗ್ರಾಪಂ ವ್ಯಾಪ್ತಿಯ ಬಸಾಪುರ ಗ್ರಾಮವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಂದಾಯ ಗ್ರಾಮವಾಗಿ ಮಾರ್ಪಡುತ್ತಿರುವುದು ಗ್ರಾಮದ ಜನರಿಗೆ ಹರ್ಷವನ್ನುಂಟು ಮಾಡಿದೆ.
ಗ್ರಾಮೀಣ ಬಡಾವಣೆಗಳಿಗೂ ಇನ್ನು ಬಿಗಿ ನಿಯಮ
ರಾಜ್ಯದಲ್ಲಿ ವಿವಿಧ ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಹೊರತಾದ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿ, ಕಟ್ಟಡ ನಿರ್ಮಾಣದ ಸಂಬಂಧ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ-2025ರ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯವಿಲ್ಲ
ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು.
ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕಿನ್ನಿಗೋಳಿ: ಅಂಚೆ ಮಾಹಿತಿ ಕಾರ್ಯಾಗಾರ
ಕಿನ್ನಿಗೋಳಿ ಅಂಚೆ ಕಚೇರಿಯಲ್ಲಿ ಕಿನ್ನಿಗೋಳಿ ಅಂಚೆ ವಲಯದ ಆಶ್ರಯದಲ್ಲಿ ಅಂಚೆ ಮಾಹಿತಿ ಕಾರ್ಯಾಗಾರ ನಡೆಯಿತು. ತರಬೇತುದಾರ ಅವಿನಾಶ್ ರಾವ್ ತರಬೇತಿ ನೀಡಿದರು.
ದೇವೇಗೌಡರ ಗರಡಿಯಲ್ಲಿ ಅನೇಕ ರಾಜಕಾರಣಿಗಳು ಪಳಗಿದ್ದಾರೆ
ರೈತನ ಮಗ ರಾಷ್ಟ್ರದ ಪ್ರಧಾನಿ ಸ್ಥಾನವನ್ನು ಅಲಂಕರಿಸಬಹುದು ಎಂಬುದನ್ನು ನಮ್ಮ ಸಂವಿಧಾನ ತೋರಿಸಿಕೊಟ್ಟಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು 93ನೇ ವಸಂತಕ್ಕೆ ಪಾರ್ದಾಪಣೆ ಮಾಡುತ್ತಿರುವುದು ನಮಗಷ್ಟೇ ಅಲ್ಲ ದೇಶದ ಜನತೆಗೆ ಸಂತಸವನ್ನು ಉಂಟು ಮಾಡಿದೆ ಎಂದು ಜೆಡಿಎಸ್ ಮುಖಂಡ ಹೊಸೂರ್ ಗಂಗಾಧರ್ ಹೇಳಿದರು. ಗ್ರಾಮೀಣ ಪ್ರದೇಶದ ಜನರ ಚಿಂತಕರಾಗಿದ್ದಾರೆ. ರೈತರ ಧ್ವನಿಯಾಗಿ ಕೆಲಸ ಮಾಡಿದವರು, ಸಾಮಾಜಿಕ ನ್ಯಾಯವನ್ನು ಕೊಡಿಸುವುದರಲ್ಲಿ ವಿಶೇಷ ಕಾಳಜಿ ತೋರಿದ್ದಾರೆ ಎಂದರು.
ಚಂದ್ರಮ್ಮ ಅವಿರೋಧ ಆಯ್ಕೆಗೆ ಸಹಕರಿಸಿ: ಮಂಜುನಾಥ್ ಸಲಹೆ
ಮಾಗಡಿ: ಶಾಸಕ ಬಾಲಕೃಷ್ಣ ದಿವಂಗತ ಕೆಂಪೇಗೌಡರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾದರೆ ಚಂದ್ರಮ್ಮ ಕೆಂಪೇಗೌಡ ಅವರನ್ನು ಬಮೂಲ್ ನಿರ್ದೇಶಕ ಸ್ಥಾನದಲ್ಲಿ ಅವಿರೋಧ ಆಯ್ಕೆ ಮಾಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಸವಾಲು ಹಾಕಿದರು.
ಜನರ ಹಿತ ಕಾಯುವ ಸರ್ಕಾರಗಳು ರಚನೆಯಾಗದೆ ಇಂದಿಗೂ ಮೂಲ ಸೌಕರ್ಯಗಳಿಲ್ಲ: ಚಲುವರಾಯಸ್ವಾಮಿ ಬೇಸರ
ಕೃಷಿ ಇಲಾಖೆಯಲ್ಲಿ ನನಗೆ ಬಹಳ ಜವಾಬ್ದಾರಿ ಇದೆ. ಇದು ಬಹಳ ಸೂಕ್ಷ್ಮವಾದ ಇಲಾಖೆ. ರಾಜ್ಯದ 224 ಕ್ಷೇತ್ರಗಳ 31 ಜಿಲ್ಲೆಗಳನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಮೂರು ಬಾರಿ ಪ್ರವಾಸ ಮಾಡಿದ್ದೇನೆ.
< previous
1
...
828
829
830
831
832
833
834
835
836
...
12230
next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ