• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಜಿತ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿ: ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ
ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು. ಯೋಜಿತ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂಬುದು ಜಮಾಬಂದಿಯ ಉದ್ದೇಶವಾಗಿದೆ.
ಜಿಲ್ಲೆಯ ವಿವಿಧೆಡೆ ಅ.1ರಿಂದ ತಾಳಮದ್ದಲೆ ಸರಣಿ
ಶ್ರೀರಂಗಪಟ್ಟಣದ ಯಕ್ಷ ಕೌಮುದೀ ಟ್ರಸ್ಟ್ ಯಕ್ಷಗಾನ ತಾಳಮದ್ದಲೆ ಅಧ್ಯಯನ ಮತ್ತು ಪ್ರದರ್ಶನ ಕೇಂದ್ರದಿಂದ ಅ.1 ರಿಂದ 12 ರವರೆಗೆ ಜಿಲ್ಲೆಯ ವಿವಿಧೆಡೆ ತಾಳಮದ್ದಲೆ ಸರಣಿ ಆಯೋಜಿಸಲಾಗಿದೆ.
ಬತ್ತ ಖರೀದಿಗೆ ನೋಂದಣಿ ಕೇಂದ್ರ ತೆರೆಯಿರಿ: ಜಿಲ್ಲಾಧಿಕಾರಿ
ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬತ್ತ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ರೈತರನ್ನು ನೊಂದಣಿ ಮಾಡಲು ನೋಂದಣಿ ಕೇಂದ್ರಗಳನ್ನು ತೆರೆಯುವಂತೆ ಸೂಚನೆ
ಎಬಿವಿಪಿ ಪ್ರತಿಭಟನೆ: ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಸಚಿವರು
ವಿದ್ಯಾರ್ಥಿಗಳು ಹಾಗೂ ಪೊಲೀಸರ ವಾಗ್ವಾದ ಕಂಡ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರಲ್ಲದೆ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಕಾಲೇಜಿನ ಹಿತಾಸಕ್ತಿ ಕಾಯುವ ಕೆಲಸ ಮಾಡಿ: ಅನುಪಮಾ
ವಿದ್ಯಾರ್ಥಿ ಒಕ್ಕೂಟದಲ್ಲಿ ಆಯ್ಕೆಯಾಗಿರುವ ನಿಮಗೆ ಇದು ಅಧಿಕಾರದ ಕುರ್ಚಿ ಅಲ್ಲ. ಇದು ಸೇವೆಯನ್ನು ಮಾಡಲು ಕಲಿಯಲು ಸಿಕ್ಕಿರುವ ಕುರ್ಚಿ. ಆ ಮೂಲಕ ಕಾಲೇಜಿನ ಹಿತಾಸಕ್ತಿಯನ್ನು ಕಾಯುವ ಕೆಲಸವನ್ನು ಮಾಡಬೇಕು.
ಕೊಟ್ಟೂರು ತಾಲೂಕಿನಲ್ಲಿ ಗಣತಿ ಕಾರ್ಯ ಪ್ರಗತಿಯತ್ತ
ತಾಲೂಕಿನಲ್ಲಿನ 8490 ಮನೆ ಗಣತಿ ಕಾರ್ಯವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, 270 ಗಣತಿದಾರರನ್ನು ಮತ್ತು 14 ಮೇಲ್ವೆಚಾರಕರನ್ನು ನಿಯೋಜಿಸಿಕೊಳ್ಳಲಾಗಿದೆ.
ಈ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಎಳ್ಳು ನೀರು?
ಪ್ರತಿವರ್ಷವೂ ಅ. 2 ಗಾಂಧಿ ಜಯಂತಿಗೂ ತಿಂಗಳ ಮೊದಲೇ, ರಾಜ್ಯದ 6022 ಗ್ರಾಮ ಪಂಚಾಯಿತಿಗಳ ಸಾಧನೆಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಈ ಬಾರಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಯಾವ ಆದೇಶವೂ ನೀಡಿಲ್ಲ.
ಇಂದು ಕುಕನೂರು ದ್ಯಾಮಮ್ಮನ ರಥೋತ್ಸವ
ದೇವಸ್ಥಾನದ ಆವರಣದಲ್ಲಿ ನವಲಿಂಗೇಶ್ವರ ಮೂರ್ತಿ ಪ್ರತಿಷ್ಠಾಪಿಸಲ್ಪಟ್ಟಿವೆ. ದೇವಸ್ಥಾನದಲ್ಲಿರುವ ಪುಸ್ಕರಣಿ ಅಭಿವೃದ್ಧಿ, ಶುದ್ದ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದೆ
ಸ್ವಾವಲಂಬಿ, ಸ್ವಾಭಿಮಾನದಿಂದ ಭಾರತದ ಸದೃಢ
ಭಾರತದ ಗಡಿ ರಕ್ಷಣಾ ವ್ಯವಸ್ಥೆಗೆ ಅಗತ್ಯವಾದ ಶಸ್ತ್ರ, ರಕ್ಷಣಾ ಕವಚ, ಯುದ್ಧ ವಿಮಾನಗಳನ್ನು ಸಹ ಇಲ್ಲಿಯೇ ತಯಾರಿಸಿ ಭಾರತವನ್ನು ಸ್ವಾಭಿಮಾನವನ್ನಾಗಿ ಮಾಡಿದರು
ಬೆಳೆಹಾನಿ ಪರಿಹಾರಕ್ಕೆ ಒತ್ತಾಯ
ರೈತಾಪಿ ಜನರು ಬಿತ್ತನೆಯ ಸಮಯದಲ್ಲಿ ಸಾಕಷ್ಟು ಸಾಲಸೋಲ ಮಾಡಿ ಬಿತ್ತನೆ
  • < previous
  • 1
  • ...
  • 851
  • 852
  • 853
  • 854
  • 855
  • 856
  • 857
  • 858
  • 859
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved