• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರ ನಗರ ಸಾರಿಗೆಗೆ ನಷ್ಟ: ಮುಚ್ಚುವ ಆತಂಕ
ಕೋಲಾರ ನಗರ ಸಾರಿಗೆ ಎನ್ನುವುದಕ್ಕಿಮತ ನಗರ-ಗ್ರಾಮಾಂತರ ಸಾರಿಗೆ ವ್ಯವಸ್ಥೆಯಿಂದ ಹಣ ಗಳಿಕೆಯಾಗುತ್ತಿದೆ. ಆದರೂ ನಗರ ಸಾರಿಗೆ ನಷ್ಠದಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ಕಿಮೀಗೆ ಸಾರಿಗೆ ಸಂಚಾರಕ್ಕೆ ೫೦ ರು.ಗಳ ವೆಚ್ಚವಾಗುತ್ತಿದೆ. ಆದಾಗ್ಯೂ, ಹೆಚ್ಚಿನ ನಷ್ಟ ಉಂಟಾದಲ್ಲಿ ನಗರ ಸಾರಿಗೆ ಸೇವೆ ಸ್ಥಗಿತಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಖಾಸಗಿ ಸಂಘಟನೆಗಳಿಗೆ ನಿಷೇಧ ಹೇರಿದ್ದು ಜಗದೀಶ್‌ ಶೆಟ್ಟರ್‌ : ಪರಂ

ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಅವಕಾಶವಿಲ್ಲ ಎನ್ನುವುದು ಹೊಸದೇನಲ್ಲ. 2013ರಲ್ಲಿ ಜಗದೀಶ್‌ ಶೆಟ್ಟರ್ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲೇ ಆದೇಶ ಆಗಿದೆ.  

ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ

ಈ ವರ್ಷದ ಭಾರೀ ಮಳೆ ಮತ್ತು ಪ್ರವಾಹದಿಂದ ಬಾಧಿತರಾದ ಜನರಿಗೆ ತಕ್ಷಣದ ನೆರವು ನೀಡಲು ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿಯ (ಎಸ್‌ಡಿಆರ್‌ಎಫ್‌) ಅಡಿ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ 1,950.80 ಕೋಟಿ ರು. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ.

31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸುವ ಸಲುವಾಗಿ ಅಕ್ಟೋಬರ್‌ 31ರವರೆಗೆ ಕಾಲಾವಕಾಶ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಡಿಸಿಸಿ: ಕತ್ತಿವರಸೆಯಲ್ಲಿ ಗೆದ್ದ ಟೀಂ ಜಾರಕಿಹೊಳಿ

  ಜಾರಕಿಹೊಳಿ ಹಾಗೂ ರಮೇಶ ಕತ್ತಿ ಬಣದ ನಡುವಿನ ಜಿದ್ದಾಜಿದ್ದಿಯ ಕಣವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯ ಫಲಿತಾಂಶ ಭಾನುವಾರ ಹೊರಬಿದ್ದಿದೆ. 16 ಸ್ಥಾನಗಳ ಪೈಕಿ 13 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಬ್ಯಾಂಕಿನ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಜಾರಕಿಹೊಳಿ ಬಣ ಯಶಸ್ವಿ

ಕುತೂಹಲ ಕೆರಳಿಸಿದ್ದ ಡಿಸಿಸಿ ಬ್ಯಾಂಕ್‌ ಚುನಾವಣೆ ಅಂತ್ಯ
ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ಬಣ 10 ನಿರ್ದೇಶಕ ಸ್ಥಾನ ಗೆದ್ದು ಮೇಲುಗೈ ಸಾಧಿಸಿತು.
ಜನಪದರು ಶರಣರನ್ನು ನಿತ್ಯ ನೆನೆಯುತ್ತಾರೆ: ಡಾ.ರಮೇಶ ತೇಲಿ
ವಿಜಯಪುರ: ಜನಪದರು ಬೆಳಿಗ್ಗೆ ಎದ್ದ ಕೂಡಲೇ ಬಸವಾದಿ ಶರಣರನ್ನು ನೆನೆಯುತ್ತ ಕಾಯಕ ಪ್ರಾರಂಭಿಸುತ್ತಾರೆ. ಇದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಪ್ರಾಧ್ಯಾಪಕ ಡಾ.ರಮೇಶ ತೇಲಿ ಅಭಿಪ್ರಾಯ ಪಟ್ಟರು.
ಸಿಲಿಂಡರ್ ಸ್ಫೋಟ; 8 ಜನ ಗಾಯ, ಭಸ್ಮಗೊಂಡ ಬೈಕ್‌ಗಳು
ಗದ್ದನಕೇರಿ ಕ್ರಾಸ್ ಮನೆಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಅನಿಲ ಸೋರಿಕೆಯಾಗಿ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಮಗು ಸೇರಿ 8 ಜನ ಯುವಕ, ಯುವತಿಯರಿಗೆ ಚಿಕ್ಕಪುಟ್ಟ ಗಾಯಗೊಂಡಿದ್ದಾರೆ.
ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ: ಸಚಿವ ಆರ್.ಬಿ. ತಿಮ್ಮಾಪೂರ
ನೊಂದ ಜನಕ್ಕೆ ನೆರವು ನೀಡಿ, ಬಡ ಕುಟುಂಬಗಳ ಅಭಿವೃದ್ಧಿಗೆ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ ನಾಡಿನ ಅಸಂಖ್ಯಾತ ಬಡ ಕುಟುಂಬಗಳಿಗೆ ವರದಾನವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಿವಸೇನೆ ಪಕ್ಷ ಅಭಿವೃದ್ಧಿ, ಹಾಗೂ ಹಿಂದುತ್ವವಾದಿ ಪಕ್ಷವಾಗಿದೆ. ಭಾರತದಲ್ಲಿ ಹಿಂದೂಗಳಿಗೆ ಮೊದಲ ಆಧ್ಯತೆ ಸಿಗಬೇಕು ಎಂಬ ಕಾರಣಕ್ಕೆ ರಾಜ್ಯದಲ್ಲಿ ನಾವು ಅದರ ಚುಕ್ಕಾಣಿ ಹಿಡಿದಿದ್ದೇವೆ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಆಂದೋಲಾ ಸಿದ್ಧಲಿಂಗಸ್ವಾಮಿ ಹೇಳಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 14277
  • next >
Top Stories
ಇಂದೋರಲ್ಲಿ ಆಸೀಸ್‌ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ
ಆತ್ಮ*ತ್ಯೆ ಮಾಡಿಕೊಂಡ ವೈದ್ಯೆಗೆ ಬೆದರಿಸಿದ್ದ ಸಂಸದ?
ಬೆಂಕಿ ಬಿದ್ದಾಗ ಬಸ್‌ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!
ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ
ಶೀಘ್ರ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved