• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಸಿದ್ಧ ಮಾದರಿಯಿಂದ ಹೊರಬನ್ನಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆಯರು ಸಿದ್ಧ ಮಾದರಿಯಿಂದ ಹೊರಬನ್ನಿ. ನಿಮ್ಮನ್ನು ನೀವು ಅರಿತು ವೃತ್ತಿಯಲ್ಲಿ ಉನ್ನತ ಸ್ಥಾನ ಅಲಂಕರಿಸಿ ಎಂದು ಮೈಸೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಜಿ.ವೆಂಕಟೇಶಕುಮಾರ ಉದ್ಯೋಗಸ್ಥ ಮಹಿಳೆಯರಿಗೆ ಕಿವಿಮಾತು ಹೇಳಿದರು.
ಸಕಾಲಕ್ಕೆ ಗ್ರಾಪಂ ಚುನಾವಣೆ ನಡೆಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ಎರಡ್ಮೂರು ತಿಂಗಳಿನಲ್ಲಿ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಅವಧಿ ಮುಗಿಯುತ್ತಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಸಕಾಲಕ್ಕೆ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ನಡೆಸಬೇಕು ಎಂದು ಜಿಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಕಾನೂನು ಸಲಹೆಗಾರ ಬಾಪುಗೌಡ ಬಿರಾದಾರ ಹೇಳಿದರು.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಜಾತಿಗಣತಿಯಲ್ಲ
ಸಮೀಕ್ಷಾ ಶಿಬಿರಗಳನ್ನು ಆಯೋಜಿಸಿದಾಗ ಜನರನ್ನು ಕರೆತರಲು ಹಾಗೂ ಸಮೀಕ್ಷೆಗಾರರಿಗೆ ಪ್ರೋತ್ಸಾಹಧನ ನೀಡಬೇಕು
ಭೀಮಾ ತೀರದಲ್ಲಿ ಮತ್ತೆ ಪ್ರವಾಹ ಆತಂಕ
ಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ಸೆ.29 ರಂದು ಬೆಳಗ್ಗೆ 86 ಸಾವಿರ ಕ್ಯೂಸೆಕ್‌ ಹಾಗೂ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ 1.25 ಲಕ್ಷ ಕ್ಯೂಸೆಕ್‌ ಹಾಗೂ ಸೀನಾ ನದಿಯಿಂದ ಭೀಮಾ‌ ನದಿಗೆ 1.16 ಲಕ್ಷ ಕ್ಯೂಸೆಕ್‌ ಸೇರಿ ಒಟ್ಟು 3.27 ಲಕ್ಷ ಕ್ಯೂಸೆಕ್‌ ನೀರು ಹರಿ ಬಿಟ್ಟಿರುವುದರಿಂದ ತಾಲೂಕಿನ 12 ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದೆ.
ಜೀವನದಲ್ಲಿ ಆಲಸ್ಯ ತೆಗೆದರೆ ಸಾಧನೆಗೆ ದಾರಿಸಿಕ್ಯಾಬ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ಜೀವನದಲ್ಲಿ ಯಶಸ್ಸು ಸಾಧಿಸಲು ಹಲವಾರು ವಿಫಲತೆಗಳನ್ನು ಎದುರಿಸಬೇಕಾಗುತ್ತದೆ. ಕಷ್ಟಕರ ಸಮಯಕ್ಕೆ ಸರಿಯಾದ ಯೋಜನೆಯನ್ನು ವಿದ್ಯಾರ್ಥಿಗಳು ಮಾಡಿಕೊಂಡರೆ ಯಶಸ್ಸು ದೂರವಿಲ್ಲ. ಮನುಷ್ಯ ಜೀವನದಲ್ಲಿ ಆಲಸ್ಯವನ್ನು ತೆಗೆದು ಹಾಕಿದರೆ ಸಾಧನೆಗೆ ದಾರಿಯಾಗುತ್ತದೆ ಎಂದು ಮಲೇಶಿಯಾದ ಯುನಿವರ್ಸಿಟಿ ಆಫ್ ಸೈನ್ಸ್ ಡಾ.ಕೂಯಾಂಗ್ ಹೇಳಿದರು.
ತ್ವರಿತಗತಿಯಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ: ಸಚಿವ ತಿಮ್ಮಾಪೂರ
ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶೀಘ್ರವೇ ಜೈಕಿಸಾನ್‌ ಮಾರುಕಟ್ಟೆ ವರ್ತಕರ ಸಮಸ್ಯೆ ಪರಿಹಾರ
ಜೈಕಿಸಾನ್‌ ವರ್ತಕರ ಬೇಡಿಕೆಯಂತೆ ಮೂರು ತಿಂಗಳ ಅವಧಿಯಲ್ಲಿ ಅವರ ಸಮಸ್ಯೆ ಪರಿಹರಿಸುತ್ತೇವೆ. ಅವಶ್ಯಕತೆ ಬಿದ್ದರೆ ಹೊಸ ಮಳಿಗೆ ನಿರ್ಮಿಸಲು ನಾವು ತಯಾರಿದ್ದೇವೆ ಎಂದು ಸಚಿವರು ತಿಳಿಸಿದರು.
ಅಧುನಿಕ ಕಾಂತಿವರ್ಧಕ ಬಳಸುವಾಗ ಎಚ್ಚರವಿರಲಿ: ಪ್ರೋ. ಗೀತಾ ಗಡಾದ
ತೇರದಾಳ: ದೇವರು ಸೃಜಿಸಿದ ಪ್ರಕೃತಿಯ ಸೌಂದರ್ಯ ಮುಕುಟವೇ ನಾರಿ. ನಮ್ಮ ಭಾರತೀಯ ನಾರಿಯರು ಸೌಂದರ್ಯದಲ್ಲಿ ವಿಶ್ವದಲ್ಲಿಯೇ ಮುಂಚೂಣಿಯಲ್ಲಿದ್ದು,ಜಾಹೀರಾತುಗಳಿಗೆ ಮಾರು ಹೋಗಿ ರಸಾಯನಿಕಯುಕ್ತ ಸೌಂದರ್ಯವರ್ಧಕ ಬಳಸುವುದರ ಬದಲಾಗಿ ಭಾರತೀಯ ಆಯುರ್ವೇದ ಶೈಲಿಯ ವಸ್ತುಗಳನ್ನು ಬಳಸಬೇಕೆಂದು ಎಸ್.ಬಿ.ಎಂ.ಕೆ. ಆಯುರ್ವೇದ ವಿದ್ಯಾಲಯ ಕಹೆರ ಅಸೋಸಿಯೇಟ್ ಪ್ರೋ.ಗೀತಾ ಗಡಾದ ಹೇಳಿದರು.
ಗಣತಿ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ಇಲ್ಲ: ನಾರಾಯಣಸಾ ಭಾಂಡಗೆ
ರಾಜ್ಯ ಸರ್ಕಾರ ಕೈಗೊಂಡಿರುವ ಗಣತಿ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ಕಾಣಿಸುತ್ತಿಲ್ಲ. ಹಲವಾರು ಗೊಂದಲಗಳಿಂದ ಕೂಡಿದ್ದು, ಈಗಾಗಲೇ ಹಲವಾರು ಅಂಶಗಳನ್ನು ಸರ್ಕಾರ ಕೈಬಿಡುವ ಮೂಲಕ ಮುಜುಗರ ಅನುಭವಿಸಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಕತ್ತಿ ಡೆಡ್‌ ಹಾರ್ಸ್‌, ಔಟ್‌ ಆಫ್‌ ಆರ್ಡರ್‌ ಆಗ್ತಾರೆ!
ಈ ಚುನಾವಣೆ ಹುಕ್ಕೇರಿಗೆ ಮಾತ್ರ ಸೀಮಿತವಾದದ್ದು. ಮಾಜಿ ಸಂಸದ ರಮೇಶ ಕತ್ತಿ ಡೆಡ್‌ ಹಾರ್ಸ್‌ ಆಗಿದ್ದು, ಮತ್ತೆ ಅವರು ಔಟ್‌ ಆಫ್‌ ಆರ್ಡರ್‌ ಆಗುತ್ತಾರೆ.
  • < previous
  • 1
  • ...
  • 847
  • 848
  • 849
  • 850
  • 851
  • 852
  • 853
  • 854
  • 855
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved