• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಆಗಿ 7 ವರ್ಷ: ಅರಸು ದಾಖಲೆಯತ್ತ ಸಿದ್ದು!
ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮೇ 20ಕ್ಕೆ ಎರಡು ವರ್ಷ ಪೂರೈಸಲಿದ್ದು, 3ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮಾಜಿ ಸಿಎಂ ಡಿ.ದೇವರಾಜ ಅರಸು ಆಡಳಿತಾವಧಿಗೆ ಹತ್ತಿರವಾಗಿದ್ದಾರೆ.
ಬಮೂಲ್ ಚುನಾವಣೆಗೆ ಬೈರೇಗೌಡ ನಾಮಪತ್ರ
ದಾಬಸ್‍ಪೇಟೆ: ಬೆಂಗಳೂರು ಹಾಲು ಒಕ್ಕೂಟದ ನೆಲಮಂಗಲ ಕ್ಷೇತ್ರದ ನಿರ್ದೇಶಕರ ಚುನಾವಣೆಯ ಮೈತ್ರಿಕೂಟ ಅಭ್ಯರ್ಥಿಯಾಗಿ ಭವಾನಿಶಂಕರ್ ಬೈರೇಗೌಡ ನಾಮಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.  

ಬೀಜ, ಗೊಬ್ಬರ ಅಭಾವ ಆಗದಿರಲಿ
ರೈತರು ಬಿತ್ತನಿಗೆ ಭೂಮಿ ಹದಮಾಡಿಕೊಳ್ಳುತ್ತಿದ್ದು ಮುಂಜಾಗೃತ ಕ್ರಮವಾಗಿ ತಮ್ಮ ಇಲಾಖೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಡಿಎಪಿ ಗೊಬ್ಬರದ ಸಮರ್ಪಕ ಪೂರೈಕೆಯನ್ನು ರೈತರಿಗೆ ಒದಗಿಸಬೇಕು.
ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ದಿನಾಂಕ ವಿಸ್ತರಣೆ : ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಅವಧಿಯನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ತಿಳಿಸಿದ್ದಾರೆ.
ಸರ್ಕಾರದ ಸವಲತ್ತುಗಳನ್ನು ಸದ್ಬಳಿಸಿಕೊಳ್ಳಿ: ನ್ಯಾ.ಸುನೀತಾ
ಕೊಳ್ಳೇಗಾಲ ತಾಲೂಕಿನ ಕುಂತೂರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾ.ಸುನೀತಾ ಮಾತನಾಡಿದರು. ನ್ಯಾ. ರಂಜಿತ್ ಕುಮಾರ್, ಪ್ರಸಾದ್, ವಕೀಲ ರವಿ ಇತರರಿದ್ದರು.
ಪ್ರೇಮ ವೈಫಲ್ಯದಿಂದ ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ
ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿ ಎರಡನೇ ಪುತ್ರಿ ಏರೋಸ್ಪೇಸ್ ಎಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್.ನಾಯರ್ (22) ನಿಗೂಢ ಸಾವಿನ ಕಾರಣ ಬಯಲಾಗಿದ್ದು, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಸುರಗಿರಿ ದೇವಳ ಸಂಸ್ಕಾರ ಶಿಬಿರ ಸಮಾರೋಪ
ಬ್ರಾಹ್ಮಣ ಸಮಾಜ ಟ್ರಸ್ಟ್ ಹಾಗೂ ಶಿವಳ್ಳಿ ಸ್ಪಂದನ ಕಟೀಲು ವಲಯದ ಸಹಭಾಗಿತ್ವದಲ್ಲಿ ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಸ್ಕಾರ ಶಿಬಿರ ನಡೆಯಿತು.
ಬಿ.ಎಚ್.ಕೈಮರದ: 1 ಕೆಜಿ100 ಗ್ರಾಂ ದಾಖಲೆ ತೂಕದ ತೆಂಗಿನ ಕಾಯಿ
ನರಸಿಂಹರಾಜಪುರ: ಸಿಪ್ಪೆ ತೆಗೆದ ಒಂದು ತೆಂಗಿನಕಾಯಿ ಅಬ್ಬಬ್ಬಾ ಎಂದರೆ 600 ರಿಂದ 700 ಗ್ರಾಂ ತೂಗ ಬಹುದು. ಆದರೆ, ತಾಲೂಕಿನ ಬಿ.ಎಚ್.ಕೈಮರದ ಎಂ.ವಿ.ರಾಜೇಂದ್ರಕುಮಾರ್ ಅವರ ತೋಟದಲ್ಲಿ ಬೆಳೆದಈ ತೆಂಗಿನಕಾಯಿ1 ಕೆ.ಜಿ.100 ಗ್ರಾಂ ತೂಕವಿದ್ದು ದಾಖಲೆ ತೂಕ ಹೊಂದಿದೆ.
ಐಎಸ್‌ಪಿಆರ್‌ಎಲ್ ಮೇಲೆ ಡ್ರೋನ್ ದಾಳಿ, ಇಬ್ಬರು ಬಲಿ!
ಆಪರೇಷನ್ ಅಭ್ಯಾಸ್ ರಕ್ಷಣಾ ಕಾರ್ಯಾಚರಣೆಯಲ್ಲಿ ಕಂದಾಯ, ಪೊಲೀಸ್, ಅಗ್ನಿ ಶಾಮಕ, ಕೈಗಾರಿಕಾ ಭದ್ರತಾ ಪಡೆ, ಕೋಸ್ಟಲ್ ಸೆಕ್ಯೂರಿಟಿ ಫೋರ್ಸ್, ಆರ್‌ಟಿಒ, ಆರೋಗ್ಯ, ಮೆಸ್ಕಾಂ, ಎಸ್‌ಡಿಆರ್‌ಎಫ್ ತಂಡ, ಗೃಹರಕ್ಷಕದಳದವರು, ಐಎಸ್‌ಪಿಆರ್‌ಎಲ್‌ನ ರಕ್ಷಣಾ ಸಿಬ್ಬಂದಿ ಹಾಗೂ ಮತ್ತಿತರರು ಭಾಗವಹಿಸಿದ್ದರು.
  • < previous
  • 1
  • ...
  • 832
  • 833
  • 834
  • 835
  • 836
  • 837
  • 838
  • 839
  • 840
  • ...
  • 12230
  • next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಕೇಂದ್ರ ಬಿಜೆಪಿ ಸಾರಥ್ಯ ಈ ಬಾರಿ ಮಹಿಳೆ ಕೈಗೆ ? : ರೇಸಲ್ಲಿರುವ ಮೂವರಲ್ಲಿ ಯಾರಿಗೇ ಸಿಕ್ಕರೂ ದಕ್ಷಿಣಕ್ಕೆ ಹುದ್ದೆ
5 ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ 25 ನೇ ಅಂತಾರಾಷ್ಟ್ರೀಯ ಗೌರವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved