• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾದಂಬರಿ ಸಾಹಿತ್ಯಕ್ಕೆ ವಿಶಿಷ್ಟ ರೂಪ ನೀಡಿದ ಬೈರಪ್ಪ
ಭೈರಪ್ಪನವರು ಓದುಗರೊಂದಿಗೆ ಜೀವಂತವಾಗಿದ್ದಾರೆ. ಹಲವು ಕಾದಂಬರಿಗಳು ಹತ್ತಾರು ಭಾಗಳಲ್ಲಿ ಜೀವ ತಳೆದಿವೆ. ಜೀವಪರ ಕಾಳಜಿ ಹೊಂದಿದ್ದ ಸರಳ ಸಜ್ಜನಿಕೆಯ ಭೈರಪ್ಪನವರ ಕೃತಿಗಳಲ್ಲಿನ ಆಶಯ ಮತ್ತು ನೈತಿಕ ಮಾರ್ಗ ಸೂಚಿಗಳನ್ನು ಓದಿ ಪಾಲಿಸುವ ಮೂಲಕ ಆ ಮಹಾನ್ ಲೇಖಕರಿಗೆ ನಾವು ಗೌರವ ಸಲ್ಲಿಸಬೇಕು. ತನ್ಮೂಲಕ ನಮ್ಮ ಬದುಕನ್ನು ಮೌಲಿಕವಾಗಿ ರೂಪಿಸಿಕೊಳ್ಳಬೇಕು
ಜಗತ್ತಿನ ಮಹಾನ್ ಅಹಿಂಸಾವಾದಿ ಮಹಾತ್ಮಾ ಗಾಂಧಿ
ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ಅಹಿಂಸೆಯನ್ನು ತನ್ನ ಜೀವನದ ವಿಧಾನವನ್ನಾಗಿಸಿಕೊಂಡಿದ್ದ ಗಾಂಧೀಜಿಯವರು ಜಗತ್ತಿನ ಮಹಾನ್ ಅಹಿಂಸಾ ನಾಯಕರೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಜನ್ಮದಿನವಾದ ಅಕ್ಟೋಬರ್ 2 ನ್ನು ಇಂದು ಇಡೀ ಜಗತ್ತಿನಾದ್ಯಂತ ‘ವಿಶ್ವ ಅಹಿಂಸಾ ದಿನ’ವನ್ನಾಗಿ ಆಚರಿಸಲು ವಿಶ್ವಸಂಸ್ಥೆ ಕರೆ ನೀಡಿರುವುದು ಹೆಮ್ಮೆಯ ವಿಚಾರ.
ಗುಜರಾತ್‌ನಲ್ಲಿನ ಪಟೇಲ್ ಮಾದರಿ ಗಾಂಧೀಜಿ ಪ್ರತಿಮೆ ಸ್ಥಾಪಿಸಿ
ರಾಮನಗರ: ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತೆಯ ಪ್ರತಿಮೆ ಮಾದರಿಯಲ್ಲಿಯೇ ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅವರ ಎತ್ತರದ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಕನ್ನಡ ಚಳವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು.
ಗಾಂಧಿ ಮಾರ್ಗ ಅನುಸರಿಸುವುದು ಸೂಕ್ತ
ಗಾಂಧೀಜಿ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕು. ಅವರ ಹೆಜ್ಜೆ ಗುರುತುಗಳಲ್ಲಿ ನಡೆಯುವುದೇ ನಾವು ಗಾಂಧೀಜಿಯವರಿಗೆ ಸಲ್ಲಿಸುವ ಗೌರವ ಎಂದು ವರ್ತಕ ಟಿ.ಜಿ.ನರೇಂದ್ರ ಹೇಳಿದರು.
ಅಂಬಾರಿ ಹೊತ್ತು ''ಸಿಕ್ಸರ್'' '' ಬಾರಿಸಿದ ಅಭಿಮನ್ಯು...!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆಯು ಸತತ 6ನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಲಕ್ಷಾಂತರ ಜನರ ನಡುವೆ ಗಾಂಭೀರ್ಯದ ಹೆಜ್ಜೆ ಹಾಕುವ ಮೂಲಕ ಜಂಬೂಸವಾರಿಯನ್ನು ಯಶಸ್ವಿಗೊಳಿಸಿತು.

ಬಾಟಂ.. ರಾಜ್ಯದ ವಿವಿಧ ಕಲಾವಂತಿಕೆಯ ದರ್ಬಾರ್...!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ನಂದೀಧ್ವಜ, ವೀರಭದ್ರ ಕುಣಿತ, ಕೊಂಬು ಕಹಳೆ, ನಂದಿ ಕೋಲು, ಜಗ್ಗಲಗಿ ಮೇಳ ಸೇರಿದಂತೆ ರಾಜ್ಯ ವಿವಿಧ ಸಾಂಸ್ಕೃತಿಕ ಕಲೆಗಳನ್ನು ಜಿಲ್ಲೆಯ ಕಲಾ ತಂಡಗಳು, ಕಲಾವಿದರು ಉತ್ತಮವಾಗಿ ಪ್ರದರ್ಶಿಸಿದರು.

ಗಾಂಧಿ ಮಾರ್ಗದಿಂದ ಸ್ವಸ್ಥ ಸಮಾಜ
ಗಾಂಧಿ ಮಾರ್ಗದಲ್ಲಿ ಸಾಗಿದರೆ ನೈತಿಕ ಬಲವಾಗಿರುವ ಸ್ವಸ್ಥ ಸಮಾಜ ನಿರ್ಮಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಜಾಲ ತಾಣಗಳಿಂದ ಮಹಿಳೆ ಅಸುರಕ್ಷಿತವೆಂಬ ಭಾವನೆ
ಸಾಮಾಜಿಕ ಜಾಲತಾಣಗಳ ಕಾರ್ಯ ವೈಖರಿಯಿಂದಾಗಿ ಪ್ರಸ್ತುತ ಮಹಿಳೆ ಅಸುರಕ್ಷಿತವೆಂಬ ಭಾವನೆ ಮೂಡುತ್ತಿದೆ ಎಂದು ಮನೋವೈದ್ಯೆ ಡಾ.ಸೌಜನ್ಯ ವಶಿಷ್ಠ ಆತಂಕ ವ್ಯಕ್ತಪಡಿಸಿದರು.
ಚಾಮುಂಡಿಯಾಗಿ ಕಂಗೊಳಿಸಿದ ಶೃಂಗೇರಿ ಶಾರದೆ
ಶೃಂಗೇರಿ, ಶ್ರೀ ಶಾರದಾಪೀಠದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಶರನ್ನವರಾತ್ರಿ ಮಹೋತ್ಸವದಲ್ಲಿ ಬುಧವಾರ ಶಾರದೆಗೆ ಚಾಮುಂಡಿ ಅಲಂಕಾರ ಮಾಡಿ ಪೂಜಿಸಲಾಯಿತು.
ಆನೆ ಮೇಲೆ 'ಅಂಬಾರಿ' ಕಟ್ಟುವುದೇ ಒಂದು ಕಲೆಗಾರಿಕೆ

ದಸರಾ ವಿಜಯದಶಮಿ ಮೆರವಣಿಗೆಯ ಕೇಂದ್ರ ಬಿಂದು ಚಿನ್ನದ ಅಂಬಾರಿ ಹಾಗೂ ಅಂಬಾರಿಯನ್ನು ಹೊರುವ ಆನೆ. ಅಂತಹ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಆನೆಯ ಮೇಲೆ ಸೊಗಸಾಗಿ ಕಟ್ಟುವುದೇ ಒಂದು ಕಲೆಗಾರಿಕೆ ಆಗಿದೆ.

  • < previous
  • 1
  • ...
  • 845
  • 846
  • 847
  • 848
  • 849
  • 850
  • 851
  • 852
  • 853
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved