• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಲಕ್ಷ್ಮೀ ಸಂಘದ ಪ್ರಧಾನ ಕಚೇರಿ ಉದ್ಘಾಟನೆ
ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಚೇರಿ ಉದ್ಘಾಟನಾ ಸಮಾರಂಭ
ಭೀಮನಗೌಡ ಪುತ್ರನ ಅಪಹರಣಕ್ಕೆ ಯತ್ನ: ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರ: ದೇವರನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಇದೀಗ ಆತನ ಅಪ್ರಾಪ್ತ ಮಗನನ್ನು ಅಪಹರಿಸಿ ಹತ್ಯೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ದೇವರನಿಂಬರಗಿ ಹೊರಭಾಗದ ತೋಟದಲ್ಲಿರೋ ಭೀಮನಗೌಡ ನಿವಾಸಕ್ಕೆ ಬನ್ನಿ ವಿನಿಮಯಕ್ಕೆ ಬಂದಿದ್ದ ಯುವಕನೊಬ್ಬ ಅಪಹರಣಕ್ಕೆ ಯತ್ನಿಸಿದ್ದಾನೆ. ಬಳಿಕ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದು, ಬಾಲಕನ್ನು ಭೀಮನಗೌಡ ಕುಟುಂಬಸ್ಥರೇ ರಕ್ಷಣೆ ಮಾಡಿದ್ದಾರೆ.
ಹಣ್ಣು, ತರಕಾರಿಯಲ್ಲಿದೆ ಕಾಯಿಲೆ ತಡೆಯುವ ಶಕ್ತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರತಿನಿತ್ಯ ಬಳಸುವ ಅಹಾರ ಪದಾರ್ಥಗಳಲ್ಲಿಯೇ ಸಾಕಷ್ಟು ಔಷಧೀಯ ಗುಣಗಳಿರುತ್ತವೆ. ಸುಲಭವಾಗಿ ಕೈಗೆಟುವ ಬೆಲೆಯಲ್ಲಿ ಸಿಗುವ ಆರೋಗ್ಯಕರ ಪದಾರ್ಥಗಳನ್ನು ಬಿಟ್ಟು ಕಲುಷಿತ ಪದಾರ್ಥಗಳನ್ನು ಸೇವಿಸಿ ಜನತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಬೇಸರ ವ್ಯಕ್ತಪಡಿಸಿದರು.
ಸಸ್ಯಕಾಶಿ ಬೆಳೆಸಲು ಅರಣ್ಯೀಕರಣ ಯೋಜನೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕಾಡನ್ನು ಕಡಿದು ನಾಶ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ನಾಡಿಗೆ ಬಂದು, ನಾವೆಲ್ಲ ಕಾಡಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಶು ಪಕ್ಷಿಗಳು, ಜನಜಾನುವಾರುಗಳು ಉಳಿಯಬೇಕಾದರೆ ಸಸ್ಯಕಾಶಿಯನ್ನ ಬೆಳೆಸಬೇಕಾಗಿದೆ. ಹೀಗಾಗಿ ಸರ್ಕಾರ ಅರಣ್ಯೀಕರಣವನ್ನು ಕೈಗೊಂಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಜಯದಶಮಿ ಸಂಭ್ರಮದಲ್ಲಿ ಮಿಂದೆದ್ದ ಜನತೆ
ನಗರದ ಜ್ಯೋತಿ ಕಾಲೇಜು ಮೈದಾನದಲ್ಲಿ ಬನ್ನಿಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಿ, ಸಾಮೂಹಿಕ ಸೀಮೋಲ್ಲಂಘನೆ ಮಾಡಲಾಯಿತು.
ಹೋರಾಟದಷ್ಟೇ ಸ್ವಚ್ಛತೆಗೂ ಕಾಳಜಿ ವಹಿಸಿದ್ದ ಗಾಂಧೀಜಿ
ಮಹಾತ್ಮಾ ಗಾಂಧೀಜಿಯವರ ಆಶಯದಂತೆ ನಾವೆಲ್ಲರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ನಗರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ
ಸರ್ಕಾರದ ಆಡಳಿತ ಯಂತ್ರ ಕುಸಿದಿದೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿ ಪ್ರವಾಹದಲ್ಲಿ ಸಂತೋಷ ಹಡಪದ ಕೊಚ್ಚಿ ಹೋಗಿ ೮ ದಿನಗಳಾದರೂ ಆ ಕುಟುಂಬಕ್ಕೆ ನ್ಯಾಯ ಸಿಗದಿರುವುದು ಅಧಿಕಾರಿಗಳ ಲೋಪ ಎತ್ತಿ ತೋರಿಸುತ್ತಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾದ್ಯಂತ ಬಾಪೂ, ಶಾಸ್ತ್ರಿಜಿ ಜನ್ಮ ದಿನಾಚರಣೆ
ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಡಗರ ಸಂಭ್ರಮದ ಶ್ರೀ ವೆಂಕಟೇಶ್ವರ ರಥೋತ್ಸವ
ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ತ ಕಳೆದ ಒಂಬತ್ತು ದಿನಗಳಿಂದ ಘಟಸ್ಥಾಪನೆ ಮೂಲಕ ದೀಪಾರಾಧನೆ ಮತ್ತು ದೇವಸ್ಥಾನದಲ್ಲಿ ನಿತ್ಯ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು
ಚಿಕ್ಕಸಂಗಮ ಪ್ರವಾಸಿ ತಾಣಕ್ಕೆ ಯೋಗ್ಯ
ಪ್ರವಾಸಿ ತಾಣವಾಗಲು ಚಿಕ್ಕಸಂಗಮ ಯೋಗ್ಯವಾದ ಸ್ಥಳ. ರೋಪ್‌ ವೇ, ಬೋಟಿಂಗ್, ನೇಚರ್ ಕ್ಯಾಂಪ್‌ಗಾಗಿ ಶೀಘ್ರ ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವ ಕಳಿಸಿ ಕೊಡಿ
  • < previous
  • 1
  • ...
  • 830
  • 831
  • 832
  • 833
  • 834
  • 835
  • 836
  • 837
  • 838
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved