• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲನಲ್ಲದಿದ್ದರೂ ವಾದಿಸಿ ಗ್ರಾಹಕರ ವೇದಿಕೆಯಲ್ಲಿ ಗೆದ್ದ ಯುವಕ
ಕೊಪ್ಪಳ ತಾಲೂಕಿನ ಕಂಪಸಾಗರ ಗ್ರಾಮದ ನಿವಾಸಿಯಾಗಿರುವ ಹರೀಶ ಜೈನ್ ಕೃಷಿ ಕ್ಷೇತ್ರದಲ್ಲೊಂದು ಸ್ಟಾರ್ಟಪ್ ಕಂಪನಿ ಪ್ರಾರಂಭಿಸಿದ್ದಾನೆ
ದುಷ್ಟಗುಣಗಳ ಸಂಹಾರವೇ ನವರಾತ್ರಿಯ ಆಚರಣೆ: ಯೋಗಿನ ಅಕ್ಕ
ನಾವೆಲ್ಲರೂ ಜೀವನದಲ್ಲಿ ವಿಜಯ ಸಾಧಿಸಲು ಹಾಗೂ ಜನ್ಮಜನ್ಮಾಂತರದ ಪಾಪಗಳಿಂದ ಮುಕ್ತರಾಗಲು ತಮ್ಮನ್ನ ಆತ್ಮ ಎಂದು ತಿಳಿದು ಪರಮಾತ್ಮನನ್ನು ನೆನಪು ಮಾಡಿ
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲಿ: ಪರಶುರಾಮ ಲಮಾಣಿ
ಇವತ್ತಿನ ದಿನಮಾನಗಳಲ್ಲಿ ಬಹಳಷ್ಟು ಅಪಘಾತಗಳಲ್ಲಿ ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ವಾಹನವನ್ನು ಚಲಾಯಿಸದೇ ಇರುವುದು ಹಾಗೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಓಡಿಸುವುದೇ ಇದಕ್ಕೆಲ್ಲ ಕಾರಣ.
ಸಿಎಂ ಸಂಚರಿಸುವ ರಸ್ತೆಗಳಿಗೆ ಮಾತ್ರ ದುರಸ್ತಿ ಭಾಗ್ಯ!
ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಪರೀತ ರಸ್ತೆಗಳು ಹಾಳಾಗಿವೆ. ಹಳ್ಳಿಗಳಿಂದ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ರಸ್ತೆಗಳು ತೀವ್ರ ಹದಗೆಟ್ಟು ಹೋಗಿದ್ದು
ಕನ್ನಡ ಕಾವ್ಯ ಪರಂಪರೆ ಶ್ರೀಮಂತ: ಡಿ.ವಿ. ಬಡಿಗೇರ
ಕನ್ನಡ ಕಾವ್ಯ ಪರಂಪರೆ ಶ್ರೀಮಂತವಾಗಿದ್ದು, ಅದನ್ನು ಇಂದಿನ ಕವಿಗಳಿಗೆ ಓದುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಂಡು ಕವಿತೆಗಳನ್ನು ಬರೆದಾಗ ಮೌಲ್ಯ ಹೆಚ್ಚಾಗುತ್ತದೆ.
ಸಮೀಕ್ಷೆಗೆ ಬೆಳಗ್ಗೆ 6ಕ್ಕೆ ಬರಲು ಹೇಳ್ತಾರೆ!
ಸಾಕಷ್ಟು ವಿರೋಧದ ನಡುವೆಯೇ ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ಈ ಗಣತಿ ನಡೆಸುತ್ತಿದೆ. ಇದಕ್ಕೆ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕ- ಶಿಕ್ಷಕಿಯರನ್ನು ಗಣತಿದಾರರನ್ನಾಗಿ ನೇಮಿಸಿದರೆ, ಪ್ರೌಢಶಾಲಾ ಶಿಕ್ಷಕರನ್ನು ಮೇಲ್ವಿಚಾರಕರನ್ನಾಗಿ, ಅವರ ಮೇಲೆ ನೋಡಲ್‌ ಅಧಿಕಾರಿಗಳನ್ನು ಹೀಗೆ ಬೇರೆ ಬೇರೆ ಹಂತಗಳಲ್ಲಿ ನೇಮಿಸಲಾಗಿದೆ.
ಇಬ್ಬರು ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಸಚಿವ ಎಚ್.ಕೆ. ಪಾಟೀಲ ನಿರ್ದೇಶನ
ಜಿಲ್ಲೆಯಲ್ಲಿ ಅಧಿಕಾರಿಗಳ ಲಂಚಗುಳಿತನ ಹಾಗೂ ಅಕ್ರಮ ಬಗ್ಗೆ ಸಾರ್ವಜನಿಕರಿಂದ ಖುದ್ದು ಸಚಿವರಿಗೆ ವ್ಯಾಪಕ ದೂರು ಬಂದ ಹಿನ್ನೆಲೆ ಮಂಗಳವಾರ ಸಚಿವರೇ ದೂರುಗಳ ಸತ್ಯಾಂಶವನ್ನು ಅರಿಯುವ ಪ್ರಯತ್ನ ಮಾಡಿದಾಗ, ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿದೆ.
ಸಮೀಕ್ಷೆಯಲ್ಲಿ ಗದಗ ಜಿಲ್ಲೆ ಶೇ. 50 ಪೂರ್ಣ, ತಾಂತ್ರಿಕ ಸಮಸ್ಯೆಗಳ ಮಧ್ಯೆಯೂ ಉತ್ತಮ ಸಾಧನೆ
ಜಿಲ್ಲಾಡಳಿತ ಒಟ್ಟು 2.80 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಮಂಗಳವಾರ ಸಂಜೆಯವರೆಗೆ 1.51 ಲಕ್ಷ ಕುಟುಂಬಗಳ ಮಾಹಿತಿ ಸಂಗ್ರಹಣೆ ಪೂರ್ಣಗೊಳಿಸಲಾಗಿದೆ.
ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಎಫ್ಎಕ್ಯು ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹7721ರಂತೆ ನಿಗದಿಪಡಿಸಲಾಗಿದೆ ಎಂದರು.
ಅಧಿಕಾರಿಗಳು ಕ್ರಿಯಾಶೀಲರಾದರೆ ಅಭಿವೃದ್ಧಿಗೆ ವೇಗ: ಶಾಸಕ ಡಾ. ಚಂದ್ರು ಲಮಾಣಿ
ಬ್ಯಾಂಕ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಶಿಕ್ಷಣ ಸಾಲ ತೆಗೆದುಕೊಳ್ಳುವವರಿಗೆ ಸರಳೀಕರಣಗೊಳಿಸಿ, ಸಾಲಕ್ಕಾಗಿ ಬ್ಯಾಂಕುಗಳಿಗೆ ಪಾಲಕರನ್ನು ಅಲೆದಾಡಿಸಬೇಡಿ ಎಂದು ಶಾಸಕ ಡಾ. ಚಂದ್ರು ಲಮಾಣಿ ತಿಳಿಸಿದರು.
  • < previous
  • 1
  • ...
  • 854
  • 855
  • 856
  • 857
  • 858
  • 859
  • 860
  • 861
  • 862
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved