• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ. 15ರಿಂದ ಈ ವರ್ಷದ ಕಂಬಳ ಋತು ಆರಂಭ: ಜ. 24ರಂದು ಮೂಡುಬಿದಿರೆ ಕಂಬಳ
ಜ. 24 ಮತ್ತು 25ರಂದು ಮೂಡುಬಿದಿರೆಯ ಕೋಟಿ-ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ ಎಂದು ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಗೋಣಿಕೊಪ್ಪ ಕಾವೇರಿ ಕಾಲೇಜ್‌ ಹಳೆ ವಿದ್ಯಾರ್ಥಿಗಳ ಪುನರ್ಮಿಲನ
ವಿರಾಜಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ 1982ರ ಶೈಕ್ಷಣಿಕ ವರ್ಷವನ್ನು ಪೂರೈಸಿದ ವಿದ್ಯಾರ್ಥಿಗಳ ಪುನರ್‌ಮಿಲನ, ಸಂತೋಷ ಕೂಟ ಕಾರ್ಯಕ್ರಮ ನಡೆಯಿತು.
ರಾಜಭಾಷೆ ಹೆಸರಲ್ಲಿ ಹಿಂದಿ ಹೇರಿಕೆ ನಿಲ್ಲಿಸಿ: ಪ್ರಭಾಕರ ಪೂಜಾರಿ
ಒಕ್ಕೂಟ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಇರುವ ಎಲ್ಲ ಭಾಷೆಗಳನ್ನು ಒಕ್ಕೂಟ ಸರ್ಕಾರದ ಅಧಿಕೃತ ಆಡಳಿತ/ಸಂವಹನ ಭಾಷೆಗಳನ್ನಾಗಿ ಮಾಡಬೇಕು. ದೇಶದ ಎಲ್ಲ ನುಡಿಗಳೂ ಸಮಾನ ಎಂದು ಘೋಷಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅ.ರಾ. ಪ್ರಭಾಕರ ಪೂಜಾರಿ ಹೇಳಿದರು.
ಪರಸ್ಪರ ಗೌರವದಿಂದ ಸುಗಮ ಜೀವನ: ಡಾ.ಎಂ.ಎನ್. ರಾಜೇಂದ್ರ ಕುಮಾರ್
ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ವತಿಯಿಂದ ರಾಮಲ್ ಕಟ್ಟೆಯಲ್ಲಿ ಸುಮಾರು 1.5 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಶಾರದಾ ಸಮುದಾಯ ಭವನವನ್ನು ಭಾನುವಾರ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಲೋಕಾರ್ಪಣೆಗೊಳಿಸಿದರು.
ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅದಾಲತ್, ಮಾಹಿತಿ ಕಾರ್ಯಾಗಾರ
ಪುತ್ತೂರು ಶಾಸಕರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ವತಿಯಿಂದ ಪ್ರಾಧಿಕಾರದ ಅದಾಲತ್ ಮತ್ತು ಮಾಹಿತಿ ಕಾರ್ಯಾಗಾರ ನೆರವೇರಿತು.
ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಜಾತಿಗಣತಿ: ಸುನಿಲ್‌ ಕುಮಾರ್
ಸಮೀಕ್ಷೆಗೆ ವಿರೋಧ ಮಾಡಿ ಬಿಜೆಪಿ ಜನರ ದಾರಿ ತಪ್ಪಿಸುವುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಕುಮಾರ್, ಪೂರ್ವ ಸಿದ್ಧತೆ ಇಲ್ಲದ ಈ ಸಮೀಕ್ಷೆಯಿಂದ ಜನರಿಗಾಗಲಿ ಸರ್ಕಾರಕ್ಕಾಗಲಿ ಲಾಭ ಇಲ್ಲ. ಬದಲಾಗಿ ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗೆ ಅನುಕೂಲ ಆಗಲಿದೆ ಎಂದವರು ಹೇಳಿದ್ದಾರೆ.
ಸಾಹಿತ್ಯಕ್ಕೆ ಭಾಷೆ ಜಾತಿ ಪರಿಮಿತಿ ಇಲ್ಲ: ಎಂ ಪಿ ಕೇಶವ ಕಾಮತ್
ಸಾಹಿತ್ಯಕ್ಕೆ ಭಾಷೆ ಜಾತಿ ಪರಿಮಿತಿ ಇರುವುದಿಲ್ಲ ಎಂದು ಎಂ ಪಿ ಕೇಶವ ಕಾಮತ್‌ ತಿಳಿಸಿದರು.
ಧವಸ ಭಂಡಾರ ವಾರ್ಷಿಕ ಮಹಾಸಭೆ
90ನೇ ಧವಸ ಭಂಡಾರ ನಾಪೋಕ್ಲು ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಭಗವತಿ ಕಲ್ಯಾಣ ಮಂಟಪದಲ್ಲಿ ಧವಸ ಭಂಡಾರದ ಅಧ್ಯಕ್ಷರಾಗಿರುವ ಕಂಗಾಂಡ ಜಾಲಿ ಪೂವಪ್ಪ ಅಧ್ಯಕ್ಷತೆಯಲ್ಲಿ ಜರುಗಿತು.
ಧರ್ಮ ಉಳಿಯಬೇಕು, ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು: ಬಸವಲಿಂಗ ಸ್ವಾಮೀಜಿ
ಧರ್ಮ ಉಳಿಯಬೇಕು. ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.
ಮೂಲ್ಕಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ, ಧಾರ್ಮಿಕ ಸಭೆ
ಹಿಂದೂ ಯುವ ಸೇನೆ ಮೂಲ್ಕಿ ಹಾಗೂ ಮಹಿಳಾ ಮಂಡಳಿ ಘಟಕದ ಆಶ್ರಯದಲ್ಲಿ ಮೂಲ್ಕಿ ಬಸ್ ನಿಲ್ದಾಣದ ಬಳಿಯ ಶಿವಾಜಿ ಮಂಟಪದಲ್ಲಿ 27ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ನಡೆಯುತ್ತಿದೆ.
  • < previous
  • 1
  • ...
  • 848
  • 849
  • 850
  • 851
  • 852
  • 853
  • 854
  • 855
  • 856
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved