• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಯತ ಪ್ರತ್ಯೇಕ ಶಬ್ದ ಬಳಸುವವರು ಸಮಾಜಕ್ಕೆ ಕಂಟಕ
ಬಸವ ಸಂಸ್ಕೃತಿ ಯಾತ್ರೆ ಎಂಬ ಹೆಸರಿನಲ್ಲಿ ಹೊರಟಿದ್ದು, ಈ ಮೂಲಕ ಲಿಂಗಾಯತ ಸಮಾಜಕ್ಕೆ ಅವರು ಕೊಡಲಿ ಪೆಟ್ಟು ಕೊಡಲಿದ್ದಾರೆ. ಬಸವ ಸಂಸ್ಕೃತಿ ಯಾತ್ರೆಗೆ ಸಮಾಜ ಬೆಲೆ ಕೊಡಬಾರದು.
ಹಿಂದೂಗಳನ್ನು ಮತಾಂತರಕ್ಕೆ ಪ್ರೋತ್ಸಾಹಿಸುವ ಗಣತಿ
ಜಾತಿಗೆ ಸಂಬಂಧಿಸಿದ ಮಾಹಿತಿ ನೀಡಲು ತಕರಾರಿಲ್ಲ. ಆದರೆ, ಅನಾವಶ್ಯಕ ಪ್ರಶ್ನೆಗಳಿಗೆ ನಮ್ಮ ತಕರಾರಿದೆ. ಹೀಗಾಗಿ ಅಂತಹ ಪ್ರಶ್ನೆಗಳಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಇಬ್ಭಾಗ ಮಾಡಬೇಕೆನ್ನುವ ಪ್ರಯತ್ನದಲ್ಲಿ ಜಾತಿ ಗಣತಿ ಸಹ ಒಂದು ಎಂದು ಪ್ರಹ್ಲಾದ ಜೋಶಿ ಹೇಳಿದರು.
ಸಂಡೂರಿನ ಅಸ್ಪೃಶ್ಯತಾ ನಿವಾರಣೆ ಮೆಚ್ಚಿದ ಗಾಂಧೀಜಿ
ದಕ್ಷಿಣ ಭಾರತದ ಒಂದು ಪುಟ್ಟ ಸಂಡೂರು ಸಂಸ್ಥಾನ ಹರಿಜನರಿಗೆ ದೇವಸ್ಥಾನದಲ್ಲಿ ಮುಕ್ತ ಪ್ರವೇಶ ನೀಡಿತು.
ಇಂದು ಇತಿಹಾಸ ಪ್ರಸಿದ್ಧ ಮೈಲಾರಲಿಂಗಸ್ವಾಮಿ ಕಾರ್ಣಿಕೋತ್ಸವ
ಬೀರೂರು, ಇತಿಹಾಸ ಪ್ರಸಿದ್ಧ ಸರಸ್ವತಿಪುರಂ ಬಡಾವಣೆಯಲ್ಲಿ ನೆಲೆಸಿರುವ ಶ್ರೀ ಮೈಲಾರಲಿಂಗಸ್ವಾಮಿ ದಸರಾ ಮಹೋತ್ಸವ ಹಾಗೂ ಕಾರ್ಣೀಕೋತ್ಸವ ಅ.3ರ ಶುಕ್ರವಾರ ಬೆಳಗಿನ ಜಾವ 5 ಗಂಟೆಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯಕ್ಕೆ ಕೇಂದ್ರದಿಂದ ಕೇವಲ ₹ 3705 ಕೋಟಿ ತೆರಿಗೆ ಪಾಲು!

‘ಕೇಂದ್ರ ರಾಜ್ಯಗಳಿಗೆ ತೆರಿಗೆ ಪಾಲನ್ನು ಸರಿಯಾಗಿ ಹಂಚುತ್ತಿಲ್ಲ.  ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ’ ಎನ್ನುವ ಆರೋಪದ ನಡುವೆಯೇ, ಕೇಂದ್ರ  ಕರ್ನಾಟಕಕ್ಕೆ ಕೇವಲ 3705 ಕೋಟಿ ರು. ತೆರಿಗೆ ಪಾಲು ಬಿಡುಗಡೆ ಮಾಡಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದ್ದರೂ, ಹಂಚಿಕೆಯಲ್ಲಿ 15ನೇ ಸ್ಥಾನ 

ಹರಿಹರದಲ್ಲಿ ಅದ್ಧೂರಿಯಾಗಿ ಜರುಗಿದ ಬನ್ನಿ ಮುಡಿವ ಕಾರ್ಯ
ಹರಿಹರೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಮೆರವಣಿಗೆ, ದೇವಸ್ಥಾನದ ರಸ್ತೆ, ರಾಣಿ ಚನ್ನಮ್ಮ ವೃತ್ತ, ಮುಖ್ಯರಸ್ತೆ ಮೂಲಕ ಪೊಲೀಸ್‌ ಠಾಣೆ ಸರ್ಕಲ್‌ಗೆ ಬಂದಾಗ ಅಲ್ಲಿ ಹಾಕಲಾಗಿದ್ದ ಬೃಹತ್‌ ವೇದಿಕೆಯ ಮೇಲಿನಿಂದ ನಗರದ ಗಣ್ಯರು ದುರ್ಗಾಮಾತೆಗೆ ಪುಷ್ಪವೃಷ್ಟಿ ನಡೆಸಿ ಗೌರವ ಸಲ್ಲಿಸಿದರು.
ದಾವಣಗೆರೆಯಲ್ಲಿ ವೈಭವದಿಂದ ನಡೆದ ದಶಮಿ ಶೋಭಾಯಾತ್ರೆ
ನಾಡಹಬ್ಬ ದಸರಾ, ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ಆಶ್ರಯದಲ್ಲಿ ಗುರುವಾರ ಅತ್ಯಂತ ವೈಭವದಿಂದ ಶೋಭಾಯಾತ್ರೆ ನಡೆಯಿತು.
ಗಾಂಧಿ, ಶಾಸ್ತ್ರಿ ಪ್ರತಿಯೊಬ್ಬರಿಗೂ ಆದರ್ಶ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ನಮ್ಮೆಲ್ಲರಿಗೂ ಆದರ್ಶಪ್ರಾಯರು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಕಾಣಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಎಲ್ಲರ ಹೊಣೆ
ಬಂದೂಕು, ಗುಂಡು ಇಲ್ಲದೆ ಅಹಿಂಸೆ, ಸತ್ಯದ ಹಾದಿಯಲ್ಲಿ ಬ್ರಿಟೀಷರ ಕಪಿಮುಷ್ಠಿಯಿಂದ ಭಾರತವನ್ನು ಮುಕ್ತಿಗೊಳಿಸಿದ ಮಹಾನ್ ನಾಯಕ ಮಹಾತ್ಮಗಾಂಧೀಜಿ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಸತ್ಯ, ಶಾಂತಿಯ ಮಾರ್ಗ ಪಾಲನೆ ಅತ್ಯವಶ್ಯ
ಶಾಂತಿ ಹಾಗೂ ಸತ್ಯದ ಮಾರ್ಗದಿಂದ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
  • < previous
  • 1
  • ...
  • 838
  • 839
  • 840
  • 841
  • 842
  • 843
  • 844
  • 845
  • 846
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved