• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಹಟ್ಟಿಯಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಘರ್ಷ: ಆರು ಜನರಿಗೆ ಗಾಯ
ಎಗ್‌ ರೈಸ್ ಅಂಗಡಿಯಲ್ಲಿ ಬಾಕಿ ಮಾಡಿದ್ದ ವ್ಯಕ್ತಿಯು ಬಾಕಿ ಹಣ ಕೊಡದೇ ಪಕ್ಕದ ಮತ್ತೊಂದು ಅಂಗಡಿಗೆ ಹೋಗಿದ್ದ ಎಂಬ ಕಾರಣದಿಂದ ಮೊದಲು ನಮ್ಮ ಅಂಗಡಿ ಬಾಕಿ ಹಣ ನೀಡುವಂತೆ ಕೇಳಿದ್ದರಿಂದ ಮಾತಿನ ಚಕಮಕಿ ನಡೆದು ಘರ್ಷಣೆಗೆ ತಿರುಗಿದೆ. ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಬಡಿದಾಡಿದ್ದಾರೆ.
ಪ್ರವಚನ ಶ್ರವಣದಿಂದ ಅಧ್ಯಾತ್ಮ ಜ್ಞಾನ ವೃದ್ಧಿ: ಗುರುಪಾದ ಶ್ರೀಗಳು
ಒತ್ತಡ ಜೀವನದಿಂದ ಮುಕ್ತಿ ಪಡೆಯಬೇಕೆಂದರೆ ಆಧ್ಯಾತ್ಮಿಕ ಪ್ರವಚನ, ಪುರಾಣ ಶ್ರವಣ ಮಾಡಬೇಕು.
ಪ್ರತಿಯೊಬ್ಬರೂ ಮನೆ, ಊರಿನ ಸ್ವಚ್ಛತೆಗೆ ಆದ್ಯತೆ ನೀಡಲಿ: ಸವಿತಾ ತಾಂಭ್ರೆ
ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗಾಗಿ ಪ್ರತಿಯೊಬ್ಬರೂ ಮನೆಯ ಪರಿಸರದ ಜತೆಗೆ ಸಾರ್ವಜನಿಕ ಸ್ಥಳ, ಬಸ್ ನಿಲ್ದಾಣ ಆವರಣ, ಶಾಲೆ ಆವರಣ ಕಡೆಗೂ ಗಮನ ಹರಿಸಬೇಕು.
ಆರ್‌ಎಸ್‌ಎಸ್‌ ರಾಷ್ಟ್ರೀಯತೆ ಜಾಗೃತಗೊಳಿಸುವ ಸಂಘಟನೆ: ಮೋಹನ ಗೌಡ
ದೇಶ ನನಗೆ ಏನು ನೀಡಿದೆ ಎನ್ನುವ ಬದಲು ದೇಶಕ್ಕೆ ನನ್ನಿಂದ ಏನು ಕೊಡುಗೆ ನೀಡಲು ಸಾಧ್ಯ ಎಂಬ ಬಗ್ಗೆ ಚಿಂತಿಸುವ ಕಾರ್ಯವಾಗಬೇಕು.
ಹಿರಿಯರನ್ನು ಗೌರವದಿಂದ ಕಾಣಿ: ಚನ್ನವೀರ ಸ್ವಾಮೀಜಿ
ಆಧುನಿಕ ಜಗತ್ತು ವೇಗವಾಗಿ ಸಾಗುತ್ತಿದ್ದರೂ ಮಕ್ಕಳಿಗೆ ನಮ್ಮ ಸಂಸ್ಕೃತಿ ಪರಂಪರೆಯ ಮಹತ್ವ ತಿಳಿಸುವುದು ಅಗತ್ಯವಾಗಿದೆ.
ಕಾನೂನು ಅರ್ಥೈಸಿಕೊಂಡು ನಡೆಯುವ ವ್ಯಕ್ತಿಗಳು ದೇಶಕ್ಕೆ ಹಾಗೂ ಸಮಾಜಕ್ಕೆ ಹೊರೆಯಾಗಲಾರ
ಕಾನೂನುಗಳ ರಕ್ಷಣೆ, ಪಾಲನೆ ಸೇರಿದಂತೆ ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಇದನ್ನು ಅರ್ಥೈಸಿಕೊಂಡು ನಡೆಯುವ ವ್ಯಕ್ತಿಗಳು ದೇಶಕ್ಕೆ ಅಥವಾ ಸಮಾಜಕ್ಕೆ ಎಂದಿಗೂ ಹೊರೆಯಾಗಲು ಸಾಧ್ಯವಿಲ್ಲ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧೀಜಿಯವರ ಆದರ್ಶ ಪಾಲಿಸಿ-ಅರಸಪ್ಪನವರ
ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಸರ್ವರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಅವರ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ ಅರಸಪ್ಪನವರ ಹೇಳಿದರು.
ನಾಡು ಬಂಗಾರದ ಗಿಂಡಿಲೇ, ಸಿರಿಯಾದಿತಲೇ ಪರಾಕ್ : ಕಾರಣಿಕ
ರಾಣಿಬೆನ್ನೂರ ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ಸನ್ನಿಯಲ್ಲಿ ಬುಧವಾರ ಮಹಾನವಮಿಯಂದು ಸಂಜೆ 6ಕ್ಕೆ ಕಾರ್ಣಿಕೋತ್ಸವದಲ್ಲಿ `ನಾಡಿನ ಬಂಗಾರದ ಗಿಂಡಿಲೇ, ನಾಡು ಸಿರಿಯಾದಿತಲೇ ಪರಾಕ್ '' ಎಂದು ಕಾರಣಿಕವಾಗಿದೆ.
₹5 ಕೋಟಿ ಇನ್ಶುರೆನ್ಸ್‌ ಹಣಕ್ಕಾಗಿ ವ್ಯಕ್ತಿ ಕೊಲೆ: ಮಹಿಳೆ ಸೇರಿ ಆರು ಮಂದಿ ಬಂಧನ
₹5.25 ಕೋಟಿ ಮೊತ್ತದ ಇನ್ಶುರೆನ್ಸ್‌ ಹಣಕ್ಕಾಗಿ ನಕಲಿ ಮದುವೆ ಮಾಡಿಸಿ, ಸ್ಟ್ರೋಕ್‌ನಿಂದ ಬಳಲುತ್ತಿದ್ದ ವ್ಯಕ್ತಿ ಬೈಕ್‌ ಹೊಡೆಯಲು ಹೋಗಿ ಅಪಘಾತವಾಗಿದೆ
ಗಾಂಧೀಜಿ, ಶಾಸ್ತ್ರಿ ದೇಶಕ್ಕೆ ನೀಡಿದ ಕೊಡುಗೆ ದೊಡ್ಡದು
ದೇಶಕ್ಕೆ ಮಹಾತ್ಮಾ ಗಾಂಧಿ ಹಾಗೂ ಲಾಲಬಹದ್ದೂರ ಶಾಸ್ತ್ರಿ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿದೆ. ಇವರಿಬ್ಬರೂ ನಮಗೆಲ್ಲ ಪ್ರಾತಃಸ್ಮರಣೀಯರು.
  • < previous
  • 1
  • ...
  • 835
  • 836
  • 837
  • 838
  • 839
  • 840
  • 841
  • 842
  • 843
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved