• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯದಶಮಿಗೆ ‘ಮಂಡ್ಯ ದಸರಾ’ ರಂಗು...!
ಆಕರ್ಷಿಸಿದ ಕಾಂತಾರ ಚಿತ್ರದ ಪಂಜುರ್ಲಿ ದೈವ, ವರ್ಣರಂಜಿತ ವಿಶೇಷ ರಥದಲ್ಲಿ ರಾರಾಜಿಸಿದ ನಾಡದೇವತೆ, ಬೆಳ್ಳಿ ರಥದಲ್ಲಿ ಮಹಾರಾಜನ ದರ್ಬಾರ್‌, ಅಪರೂಪವಾಗಿ ಕಂಡುಬಂದ ನಾಗರಹೊಳೆ ಕಾಡು ಜನರು ಜೊತೆಗೆ ವಿಭಿನ್ನ, ವೈಶಿಷ್ಟ್ಯಪೂರ್ಣ ಜಾನಪದ ಕಲಾತಂಡಗಳೊಂದಿಗೆ ನಡೆದ ಮಂಡ್ಯ ದಸರಾ ಮೆರವಣಿಗೆ ವಿಜಯದಶಮಿಗೆ ಮೆರುಗು ನೀಡಿತ್ತು.
ನಾಳೆ ಪಿಇಎಸ್‌ ತಾಂತ್ರಿಕ ಕಾಲೇಜಿನಲ್ಲಿ ಘಟಿಕೋತ್ಸವ
ಪ್ರಸಕ್ತ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ೮೦೧ ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದು, ಈ ಪೈಕಿ ಎಂಟು ವಿಭಾಗಗಳಿಂದ ೬೭೩ ಮಂದಿ ಪದವಿ ವಿದ್ಯಾರ್ಥಿಗಳು ಹಾಗೂ ೧೨೮ ಮಂದಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.
ಗವಿಮಠದಲ್ಲಿ ಉಚಿತ ಆರೋಗ್ಯ, ಕಣ್ಣಿನ ತಪಾಸಣಾ ಶಿಬಿರ
ಪ್ರತಿಯೊಬ್ಬರೂ ನಾನು ಎನ್ನುವ ಮನೋಭಾವ ಬಿಟ್ಟು ನಾವೂ ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಇಂತಹ ಧಾರ್ಮಿಕ ಸಭೆಗಳಲ್ಲಿ ಭಾಗವಹಿಸುವುದರಿಂದ ಸೇವಾ ಮನೋಭಾವ ಮೂಡುತ್ತದೆ. ಪಟ್ಟಣ ಪ್ರದೇಶಗಳ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆಗೆ ಹೆಚ್ಚು ಹಣ ಖರ್ಚು ಮಾಡುವುದನ್ನು ತಪ್ಪಿಸುವುದಕ್ಕಾಗಿ ಈ ಶಿಬಿರವನ್ನು ನಡೆಸಲಾಗುತ್ತಿದೆ.
ಮೊಬೈಲ್ ಮನರಂಜನೆ ತ್ಯಜಿಸಿ, ಪುಸ್ತಕ ಜ್ಞಾನ ಸಂಪಾದಿಸಿ: ಎಂ.ವಿ.ಪ್ರಕಾಶ್‌
ಚಿಕ್ಕ ಮಕ್ಕಳಿಂದ ಯುವಕರವರೆಗೂ ಎಲ್ಲರಿಗೂ ಮೊಬೈಲ್‌ ಗೀಳು ಅಂಟಿಕೊಂಡಿದೆ. ಅದರಲ್ಲೇ ಸಂಪೂರ್ಣವಾಗಿ ಮುಳುಗಿಹೋಗಿದ್ದಾರೆ. ಓದುವ ಹವ್ಯಾಸವಂತೂ ಮರೆತೇಹೋಗಿದ್ದಾರೆ. ಮಹನೀಯರ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಅವರ ತತ್ವಾದರ್ಶನ ಪಾಲನೆಗೆ ಪ್ರೇರಣೆ ಸಿಗುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ.
ಗಾಂಧಿ ಮಾರ್ಗದಲ್ಲಿ ಮುನ್ನಡೆಯಿರಿ: ಶಾಸಕ ಮಧು ಜಿ.ಮಾದೇಗೌಡ
ಗಾಂಧಿ ತತ್ವ-ಆದರ್ಶ, ಜೀವನ ಮೌಲ್ಯಗಳನ್ನು ತಿಳಿಸುವ ಸಲುವಾಗಿಯೇ ಜಿ.ಮಲ್ಲೀಗೆರೆ ಬಳಿ ಗಾಂಧಿ ಗ್ರಾಮವನ್ನು ತೆರೆಯಲಾಗಿದೆ. ಯುವಕರು, ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ವೀಕ್ಷಿಸಬೇಕು ಎಂದ ಅವರು, ಅ.೧೧ರಂದು ಗಾಂಧಿಗ್ರಾಮದಲ್ಲಿ ಶ್ರಮದಾನ ಅಭಿಯಾನ ನಡೆಯಲಿದೆ. ಸುಮಾರು ೨ಸಾವಿರ ಜನರೊಂದಿಗೆ ಶ್ರಮದಾನ ಅಭಿಯಾನ ನಡೆಸಲಿದ್ದಾರೆ.
ಗಾಂಧಿ ಜಯಂತಿ ಪ್ರಯುಕ್ತ ವೃದ್ಧಾಶ್ರಮಕ್ಕೆ ನೆರವು
ಕನಕಪುರ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ರೂರಲ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಗುರುವಾರ ರಾಮನಗರದ ದಾರಿ ದೀಪ ವೃದ್ಧಾಶ್ರಮಕ್ಕೆ ಭೇಟಿ ನೀಡಿ ದಿನಸಿ ಸಾಮಗ್ರಿ ವಿತರಿಸಿದರು.
ಹೊನ್ನಾಳಿಯಲ್ಲಿ ಶಮಿ ವೃಕ್ಷಕ್ಕೆ ಪೂಜೆ, ಬನ್ನಿ ವಿತರಣೆ
ದುಷ್ಟಶಕ್ತಿಗಳ ವಿರುದ್ಧ ವಿಜಯದ ಸಂಕೇತವಾಗಿ ಇಡೀ ನಾಡಿನಾದ್ಯಂತ ಆಚರಿಸುವ ದಸರಾ ಹಬ್ಬದ 11ನೇ ದಿನವಾದ ಗುರುವಾರ ಹಿರೇಕಲ್ಮಠದ ಸ್ವಾಮೀಜಿ ಸೇರಿದಂತೆ ಪಟ್ಟಣದ ಅನೇಕ ದೇವರು ಪುಪ್ಪಗಳಿಂದ ಶೃಂಗರಿಸಲ್ಪಟ್ಟ ಪಲ್ಲಕ್ಕಿಗಳಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಹೊರವಲಯದಲ್ಲಿನ ಶಮಿವೃಕ್ಷಕ್ಕೆ ಪೂಜೆ ಸಲ್ಲಿಸಲಾಯಿತು.
ಜೀವನದಲ್ಲಿ ಗಾಂಧಿ ಬದುಕಿನ ರೀತಿ ಅಳವಡಿಸಿಕೊಳ್ಳಬೇಕು: ಶಾಸಕ ಡಿ.ಜಿ.ಶಾಂತನಗೌಡ
ಮಹಾತ್ಮ ಗಾಂಧಿಯವರ ಸ್ಮರಣೆಯನ್ನು ನಾವು ಮಾಡಬಹುದಾಗಿದೆ. ಆದರೆ, ಅವರಂತೆ ಬದುಕಿನಲ್ಲಿ ನಡೆದುಕೊಳ್ಳುವುದು ಕಷ್ಟಸಾಧ್ಯ. ಅದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹಿಂದೂಗಳು ಒಗ್ಗೂಡಿದರೆ ಧರ್ಮ ಗಟ್ಟಿಗೊಳಿಸಲು ಸಾಧ್ಯ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ
ಬಾಳೆಹೊನ್ನೂರು, ಹಿಂದೂಗಳು ಒಗ್ಗೂಡಿದರೆ ಧರ್ಮವನ್ನು ಗಟ್ಟಿಗೊಳಿಸಿ ಉಳಿಸಿ ಬೆಳೆಸಲು ಸಾಧ್ಯವಿದೆ ಎಂದು ಕಾಸರಗೋಡು ಎಡನೀರು ಮಠ ಶಂಕರಾಚಾರ್ಯ ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.
ಹರಳು ಯೂರಿಯಾ ಕಡಿಮೆ ಮಾಡಿ ನ್ಯಾನೋ ಯೂರಿಯಾ ಬಳಸಿ: ಶಾಸಕ ಷಡಕ್ಷರಿ
ಈ ಯೋಜನೆಯಡಿ ತಾಲೂಕಿನಲ್ಲಿ ೪೦೦ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯ ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಗಿದೆ. ಯೂರಿಯಾದ ಅತಿಯಾದ ಬಳಕೆ ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ವಿವಿಧ ರೀತಿಯಲ್ಲಿ ಹಾನಿಕಾರಕವಾಗಲಿದ್ದು, ಹೆಚ್ಚಾಗಿ ಬಳಕೆ ಮಾಡಿದರೆ ಇಳುವರಿ ಕಡಿಮೆಯಾಗಿ ಪೋಷಕಾಂಶಗಳ ಅಸಮತೋಲನ ಉಂಟಾಗಬಹುದು. ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ.
  • < previous
  • 1
  • ...
  • 842
  • 843
  • 844
  • 845
  • 846
  • 847
  • 848
  • 849
  • 850
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved