• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಧಿಭವನದ ಕಾಯಕಲ್ಪಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಚನ್ನಪಟ್ಟಣ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಬಂದು ಹೋದ ನೆನಪಿನ ಹಿನ್ನೆಲೆಯಲ್ಲಿರುವ ನಗರದ ಗಾಂಧಿ ಭವನ ಶಿಥಿಲಗೊಂಡಿರುವುದು ಬೇಸರದ ಸಂಗತಿ. ಗಾಂಧಿ ಭವನಕ್ಕೆ ಆದಷ್ಟು ಬೇಗ ಕಾಯಕಲ್ಪ ಕಲ್ಪಿಸಬೇಕು ಎಂದು ಗಾಂಧಿವಾದಿ ಕೆಂಗಲ್ ರುದ್ರಯ್ಯ ಆಗ್ರಹಿಸಿದರು.
ಗಾಂಧೀಜಿ, ಶಾಸ್ತ್ರೀಜಿ ಜೀವನ ಯುವಕರಿಗೆ ಮಾದರಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ, ತತ್ವ ಸಿದ್ದಾಂತಗಳು ಇಂದಿನ ಯುವಪೀಳಿಗೆ ಮತ್ತು ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಕಾಡಾ ಮಾಜಿ ಅಧ್ಯಕ್ಷ ಜಿ. ನಿಜಗುಣರಾಜು ತಿಳಿಸಿದರು.
ಗ್ರಾಮಸ್ಥರು, ಜನರ ಮನವಿಗೆ ಪೂರಕವಾಗಿ ಅಭಿವೃದ್ಧಿ ಕೆಲಸ: ಕೆ.ಎಂ.ಉದಯ್
ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಗ್ರಾಮಗಳ ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು.
ಮಾದಪ್ಪನ ಮಹಾ ಸನ್ನಿಧಿಯಲ್ಲಿ ಶರನ್ನವರಾತ್ರಿ
ಸಾಲೂರು ಶ್ರೀ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ಆಯುಧ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ ಜರುಗಿತು. ಶರನ್ನವರಾತ್ರಿಯ ನವಮಿ ದಿನ ಶ್ರೀಮಠದ ವತಿಯಿಂದ ಮಹದೇಶ್ವರರ ಸನ್ನಿಧಾನಕ್ಕೆ ಸಂಪ್ರದಾಯದಂತೆ ಪಡಿತರ ಸೇವೆಯನ್ನು ಸಲ್ಲಿಸಿದರು
ಟಿಎಪಿಸಿಎಂಎಸ್ ಚುನಾವಣೆ: ಮೂರು ಪಕ್ಷಗಳ ಬೆಂಬಲಿತರಿಂದ ಪ್ರತ್ಯೇಕ ಸ್ಪರ್ಧೆ..!
ಶ್ರೀರಂಗಪಟ್ಟಣ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‍ ಪಕ್ಷಗಳ ಬೆಂಬಲಿತರು ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದು, ಅ.4 ರಂದು ನಡೆಯುವ ಮತದಾನಕ್ಕೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಪ್ರಚಾರದ ಬಿರುಸಿನಲ್ಲಿ ತೊಡಗಿದ್ದಾರೆ.
ಮಹಾರಾಜ ಅಲಂಕಾರದಲ್ಲಿ ಕಂಗೊಳಿಸಿದ ಚೆಲುವನಾರಾಯಣಸ್ವಾಮಿ
ವಿಜಯದಶಮಿಯಂದು ಮೈಸೂರು ಸಂಸ್ಥಾನ ಸ್ಥಾಪಿಸಲು ವರನೀಡಿದ ಶ್ರೀಚೆಲುವನಾರಾಯಣಸ್ವಾಮಿ ಮಹಾ ರಾಜಾಲಂಕಾರದಲ್ಲಿ ಕಂಗೊಳಿಸಿದ ದಿವ್ಯಮಂಗಳ ರೂಪವನ್ನು ನಾಡಿನ ವಿವಿದೆಢೆಯಿಂದ ಬಂದಿದ್ದ ಸಹಸ್ರರಾರು ಭಕ್ತರು ಕಣ್ತುಂಬಿಕೊಂಡರು.
ಶ್ರೀರಂಗಪಟ್ಟಣದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ, ಭೈರಪ್ಪಗೆ ನುಡಿನಮನ
ಸಾಹಿತಿ, ಪಂಪ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ರವರು ಕಡುಬಡತನದಿಂದ ಬೆಳೆದು ಬಂದ ಶ್ರೇಷ್ಠ ಸಾಹಿತಿಗಳಾದರು. ಅವರ ಕಾದಂಬರಿಗಳು 40 ಭಾಷೆಗಳಲ್ಲಿ ಭಾಷಾಂತರಗೊಂಡಿರುವುದು ಕನ್ನಡ ಸಾರಶ್ವತ ಲೋಕಕ್ಕೆ ಶಾಶ್ವತ ಹೆಮ್ಮೆಯ ಹೆಜ್ಜೆ. ಪ್ರತಿಯೊಂದು ಕಾದಂಬರಿಯೂ ಮರುಮುದ್ರಣ ಗೊಂಡಿರುವುದು ಅಚ್ಚರಿಯ ಸಂಗತಿ.
ಗಾಂಧೀಜಿ ಕನಸು ನನಸು ಮಾಡಲು ಸಂಕಲ್ಪ ಮಾಡಿ: ಪರಶುರಾಮ ಸತ್ತಿಗೇರಿ
ಗಾಂಧೀಜಿಯವರ ವಿಚಾರಗಳಲ್ಲಿ ಮುಖ್ಯ ಅಡಿಪಾಯವಾಗಿರುವ ಸತ್ಯ ಮತ್ತು ಅಹಿಂಸಾ ತತ್ವಗಳೊಂದಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದು ಮಾತ್ರವಲ್ಲದೆ ಇಡೀ ಜಗತ್ತಿಗೆ ಶಾಂತಿ, ಸಮಾನತೆ, ಮಾನವೀಯ ಮೌಲ್ಯಗಳ ಸಂದೇಶ ನೀಡಿರುವ ಅವರ ಚಿಂತನೆಗಳು ಸತ್ಯಾಗ್ರಹ, ಸ್ವದೇಶಿ, ಶ್ರಮದಾನ, ಸರ್ವೋದಯ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳನ್ನು ಒಳಗೊಂಡಿದೆ.
ಚುನಾವಣೆ : 9 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು
ಪಾಂಡವಪುರ ತಾಲೂಕು ಟಿಎಪಿಸಿಎಂಎಸ್ ಸಂಸ್ಥೆ 12 ನಿರ್ದೇಶಕ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 9 ಮಂದಿ ಆಯ್ಕೆಯಾಗುವ ಮೂಲಕ ಸಂಸ್ಥೆಯ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಹಾಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯಗೆ ತೀವ್ರ ಮುಖಭಂಗವಾಗಿದೆ.
ವಿಶ್ವ ರೇಬಿಸ್ ರೋಗ ದಿನಾಚರಣೆಯಲ್ಲಿ ಉಚಿತ ಲಸಿಕೆ
ರೇಬಿಸ್ ರೋಗದ ನಿರ್ಮೂಲನೆಗಾಗಿ ಸರ್ಕಾರವು ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಉಚಿತ ಲಸಿಕೆ ಕಾರ್ಯಕ್ರಮ ಮಾಡುತ್ತ ಬಂದಿದೆ. ಅದರ ಜೊತೆಗೆ ಶಾಲಾ ಮಕ್ಕಳಿಗೆ ಈ ರೇಬಿಸ್ (ಹುಚ್ಚು ನಾಯಿ ರೋಗ)ದ ಮಾಹಿತಿ ನೀಡಿ ಇದು ಅತೀ ಮುಖ್ಯವಾದ ಮಾರಣಾಂತಿಕ ರೋಗವಾಗಿದ್ದು ಸೂಕ್ತ ಮುಂಜಾಗ್ರತೆ ವಹಿಸಿ ಲಸಿಕೆ ಹಾಕಿಸುವುದರಿಂದ ಈ ರೋಗವನ್ನು ತಡೆಗಟ್ಟಬಹುದು. ರಾಜ್ಯದ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ಈ ಲಸಿಕೆ ಲಭ್ಯವಿದೆ. ಹಳೇಬೀಡು ಹೋಬಳಿಯಲ್ಲಿ ಸುಮಾರು ೩೫೦ ನಾಯಿಗಳ ಗಣತಿ ದೊರತಿದೆ. ಅದರಲ್ಲಿ ಹಳೇಬೀಡಿನ ವ್ಯಾಪ್ತಿಯಲ್ಲಿ ೧೬೦ ನಾಯಿಗಳು ಸಂಖ್ಯೆ ಹೊಂದಿದೆ. ಇವುಗಳ ಪೈಕಿ ಶೇ. ೯೯ಕ್ಕೆ ಇಂದು ಲಸಿಕೆಯಾಗಿದೆ ಎಂದರು.
  • < previous
  • 1
  • ...
  • 839
  • 840
  • 841
  • 842
  • 843
  • 844
  • 845
  • 846
  • 847
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved