• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸವಲತ್ತುಗಳನ್ನು ಸದ್ಬಳಿಸಿಕೊಳ್ಳಿ: ನ್ಯಾ.ಸುನೀತಾ
ಕೊಳ್ಳೇಗಾಲ ತಾಲೂಕಿನ ಕುಂತೂರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾ.ಸುನೀತಾ ಮಾತನಾಡಿದರು. ನ್ಯಾ. ರಂಜಿತ್ ಕುಮಾರ್, ಪ್ರಸಾದ್, ವಕೀಲ ರವಿ ಇತರರಿದ್ದರು.
ಪ್ರೇಮ ವೈಫಲ್ಯದಿಂದ ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ
ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿ ಎರಡನೇ ಪುತ್ರಿ ಏರೋಸ್ಪೇಸ್ ಎಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್.ನಾಯರ್ (22) ನಿಗೂಢ ಸಾವಿನ ಕಾರಣ ಬಯಲಾಗಿದ್ದು, ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಸುರಗಿರಿ ದೇವಳ ಸಂಸ್ಕಾರ ಶಿಬಿರ ಸಮಾರೋಪ
ಬ್ರಾಹ್ಮಣ ಸಮಾಜ ಟ್ರಸ್ಟ್ ಹಾಗೂ ಶಿವಳ್ಳಿ ಸ್ಪಂದನ ಕಟೀಲು ವಲಯದ ಸಹಭಾಗಿತ್ವದಲ್ಲಿ ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಸ್ಕಾರ ಶಿಬಿರ ನಡೆಯಿತು.
ಬಿ.ಎಚ್.ಕೈಮರದ: 1 ಕೆಜಿ100 ಗ್ರಾಂ ದಾಖಲೆ ತೂಕದ ತೆಂಗಿನ ಕಾಯಿ
ನರಸಿಂಹರಾಜಪುರ: ಸಿಪ್ಪೆ ತೆಗೆದ ಒಂದು ತೆಂಗಿನಕಾಯಿ ಅಬ್ಬಬ್ಬಾ ಎಂದರೆ 600 ರಿಂದ 700 ಗ್ರಾಂ ತೂಗ ಬಹುದು. ಆದರೆ, ತಾಲೂಕಿನ ಬಿ.ಎಚ್.ಕೈಮರದ ಎಂ.ವಿ.ರಾಜೇಂದ್ರಕುಮಾರ್ ಅವರ ತೋಟದಲ್ಲಿ ಬೆಳೆದಈ ತೆಂಗಿನಕಾಯಿ1 ಕೆ.ಜಿ.100 ಗ್ರಾಂ ತೂಕವಿದ್ದು ದಾಖಲೆ ತೂಕ ಹೊಂದಿದೆ.
ಐಎಸ್‌ಪಿಆರ್‌ಎಲ್ ಮೇಲೆ ಡ್ರೋನ್ ದಾಳಿ, ಇಬ್ಬರು ಬಲಿ!
ಆಪರೇಷನ್ ಅಭ್ಯಾಸ್ ರಕ್ಷಣಾ ಕಾರ್ಯಾಚರಣೆಯಲ್ಲಿ ಕಂದಾಯ, ಪೊಲೀಸ್, ಅಗ್ನಿ ಶಾಮಕ, ಕೈಗಾರಿಕಾ ಭದ್ರತಾ ಪಡೆ, ಕೋಸ್ಟಲ್ ಸೆಕ್ಯೂರಿಟಿ ಫೋರ್ಸ್, ಆರ್‌ಟಿಒ, ಆರೋಗ್ಯ, ಮೆಸ್ಕಾಂ, ಎಸ್‌ಡಿಆರ್‌ಎಫ್ ತಂಡ, ಗೃಹರಕ್ಷಕದಳದವರು, ಐಎಸ್‌ಪಿಆರ್‌ಎಲ್‌ನ ರಕ್ಷಣಾ ಸಿಬ್ಬಂದಿ ಹಾಗೂ ಮತ್ತಿತರರು ಭಾಗವಹಿಸಿದ್ದರು.
ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜು ಕಾಮಗಾರಿ ಪೂರ್ಣಗೊಳಿಸಲು ಕ್ರಮ: ಸಚಿವ ಬೋಸರಾಜ
ಹರಪನಹಳ್ಳಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಅಪೂರ್ಣಗೊಂಡು ನನೆಗುದಿಗೆ ಬಿದ್ದಿರುವ ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜು ಕಾಮಗಾರಿಯನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
ಕಾವೇರಿ ಶಿಕ್ಷಣ ಸಂಸ್ಥೆ: 413 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ 128 ನರ್ಸಿಂಗ್‌, 38 ಸೆಂಟ್‌ ಆಲ್ಪೋನ್ಸಾ ನರ್ಸಿಂಗ್‌, 68 ಫಿಜಿಯೋಥೆರಪಿ, 144 ಅಲೈಡ್‌ ಹೆಲ್ತ್‌ಸೈನ್ಸ್‌ ಹಾಗೂ 35 ಫಾರ್ಮಸಿ ವಿದ್ಯಾರ್ಥಿಗಳು ಸೇರಿ ಒಟ್ಟು 413 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
30 ವರ್ಷ ಮೇಲ್ಪಟ್ಟವರು ರಕ್ತದೊತ್ತಡ ಪರೀಕ್ಷಿಸಿಕೊಳ್ಳಿ
ಅಧಿಕ ರಕ್ತದೊತ್ತಡ ಭಾರತದಲ್ಲಿ ದೊಡ್ಡ ಆರೋಗ್ಯ ಸವಾಲಾಗಿದೆ. ಇದರ ವ್ಯಾಪಕತೆ ಹೆಚ್ಚಾಗುತ್ತಿದೆ. ಇದರಿಂದ ಹೃದಯಘಾತ ಮತ್ತು ಪಾರ್ಶ್ವವಾಯುನಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
ಕನ್ನಡ ಸಿರಿ ಪ್ರಶಸ್ತಿ ಪ್ರದಾನ
ತರೀಕೆರೆ, ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
.ಅಂಗನವಾಡಿ ಹುದ್ದೆ: ಲಂಚಕ್ಕೆ ಲಗಾಮು
ಈ ಹಿಂದೆ ಲಂಚವನ್ನು ಪಡೆದುಕೊಂಡು ಅಂಗನವಾಡಿಯಲ್ಲಿ ಅನರ್ಹರಿಗೆ ಉದ್ಯೋಗವನ್ನು ನೀಡುತ್ತಿದ್ದರು. ಈಗ ಆ ಪ್ರಕ್ರಿಯೆ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಅರ್ಹ ವಿದ್ಯಾವಂತರಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಮಾಡಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.
  • < previous
  • 1
  • ...
  • 852
  • 853
  • 854
  • 855
  • 856
  • 857
  • 858
  • 859
  • 860
  • ...
  • 12249
  • next >
Top Stories
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್‌ ಸೋದರ ನೇಹಲ್‌ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved