• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ
ಕನ್ನಡಿಗರ ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ವಿಸ್ತರಣೆ ಮಾಡುವ ಯೋಜನೆ ಇದೀಗ ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬಿಎಂಆರ್‌ಸಿಎಲ್‌ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.
ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡ ಬೆಳೆಸಬೇಕಿದೆ: ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ
ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡವನ್ನು ಬೆಳೆಸಬೇಕಾದ ಮನಸ್ಸುಗಳು ಆಡಳಿತದಲ್ಲಿ ಇರಬೇಕಾದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಪ್ರತಿಪಾದಿಸಿದರು.
ಬೆಂಗಳೂರು ನಗರ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರು. ಯೋಜನೆ: ಸಿಎಂ ಸಿದ್ದರಾಮಯ್ಯ ಮಾಹಿತಿ
ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 1.20 ಲಕ್ಷ ಕೋಟಿ ರು. ವೆಚ್ಚದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ನಗರದ ಚಿತ್ರಣವೇ ಬದಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ರಂಥಾಲಯ ಮೇಲ್ವಿಚಾರಕಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ಅಥಣಿ ವೇತನ ನೀಡಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಪಂ ಗ್ರಂಥಾಲಯ ಹಾಗೂ ಅರಿವು ಕೇಂದ್ರಗಳ ಮೇಲ್ವಿಚಾರಕರ ನೌಕರರ ಸಂಘದ ಪದಾಧಿಕಾರಿಗಳು ತಾಪಂ ಇಒ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಿಜೆಐ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ವಕೀಲನೋರ್ವ ಶೂ ಎಸೆದು ಹಲ್ಲೆ ನಡೆಸಲು ಯತ್ನಿಸಿದ ದಾಳಿ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಜೈ ಭೀಮ ಸಂಘಟನೆ ಈಚೆಗೆ ಪ್ರತಿಭಟನೆ ನಡೆಸಿದವು.
ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕಾರ್ಯ ಶ್ಲಾಘನೀಯ: ಡಿಸಿ
ಪೊಲೀಸರು ಹಬ್ಬಗಳನ್ನು ಆಚರಿಸದೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಕಾರ್ಯ ಅಭಿನಂದನೀಯ. ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನವನ್ನು ಎಲ್ಲರೂ ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ₹5 ಕೋಟಿ ಅನುದಾನ: ಶಾಸಕ ಬಾಬಾಸಾಹೇಬ ಪಾಟೀಲ
ಐತಿಹಾಸಿಕ ಕಿತ್ತೂರು ಸಂಗ್ರಾಮದ ವಿಜಯೋತ್ಸವಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು 5 ಕೋಟಿ ಮಂಜೂರು ಮಾಡುವ ಮೂಲಕ ತಾಯಿ ಚನ್ನಮ್ಮಾಜಿಗೆ ಗೌರವ ಸಲ್ಲಿಸಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುತ್ತೇನೆಂದು ಎಲ್ಲೂ ಹೇಳಿಲ್ಲ
ಕನ್ನಡಪ್ರಭ ವಾರ್ತೆ ಅಥಣಿ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆಗ್ತೀನಿ ಅಂತ ನಾನು ಎಲ್ಲಿ ಕೂಡ ಹೇಳಿಲ್ಲ, ಅಪೇಕ್ಷಿತನೂ ಅಲ್ಲ. ಸಹಕಾರಿ ರಂಗದಲ್ಲಿ ಅಪೇಕ್ಷ ಬ್ಯಾಂಕಿನ ಅಧ್ಯಕ್ಷನಾಗಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿದ್ದೇನೆ ಜೊತೆಗೆ ಸಹಕಾರಿ ಸಚಿವನಾಗಿ ಕೆಲಸವನ್ನು ಮಾಡಿದ್ದೇನೆ, ರಾಜ್ಯದ ಉಪ ಮುಖ್ಯಮಂತ್ರಿಯಾಗಿ ತಿರುಗಿ ಜಿಲ್ಲಾ ಮಧ್ಯವರ್ತಿ ಬ್ಯಾಂಕಿಗೆ ಅಧ್ಯಕ್ಷನಾಗುವ ಭ್ರಮೆ ನನಗೆ ಇಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಾಲ್ಮೀಕಿ ಸಮುದಾಯ ಅವಮಾನ ಖಂಡಿಸಿ ಪ್ರತಿಭಟನೆ
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ವಾಲ್ಮೀಕಿ ಸಮುದಾಯದ ಕುರಿತು ಅವಾಚ್ಯ ಶಬ್ಧಗಳಿಂದ ನಿಂದಿಸಿ ವಾಲ್ಮೀಕಿ ಸಮುದಾಯದವರಿಗೆ ಸಾರ್ವಜನಿಕವಾಗಿ ಅವಮಾನಿಸಿದ್ದು ಖಂಡನೀಯ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ವಾಲ್ಮೀಕಿ ಸಮುದಾಯದ ಮುಖಂಡ ರಮೇಶ ಸಿಂದಗಿ ಆಗ್ರಹಿಸಿದರು.
ಜಾತಿ ನಿಂದನೆ ಮಾಡುವವರಿಗೆ ತಕ್ಕ ಪಾಠ ಕಲಿಸಿ
ಕನ್ನಡಪ್ರಭ ವಾರ್ತೆ ಯಮಕನಮರಡಿ ಇಡೀ ಮನುಕುಲಕ್ಕೆ ರಾಮಾಯಣ ರಚಿಸಿ ಬದುಕುವ ದಾರಿ ತೋರಿಸಿದ ಶ್ರೀ ಮಹರ್ಷಿ ವಾಲ್ಮೀಕಿಯವರ ಸಮುದಾಯದಲ್ಲಿ ಜನಿಸಿದ ಮುಗ್ಧ ಜನರ ಜಾತಿ ನಿಂದನೆ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕೆಂದು ರಾಜ್ಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 14310
  • next >
Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved