• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಣಗುಡ್ಡೆ ಕ್ಷೇತ್ರ: ನಿತ್ಯ ಭಕ್ತರ ದಂಡು, ಅಚ್ಚುಕಟ್ಟು ವ್ಯವಸ್ಥೆ
ಕ್ಷೇತ್ರದಲ್ಲಿ ನಿತ್ಯವೂ ಜೋಡಿ ಚಂಡಿಕಾಯಾಗ, ದುರ್ಗಾ ನಮಸ್ಕಾರ ಪೂಜೆ, ವಿಜಯದಶಮಿ ಪರ್ವಕಾಲದಲ್ಲಿ ತ್ರಿಶಕ್ತಿ ಮಹಾಯಾಗ, ಬಲಿ ಉತ್ಸವ, ರಂಗ ಪೂಜಾ ಮಹೋತ್ಸವ, ನಿರಂತರ ಅನ್ನಸಂತರ್ಪಣೆ, ಸಾಂಸ್ಕೃತಿಕ ವೈಭವಗಳಿಗೆ ಕ್ಷೇತ್ರವು ಸಾಕ್ಷಿಯಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಶೇ.20 ಸಮೀಕ್ಷೆ ಪೂರ್ಣ
ಉಡುಪಿ ಜಿಲ್ಲೆಯಲ್ಲಿ ಶೇ 20ರಷ್ಟು ಕುಟುಂಬಗಳ, ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಸುಮಾರು 3.55 ಲಕ್ಷ ಕುಟುಂಬಗಳಿದ್ದು, ಅವುಗಳಲ್ಲಿ ಮಂಗಳವಾರದ ವರೆಗೆ 70,971 ಕುಟುಂಬಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.
ಜನಸಾಮಾನ್ಯರ ಆರೋಗ್ಯ ಕಾಪಾಡುವ ಔಷಧ ತಜ್ಞರ ಸೇವೆ ಶ್ಲಾಘನೀಯ: ಡಾ. ಭಂಡಾರಿ
ದೊಡ್ಡಣಗುಡ್ಡೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಸಹಾಯಕ ಔಷಧ ನಿಯಂತ್ರಕರ ಕಚೇರಿ, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಔಷಧ ತಜ್ಞರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಶಿರ್ವ: ರಸ್ತೆ ಹೊಂಡ ಮುಚ್ಚಿ ಪ್ರತಿಭಟಿಸಿದ ನಾಗರಿಕರು!
ಆತ್ರಾಡಿ- ಬಜ್ಪೆ ರಾಜ್ಯ ಹೆದ್ದಾರಿಯ ಪೆರ್ನಾಲ್ - ಪಿಲಾರುಕಾನದ ಪರಿಸರದಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳನ್ನು ಸ್ಥಳೀಯ ನಾಗರಿಕರೇ ಸೇರಿ ಮುಚ್ಚುವ ಮೂಲಕ ಹೆದ್ದಾರಿ ಇಲಾಖೆ ಮತ್ತು ಜನಪ್ರತಿನಿಧಿಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ತಕ್ಷಣ ಕೈಗಾರಿಕೆ ಸ್ಥಾಪಿಸಿ, ಇಲ್ಲಾ ನಿವೇಶನ ಮರಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ. ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.
ಜೆಪ್ಪು ಮಹಾಕಾಳಿಪಡ್ಪು ಅಂಡರ್‌ ಬ್ರಿಡ್ಜ್‌ ಕಾಮಗಾರಿ ಮುಕ್ತಾಯಕ್ಕೆ ಗಡುವು
ಜೆಪ್ಪು ಮಹಾಕಾಳಿಪಡ್ಪು ಅಂಡರ್‌ ಬ್ರಿಡ್ಜ್‌ ಕಾಮಗಾರಿ ವಿಳಂಬ ವಿರುದ್ಧ ಮಂಗಳವಾರ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಕೂಡಲೆ ಅಂಡರ್‌ ಬ್ರಿಡ್ಜ್‌ನ್ನು ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಿ, ಇಲ್ಲದಿದ್ದರೆ ಅಧಿಕಾರದಿಂದ ತೊಲಗಿ ಎಂದು ಆಗ್ರಹಿಸಿದರು.
ಕ್ರಿಕೆಟ್‌ಗೆ ಅವಮಾನ ಮಾಡಿದ ಆಟಗಾರರು: ಶ್ಯಾಮರಾಜ್ ಬಿರ್ತಿ
ಒಬ್ಬ ಮಾಜಿ ಬಿಜೆಪಿ ಲೋಕಸಭಾ ಸದಸ್ಯ ಭಾರತ ಕ್ರಿಕೆಟ್ ತಂಡ ಮುಖ್ಯ ಕೋಚ್ ಆಗಿ ನೇಮಕವಾದಗಲೇ ಅನುಮಾನ ಮೂಡಿತ್ತು. ಈ ದೇಶದಲ್ಲಿ ಕ್ರಿಕೆಟ್ ಆಟವನ್ನೂ ಸಹ ಜನಸಾಮನ್ಯರ ತಲೆಯಲ್ಲಿ ಧರ್ಮದ ಭಾವನೆ ತುರುಕುವುದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಕ್ರಿಕೆಟ್ ಆಟವನ್ನು ಕೇವಲ ಆಟವಾಗಿ ಆಸ್ವಾದಿಸಬೇಕೇ ಹೊರತು, ಅದನ್ನು ರಾಜಕೀಯ ಸರಕಾಗಿ ಬಳಸುವುದು ಎಷ್ಟು ಮಾತ್ರಕ್ಕೂ ಸರಿಯಲ್ಲ ಎಂದು ಬಿರ್ತಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಮಡಿಕೇರಿ, ಗೋಣಿಕೊಪ್ಪ ದಸರಾ: ವಾಹನ ಸಂಚಾರ ಬದಲಾವಣೆ
ನಾಡಹಬ್ಬ ದಸರಾ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ವಾಹನ ಸಂಚಾರ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ರೋಟರಿ ಮಿಸ್ಟಿ ಹಿಲ್ಸ್‌ ಮಕ್ಕಳ ದಸರಾ
ಮಕ್ಕಳ ದಸರಾದಲ್ಲಿ ಕಳೆದ ವರ್ಷದ ವಿಜೇತ ತಂಡ ಟೀಂ ಅಗ್ನಿ ಈ ವರ್ಷವೂ ಅತ್ಯುತ್ತಮ ಪ್ರದರ್ಶನದೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿ: ಡಾ.ಜೆ. ಸೋಮಣ್ಣ
ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಡಾ. ಜೆ. ಸೋಮಣ್ಣ ಹೇಳಿದರು.
  • < previous
  • 1
  • ...
  • 849
  • 850
  • 851
  • 852
  • 853
  • 854
  • 855
  • 856
  • 857
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved