• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಯೇ ಜನಪದರ ದೇವರು: ಜಿ.ಗುರುರಾಜ ಮೈಸೂರು
ಆಯುರ್ವೇದ ಚಿಕಿತ್ಸಾ ಪದ್ದತಿಯು ಹೆಚ್ಚು ಪರಿಣಾಮಕಾರಿಯಾಗಿದೆ. ಆರೋಗ್ಯ ಸುಧಾರಣೆಗೆ ವಿಶೇಷ ಗಮನ ಕೊಡುವುದು ಮುಖ್ಯ. ಯಾಂತ್ರಿಕ ಜೀವನ ಶೈಲಿ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಸಾತ್ವಿಕ ಆಹಾರ ಸೇವನೆ ಆರೋಗ್ಯಕರ ಜೀವನಕ್ಕೆ ಆಧಾರ.
ಕೆಎಚ್‌ಬಿ ಬಡಾವಣೆ ನಿವಾಸಿಗಳಿಂದ ಶಾಸಕ ಪಿ.ರವಿಕುಮಾರ್ ಭೇಟಿ
ಕೆಎಚ್‌ಬಿ ಬಡಾವಣೆ ನಿರ್ಮಾಣವಾಗಿ ೨೦ ವರ್ಷ ಕಳೆದರೂ ಬಡಾವಣೆಗೆ ಕುಡಿಯುವ ಕಾವೇರಿ ನೀರು ಪೂರೈಕೆ ಮಾಡಿಲ್ಲ. ರಸ್ತೆಗಳಲ್ಲಿ ಗಿಡ ಗಂಟಿಗಳು ಬೆಳೆದು ರಸ್ತೆಯನ್ನು ಆವರಿಸಿವೆ. ಚರಂಡಿ ಹಾಗೂ ಯುಜಿಡಿಗಳಿಲ್ಲ. ವಿದ್ಯುತ್ ಬಲ್ಪ್ ಗಳಿಲ್ಲ. ಇದರಿಂದ ಬಡಾವಣೆ ಜನ ರಾತ್ರಿಯಾದರೆ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ತಾವು ಬಡಾವಣೆಯಲ್ಲಿ ಜನಸಂಪರ್ಕ ಸಭೆ ಮಾಡಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಸಾಧನಾ ಸಮಾವೇಶವಲ್ಲ ಎರಡನೇ ವರ್ಷದ ಪುಣ್ಯತಿಥಿ: ಮಾಜಿ ಸಚಿವ ಬಿ ಸಿ ಪಾಟೀಲ
ಸರ್ಕಾರದ ಹಣ ದುಂದುವೆಚ್ಚ ಮಾಡಿ, ಜಾಹೀರಾತಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದ್ದಾರೆ. ಜಾಹೀರಾತಿಗೂ ಸರ್ಕಾರದ ಅಭಿವೃದ್ದಿ ಕೆಲಸಗಳಿಗೆ ತಾಳೆ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೆ ಮನವಿ
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಂಸದ ಗೋವಿಂದ ಕಾರಜೋಳ ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ನೇತಾಜಿ ಕೊಡಗರಹಳ್ಳಿ, ಇಕೆಎನ್ ಎಫ್.ಸಿ.ಕೋಳಿಕಡಾವು ಇರಟಿ ಮುನ್ನಡೆ
ನೇತಾಜಿ ಕೊಡಗರಹಳ್ಳಿ ಹಾಗೂ ಇಕೆಎನ್‌ಎಫ್‌ಸಿ ಕೋಳಿಕಡಾವು ಇರಟಿ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಖಾಸಗಿ ಶಾಲೆಯಲ್ಲಿ ಹೆಚ್ಚುವರಿ ಶುಲ್ಕ ಕಡಿವಾಣಕ್ಕೆ ಆಗ್ರಹ
ಶಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಸಂಪೂರ್ಣ ಅಧಿಕಾರವಿದ್ದು, ಅದನ್ನು ಪ್ರಶ್ನಿಸುವುದಿಲ್ಲ. ಅವರು ಎಷ್ಟೇ ಶುಲ್ಕ ನಿಗದಿಪಡಿಸಿದರೂ ಕಟ್ಟಲು ಸಿದ್ಧ. ಆದರೆ ಅದನ್ನು ಮೊದಲೇ ಪ್ರಕಟಿಸಬೇಕು. ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಯ ಅನುಮತಿ ಪಡೆದುಕೊಳ್ಳಬೇಕು ಎಂಬ ನಿಯಮವನ್ನು ಯಾವ ಶಾಲೆಗಳೂ ಪಾಲಿಸುತ್ತಿಲ್ಲ. ಆದ್ದರಿಂದ ಎಲ್ಲ ಶಾಲೆಗಳೂ ಈ ನಿಯಮ ಕಡ್ಡಾಯವಾಗಿ ಪಾಲಿಸಬೇಕು.
ಕ್ಷೇತ್ರದ ಅಭಿವೃದ್ಧಿ ಹಿನ್ನಡೆಯಾಗದಂತೆ ಕಾಳಜಿ: ರುದ್ರಪ್ಪ ಲಮಾಣಿ
ಕ್ಷೇತ್ರದಲ್ಲಿ ನಾನು ಇಲ್ಲದಿದ್ದರೂ ಸರ್ಕಾರದಿಂದ ಬರಬೇಕಾದ ಅನುದಾನ ಮಂಜೂರಾತಿ ಮಾಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.
ಆಲಮಟ್ಟಿ ನೀರಿಂದ ಕೆರೆ, ಕಾಲುವೆಗಳಿಗೆ ಜೀವಕಳೆ
ಕನ್ನಡಪ್ರಭ ವಾರ್ತೆ ಇಂಡಿ ಕ್ಷೇತ್ರದ ಜನತೆಯ ಬೇಕುಬೇಡಗಳನ್ನು ಈಡೇರಿಸಲು ಒಬ್ಬ ಜನಪ್ರತಿನಿಧಿ, ಅಧಿಕಾರಿ ದೂರದೃಷ್ಟಿಯೊಂದಿಗೆ ಕೆಲಸ ಮಾಡಿದರೆ ಹೇಗೆಲ್ಲ ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಇಂಡಿ ಮತಕ್ಷೇತ್ರ ಸಾಕ್ಷಿಯಾಗಿದೆ. ಭೀಕರ ಬರಗಾಲದಿಂದ, ಹಳ್ಳಕೊಳ್ಳ, ಕೆರೆ ಕಟ್ಟೆಗಳು ಸೇರಿ ಜಲಮೂಲಗಳು ಬತ್ತಿದ್ದರಿಂದ ದಾಹ ತೀರಿಸಿಕೊಳ್ಳಲು ನೀರು ಸಿಗದೆ ಜನರು ಕಂಗಾಲಾಗಿದ್ದರು. ಇಂದು ಮತಕ್ಷೇತ್ರದ ಹಳ್ಳ, ಕೆರೆ, ಕಾಲುವೆಗಳು ಭರ್ತಿಯಾಗಿವೆ.
ವಿದ್ಯಾವರ್ಧಕ ಸಂಘವನ್ನು ಬೌದ್ಧಿಕ, ಭೌತಿಕವಾಗಿ ಬದಲಿಸಿದ್ದೇವೆ
ನಮ್ಮ ಆಡಳಿತ ಟೀಕಿಸಿರುವುದನ್ನು ಸ್ವಾಗತಿಸುತ್ತೇವೆ. ಸಂಘಕ್ಕೆ ಅನುದಾನ ತರುವ ವಿಷಯವಾಗಿ ಟೀಕಿಸಿದ್ದು ತಿಳಿವಳಿಕೆ ಇಲ್ಲದವರು ಎಂದೆನ್ನಬಹುದು. ಸಂಘಕ್ಕೆ ಅನುದಾನ ತರುವುದೇ ದೊಡ್ಡ ಕೆಲಸವಲ್ಲ. ಸಾಧ್ಯವಾದಷ್ಟು ಪರಿಸ್ಥಿತಿ ಅನುಗುಣವಾಗಿ ವಾರ್ಷಿಕವಾಗಿ ₹65 ಲಕ್ಷ ಅನುದಾನ ತಂದಿದ್ದು, ಇದ್ದ ಅನುದಾನದಲ್ಲಿಯೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಿದ್ದೇವೆ ಎಂದು ಬೆಲ್ಲದ ಗುಂಪಿನ ಅಭ್ಯರ್ಥಿಗಳು ವಿರೋಧಿ ಗುಂಪನ್ನು ತರಾಟೆಗೆ ತೆಗೆದುಕೊಂಡಿತು.
ಪಂಚಗ್ಯಾರಂಟಿ ಬೆಳಕು ಹೆಚ್ಚಿಸಿದ ಗೃಹಜ್ಯೋತಿ!
ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಚೆಸ್ಕಾಂ ಹೆಸರಿನ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಈ ಗ್ರಾಹಕರ ವಿದ್ಯುತ್ ಬಿಲ್ಲನ್ನು ಭರಿಸುತ್ತಿದೆ. ಒಂದೇ ಹಂತದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಿಲ್ ಪಾವತಿ ಆಗುತ್ತಿರುವುದರಿಂದ ಅವುಗಳ ಆರ್ಥಿಕ ಶಕ್ತಿಯನ್ನು ಇದು ಹೆಚ್ಚಿಸಿದೆ.
  • < previous
  • 1
  • ...
  • 829
  • 830
  • 831
  • 832
  • 833
  • 834
  • 835
  • 836
  • 837
  • ...
  • 12230
  • next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved