• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ಸೆಂಟ್ರಲ್‌-ದೆಹಲಿಗೆ ವಯಾ ಬೆಂಗಳೂರು ಮೂಲಕ 5 ರಂದು ವಿಶೇಷ ರೈಲು ಸಂಚಾರ
ದಕ್ಷಿಣ ರೈಲ್ವೆ ವಲಯ ಅ.5ರಂದು ಮಂಗಳೂರು ಸೆಂಟ್ರಲ್‌ನಿಂದ ಹಾಸನ, ಯಶವಂತಪುರ, ಕಾಚೆಗುಡ ಮಾರ್ಗವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಸಂಚಾರ ಪ್ರಕಟಿಸಿದೆ.
ಹೋಂಸ್ಟೇ ಪದಾಧಿಕಾರಿಗಳ ಭೇಟಿ, ಕಾಫಿ ಬಗ್ಗೆ ಚರ್ಚೆ
ಇತ್ತೀಚೆಗೆ ಮಡಿಕೇರಿಗೆ ಭೇಟಿಯಾಗಿದ್ದ ದಿನೇಶ್‌ ದೇವವೃಂದ ಅವರೊಂದಿಗೆ ಹೋಂಸ್ಟೇ ಪದಾಧಿಕಾರಿಗಳು ಭೇಟಿಯಾಗಿ ಕಾಫಿಯ ಬಗ್ಗೆ ಚರ್ಚಿಸಿದರು.
ಸತ್ಯ, ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಗಾಂಧೀಜಿ: ಆರ್.ಐಶ್ವರ್ಯ
ಗಾಂಧೀಜಿಯವರು ಸತ್ಯ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೋರಿಸಿದ ಮಹಾನ್‌ ಚೇತನ ಎಂದು ಆರ್‌. ಐಶ್ವರ್ಯ ಹೇಳಿದರು.
ಮಕ್ಕಳು ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ
ಮಕ್ಕಳು ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಕೊಳ್ಳಬೇಕು.
ಕನ್ನಡ ಸಾಹಿತ್ಯಕ್ಕೆ ಎಸ್.ಎಲ್. ಭೈರಪ್ಪರ ಕೊಡುಗೆ ಅಪಾರ
ಭಿತ್ತಿ ಎನ್ನುವ ಆತ್ಮ ಕಥನ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದರು
ಆತ್ಮಬಲದಿಂದ ಯಶಸ್ಸು ಗಳಿಸಬಹುದು: ಡಾ. ಶಿವಾನಂದ ನಾಯಕ
ಆತ್ಮಬಲ ಮತ್ತು ಉತ್ತಮ ಕನಸುಗಳಿಂದ ಮಾತ್ರ ಯಶಸ್ಸು ಗಳಿಸಬಹುದು.
ಶಿರಸಿಯಲ್ಲಿ ನವರಾತ್ರಿ ಉತ್ಸವ ಸಂಪನ್ನ
ತಾಲೂಕಿನಾದ್ಯಂತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 10 ದಿನಗಳು ಆಚರಣೆಯಾದ ಶರನ್ನವರಾತ್ರಿ ಉತ್ಸವ ವಿಜಯದಶಮಿಯ ದಿನವಾದ ಗುರುವಾರ ಸಂಪನ್ನಗೊಂಡಿತು.
ಹೆಚ್ಚುತ್ತಿರುವ ಎಲೆಚುಕ್ಕೆ ರೋಗ: ಆತಂಕ
ಹವಾಮಾನದ ವೈಪರೀತ್ಯದಿಂದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕೆ ರೋಗದ ವ್ಯಾಪ್ತಿಯು ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿದೆ.
ದೇಶ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಳ್ಳೋಣ: ಸಂಸದ ಕಾಗೇರಿ
ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ನಗರದ ಬಿಡ್ಕಿಬೈಲಿನಲ್ಲಿರುವ ಗಾಂಧೀಜಿ ಪುತ್ಥಳಿಗೆ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಭಾವಚಿತ್ರಕ್ಕೆ ಬಿಜೆಪಿ ನಗರ ಮಂಡದ ವತಿಯಿಂದ ಪೂಜೆ ಸಲ್ಲಿಸಲಾಯಿತು.
ಪ್ರವಾಸಿಗನ ಜೀವರಕ್ಷಿಸಿದ ಜೀವರಕ್ಷಕ ಸಿಬ್ಬಂದಿ
ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ ಘಟನೆ ಇಲ್ಲಿನ ಕುಡ್ಲೆ ಕಡಲತೀರದಲ್ಲಿ ಗುರುವಾರ ಸಂಜೆ ನಡೆದಿದೆ.
  • < previous
  • 1
  • ...
  • 833
  • 834
  • 835
  • 836
  • 837
  • 838
  • 839
  • 840
  • 841
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved