• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾತ್ಮರ ದಿನ ಕೇವಲ ಆಚರಣೆಗೆ ಸೀಮಿತವಾಗದಿರಲಿ: ಶಾಸಕ ಆರಗ ಜ್ಞಾನೇಂದ್ರ
ಗಾಂಧೀಜಿ ಬದುಕು ನಡವಳಿಕೆಯಿಂದ ಇಂದಿಗೂ ಪ್ರಸ್ತುತರಾಗಿ, ಲೌಖಿಕವಾದ ಯಾವುದೇ ಆಕಾಂಕ್ಷೆ ಇಲ್ಲದೇ ಬದುಕಿ ಆದರ್ಶಪ್ರಾಯರಾಗಿರುವ ಮಹಾತ್ಮ ಪ್ರಜೆಗಳ ದೈವಸ್ವರೂಪಿಯಾಗಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡಿದ್ದ ದಂಪತಿ ಸಾವು
ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದ ದಂಪತಿಯನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗಳಿಂದ ಸಾವು ಬದುಕಿನ ಜೊತೆ ಎರಡು ದಿನ ಹೋರಾಟ ನಡೆಸಿದ ದಂಪತಿ ಚಿಕಿತ್ಸೆ ಫಲ್ಲಿಸದೆ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರವನ್ನು ಹಾಸನದ ಬಿಟ್ಟಗೌಡನಹಳ್ಳಿ ಸ್ಮಶಾನದಲ್ಲಿ ಗುರುವಾರ ಬೆಳಗ್ಗೆ ನೆರವೇರಿಸಲಾಯಿತು. ಹೊರವಲಯದಲ್ಲಿರುವ ಹಳೆ ಆಲೂರು ಗ್ರಾಮದ ಸಮೀಪ ವಾಸದ ಮನೆಯಲ್ಲಿ, ಸೋಮವಾರ ರಾತ್ರಿ ನಿಗೂಢ ವಸ್ತುಗಳು ಸ್ಫೋಟಗೊಂಡಿತ್ತು.
ಬೊಮ್ಮವಾರ ಗ್ರಾಮದಲ್ಲಿ ಗಾಂಧಿಭವನ ಲೋಕಾರ್ಪಣೆ
ದೇವನಹಳ್ಳಿ: ಜಿಲ್ಲೆಯಲ್ಲಿ ರಾಷ್ಠಪಿತ ಮಹಾತ್ಮ ಗಾಂಧೀಜಿ ಕೊಡುಗೆ, ಹೋರಾಟ ಒಳಗೊಂಡ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಆಸೆಗೆ ಬಲಿಯಾಗಿ ತೋಟಗಳನ್ನು ಮಾರಬೇಡಿ
ಇತ್ತೀಚಿನ ವರ್ಷಗಳಲ್ಲಿ ಮಲೆನಾಡಿನ ಬಗ್ಗೆ ಬೆಂಗಳೂರಿನ ಉದ್ಯಮಿಗಳ ಕಣ್ಣುಬಿದ್ದಿದ್ದು ಹೆಚ್ಚು ಹಣದ ಅಮಿಷ ಒಡ್ಡಿ ಭೂಮಿ ಖರೀದಿಸುತ್ತಿದ್ದಾರೆ. ಇಂತಹ ಉದ್ಯಮಿಗಳ ಬಲೆಗೆ ಸಾಕಷ್ಟು ಬೆಳೆಗಾರರು ಬಲಿಯಾಗುತ್ತಿದ್ದಾರೆ. ಇದು ಉತ್ತಮ ಬೆಳೆವಣಿಗೆಯಲ್ಲ ಒಮ್ಮೆ ಕಳೆದುಕೊಂಡ ಭೂಮಿಯನ್ನು ಮತ್ತೊಮ್ಮೆ ಪಡೆಯಲು ಸಾಧ್ಯವಿಲ್ಲ. ಮಲೆನಾಡು ಸ್ವರ್ಗವಿದ್ದಂತೆಇಲ್ಲಿ ಬದುಕಿದ್ದವರು ಮತ್ತೊಂದೆಡೆ ಬದುಕು ಕಟ್ಟಿಕೊಳ್ಳುವುದು ಕಷ್ಟವಾಗಲಿದೆ ಎಂದು ಅಭಿಪ್ರಾಯಿಸಿದರು. ನೆರಳಿನಾಶ್ರಯದಲ್ಲಿ ಬೆಳೆಯುವ ಕರ್ನಾಟಕದ ಕಾಫಿ ಸರ್ವಶ್ರೇಷ್ಠ ಎಂಬ ಹೆಸರು ಪಡೆದಿದೆ. ಆದ್ದರಿಂದ ಗುಣಮಟ್ಟದ ಕಾಫಿ ಬೆಳೆಯಲು ಹೆಚ್ಚಿನ ಆದ್ಯತೆ ನೀಡಿ ಎಂದರು.
ಪದವಿಗಿಂತಲೂ ಗುಣ ಹಾಗೂ ನಡತೆಗೆ ಮಹತ್ವ ಹೆಚ್ಚು
ಒಬ್ಬ ಪದವೀಧರ ಎಷ್ಟೇ ಜ್ಞಾನ ಸಂಪಾದನೆ ಮಾಡಿದರೂ ಆತನ ಗುಣ, ನಡತೆ ಹೆಚ್ಚಿನ ಮಹತ್ವವನ್ನು ಪಡೆಯುತ್ತದೆ. ವೈದ್ಯರಾದವರಿಗೆ ಅವರ ನಡತೆಯ ಬಗ್ಗೆ ಹೆಚ್ಚು ಗಮನವಿರಬೇಕು ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಿಯಾಜ್ ಬಾಷಾ ತಿಳಿಸಿದರು. ೧೫೦೦ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುತ್ತದೆ. ಅದರಲ್ಲಿ ೮೦ಕ್ಕೂ ಹೆಚ್ಚು ಆಯುರ್ವೇದ ವೈದ್ಯಕೀಯ ಕಾಲೇಜುಗಳು ಇವೆ. ಆದರೆ ಡಾ ರಾಜೀವ್‌ ಅವರ ಸಾಧನೆಯ ಫಲವಾಗಿ ರಾಜೀವ್‌ ಆಯುರ್ವೇದ ಮಹಾವಿದ್ಯಾಲಯವು ಅಲ್ಪಾವಧಿಯಲ್ಲಿ ಉನ್ನತ ಮಟ್ಟಕ್ಕೆ ಬೆಳೆದು ನಿಂತಿದೆ. ಕರ್ನಾಟಕದಲ್ಲೇ ಹೆಸರುವಾಸಿಯಾಗಿದೆ ಎಂದರು.
ಅಹಿಂಸಾ ಮಾರ್ಗ ಹಾಕಿ ಕೊಟ್ಟವರು ಗಾಂಧೀಜಿ
ಅಹಿಂಸಾ ಮಾರ್ಗವನ್ನು ಹಾಕಿಕೊಟ್ಟವರು ಮಹಾತ್ಮ ಗಾಂಧೀಜಿ. ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ಕೊಡಬೇಕು ಎಂಬುದು ಅವರ ಕನಸು ಹಾಗೂ ತತ್ವ ಸಿದ್ಧಾಂತವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ನೀಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳೋಣ ಎಂದು ಸಂಸದರಾದ ಶ್ರೇಯಸ್ ಎಂ.ಪಟೇಲ್ ಕರೆ ನೀಡಿದರು. ಕೇಂದ್ರೀಯ ಶಾಲಾ ಮಕ್ಕಳು ಗಾಂಧೀಜಿ ಅವರ ಜನಪ್ರಿಯ ಭಜನೆಗಳನ್ನು ಹಾಡುವ ಮೂಲಕ ಭಜನ ಕಾರ್ಯಕ್ರಮ ನಡೆಸಿಕೊಟ್ಟರು. ಸೆಂಟ್ರಲ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿಗಳು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತು ಕಿರು ನಾಟಕವನ್ನು ಪ್ರಸ್ತುತಪಡಿಸಿದರು.
ಅಹಿಂಸಾ ಮಾರ್ಗವನ್ನು ನಾವು ಪಾಲಿಸಬೇಕು
ಮಹಾತ್ಮ ಗಾಂಧಿಜೀಯವರು ಜೀವನದಲ್ಲಿ ರೂಢಿಸಿಕೊಂಡಿದ್ದ ಸರಳತೆ, ಸ್ವಚ್ಛತೆಗೆ ಆದ್ಯತೆ ಹಾಗೂ ಅಹಿಂಸಾ ಮಾರ್ಗವನ್ನು ನಾವುಗಳು ಪಾಲನೆ ಮಾಡಬೇಕು. ಜತೆಗೆ ಯುವ ಜನತೆ ಗಾಂಧಿಜೀಯವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಹಾಗೂ ಶಾಸ್ತ್ರಿಜೀಯವರು ನೀಡಿದ ಕೊಡುಗೆಯ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಅವರ ಆದರ್ಶಗಳನ್ನು ಮೈಗೂಡಿಕೊಳ್ಳಬೇಕು ಎಂದು ಸೋಷಿಯಲ್ ಕ್ಲಬ್ ಅಧ್ಯಕ್ಷ ಕೆ.ಎಂ.ಹೊನ್ನಪ್ಪ ಸಲಹೆ ನೀಡಿದರು. ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು. ಬಾಪೂಜಿ ಹೋರಾಟ ಹಾಗೂ ಶಾಸ್ತ್ರಿಜೀಯವರ ದೂರದೃಷ್ಠಿಯ ಆಡಳಿತದ ನೈಪುಣ್ಯತೆಯ ಅರಿವು ತಿಳಿಯಬೇಕಿದೆ ಹಾಗೂ ಪೂಜ್ಯರಿಗೆ ಗೌರವ ಸಲ್ಲಿಸಿದ್ದೇವೆ ಎಂದರು.
ಆರ್‌ಎಸ್‌ಎಸ್‌ ತನ್ನ ದೂರದೃಷ್ಟಿತ್ವದಿಂದ 100 ವರ್ಷ ಪೂರೈಸಿದೆ
ನೂರು ವರ್ಷಗಳ ಹಿಂದೆ ಹಿಂದೂ ಧರ್ಮಕ್ಕಿರುವ ಅಪಾಯಗಳನ್ನು ಗುರುತಿಸಿ ಅಂದಿನ ಮಹಾತ್ಮರು ತಮ್ಮ ವಯಕ್ತಿಕ ಜೀವನವನ್ನು ತ್ಯಾಗ ಮಾಡಿ ಧರ್ಮ ರಕ್ಷಣೆಗಾಗಿ ಸಂಘವನ್ನು ಹುಟ್ಟುಹಾಕಿದ ಪರಿಣಾಮ ನೂರು ವರ್ಷಗಳ ಅವಧಿಯಲ್ಲಿ ಹಿಂದೂ ಧರ್ಮದ ವಿರುದ್ದ ನಡೆದ ಹಲವು ಷಡ್ಯಂತ್ರಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತಿದೆ. ಸಂಘದ ಪ್ರತಿ ಶಾಖೆಗಳಲ್ಲೂ ಸ್ವಯಂ ಸೇವಕರಿಗೆ ದೇಶಭಕ್ತಿಯೊಂದಿಗೆ ದೈಹಿಕ ಚಟುವಟಿಕೆ ತರಬೇತಿ ನೀಡುವ ಮೂಲಕ ಸದೃಡ ಸಮಾಜ ನಿರ್ಮಾಣ ಮಾಡುವ ಕೆಲಸ ನಡೆಯುತ್ತಿದೆ. ಭಾರತೀಯ ಸಂಸ್ಕೃತಿ,ಪರಂಪರೆಯನ್ನು ಜಾಗೃತಿಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ವೈಭವದ ಶಿವಮೊಗ್ಗ ದಸರಾಗೆ ಸಂಭ್ರಮದ ತೆರೆ
ಮೈಸೂರು ದಸರಾ ಮಾದರಿಯಲ್ಲೇ ಕಳೆದ 11 ದಿನ ಸಂಭ್ರಮದ ಹೊನಲು ಹರಿಸಿದ ನಾಡಹಬ್ಬ, ಶಿವಮೊಗ್ಗ ದಸರಾ ಚಾಮುಂಡೇಶ್ವರಿ ದೇವಿಯ ಅಂಬಾರಿ ಮೆರವಣಿಗೆಯೊಂದಿಗೆ ಗುರುವಾರ ಸಂಪನ್ನಗೊಂಡಿತು.
ರೋಟರಿಯಿಂದ ಕರುಳುಬಳ್ಳಿ ಕ್ಯಾನ್ಸರ್ ತಡೆಗಟ್ಟುವ ಚುಚ್ಚುಮದ್ದು
ಹೆಣ್ಣು ಮಕ್ಕಳನ್ನು ಕಾಡುವ ಕರುಳುಬಳ್ಳಿ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಚುಚ್ಚುಮದ್ದು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮೂರ್‍ನಾಲ್ಕು ಜಿಲ್ಲೆಗಳಲ್ಲಿ ಈಗಾಗಲೇ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ದೊರೆತಿದೆ. ಜಿಲ್ಲೆಯಲ್ಲಿ ಚುಚ್ಚುಮದ್ದು ಅರಿವು ಕಾರ್ಯಕ್ರಮವನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ಚಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮದ ಬಗ್ಗೆ ಪ್ರಧಾನಮಂತ್ರಿಗಳ ಗಮನ ಸೆಳೆಯುವ ಕೆಲಸವನ್ನು ರೋಟರಿ ಸಂಸ್ಥೆ ನಡೆಸುತ್ತಿದೆ ಎಂದರು.
  • < previous
  • 1
  • ...
  • 840
  • 841
  • 842
  • 843
  • 844
  • 845
  • 846
  • 847
  • 848
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved