• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರುಕಟ್ಟೆಯಲ್ಲಿ ಅಲಂಕಾರಿಕ ವಸ್ತುಗಳದ್ದೇ ಭರಾಟೆ
ಕನ್ನಡಪ್ರಭ ವಾರ್ತೆ ವಿಜಯಪುರ ಅತಿವೃಷ್ಠಿ, ಅನಾವೃಷ್ಠಿಗಳ ಮಧ್ಯೆಯೂ ಸಹ ಜಿಲ್ಲೆಯ ಜನತೆ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದಲೇ ಆಚರಿಸುತ್ತಿದ್ಧಾರೆ. ನಿತ್ಯ ಬೆಳಗ್ಗೆ ಹಾಗೂ ಸಂಜೆ ಗೃಹಿಣಿಯರೆಲ್ಲ ಮನೆಗಳ ಮುಂದೆ ಸಾಲುಸಾಲು ದೀಪಗಳ ಅಲಂಕಾರ ಹಾಗೂ ಅಂಗಡಿಗಳ ಮೇಲೆಲ್ಲ ಕಲರ್‌ಫುಲ್ ಬೆಳಕಿನ ಚಿತ್ತಾರದ ಲೈಟಿಂಗ್‌ಗಳ ಮೂಲಕ ಅಲಂಕರಿಸಿ ಹಬ್ಬದ ಆಚರಣೆಗೆ ಕಳೆ ನೀಡುತ್ತಿದ್ದಾರೆ.
ಅಪಘಾತ ಸಂದರ್ಭ ಪ್ರಥಮ ಚಿಕಿತ್ಸಾ ಕ್ರಮ ಅನುಸರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸೆ ವಿಭಾಗದಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ವಿಶ್ವ ಆಘಾತ ದಿನ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಮುಂದುವರೆದ ಆಘಾತ ಜೀವನ ಆಸರೆ ಮತ್ತು ಹೃದಯ ಶ್ವಾಸಕೋಶಗಳ ಪುನರುಜ್ಜೀವನ ತರಬೇತಿ ಶಿಬಿರ ನಡೆಯಿತು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಈ ತರಬೇತಿ ಶಿಬಿರದಲ್ಲಿ ಜಿಲ್ಲಾ ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ ನೀಡಲಾಯಿತು.
ಜನಮನ ರಂಜಿಸಿದ ಟಗರಿನ ಕಾಳಗ
ಜಾತ್ರೆಗಳು ಮತ್ತು ಸಂಭ್ರಮದ ಮಹೋತ್ಸವಗಳ ಜೊತೆಗೆ ಜನರನ್ನು ಮನರಂಜಿಸುವ ಸ್ಪರ್ಧೆಗಳು ಕೂಡ ನಡೆಯುತ್ತಿವೆ. ಟಗರಿನ ಕಾಳಗ ಹೆಚ್ಚಿನ ರೀತಿಯಲ್ಲಿ ಜನರನ್ನು ಮನರಂಜಿಸುತ್ತದೆ ಎಂದು ಪುರಸಭೆ ಸದಸ್ಯ ಬಲವಂತಗೌಡ ಪಾಟೀಲ ಹೇಳಿದರು.
ಆರ್ಯಿಕಾ ದರ್ಶನ ಭೂಷಣಮತಿ ಮಾತಾಜಿ ಅಂತಿಮ ಅಗ್ನಿಸಂಸ್ಕಾರ
ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದಲ್ಲಿ ಸೋಮವಾರ ಸಲ್ಲೇಖನ ಸಮಾಧಿ ಮರಣ ಹೊಂದಿದ್ದ ಮಂಗಳವಾರ ಆರ್ಯಿಕಾ ಶ್ರೀ 105 ದರ್ಶನಮತಿ ಮಾತಾಜಿ ಅವರನ್ನು ಮಂಗಳವಾರ ಬೆಳಗ್ಗೆ 9ಕ್ಕೆ ಭದ್ರಗಿರಿ ಬೆಟ್ಟದಲ್ಲಿ ಅವರಿಗೆ ಜೈನ ಧರ್ಮದ ವಿಧಿವಿಧಾನದಂತೆ ಅಂತಿಮ ಅಗ್ನಿಸಂಸ್ಕಾರ ಮಾಡಲಾಯಿತು.
ಪ್ರಜಾಪ್ರಭುತ್ವ ಉಳಿಯಲು ಮತಕಳ್ಳತನ ನಿಲ್ಲಲಿ: ಆರ್.ಬಿ. ತಿಮ್ಮಾಪೂರ
ದೇಶದಲ್ಲಾಗಲಿ, ರಾಜ್ಯದಲ್ಲಾಗಲಿ ಬಿಜೆಪಿಯವರು ಸ್ವತಂತ್ರವಾಗಿ ಸರ್ಕಾರ ರಚಿಸಿರುವ ಊದಾಹರಣೆ ಇಲ್ಲ. ಸರ್ಕಾರ ರಚನೆಗೆ ಬೇಕಾಗಿರುವಷ್ಠು ಸಂಖ್ಯಾಬಲವನ್ನು ಮತದಾರರು ಯಾವತ್ತೂ ಬಿಜೆಪಿ ಗೆಲ್ಲಿಸಿಲ್ಲ. ಬಿಜೆಪಿಯವರು ಮತ ಕಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಮತಕಳ್ಳತನ ನಿಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮತದಾರರ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಭಂಡಾರದೊಡೆಯ ಮಾಳಿಂಗರಾಯನ ಅದ್ಧೂರಿ ಜಾತ್ರೆ
ಕನ್ನಡಪ್ರಭ ವಾರ್ತೆ ಚಡಚಣ ಹಾಲುಮತ ಸಮಾಜದ ಕಾಶಿ ಎಂದೇ ಖ್ಯಾತಿಯಾಗಿರುವ ಕರ್ನಾಟಕ ಗಡಿಯಲ್ಲಿರುವ ಮಹಾರಾಷ್ಟ್ರದ ಹುಲಜಂತಿ ಮಾಳಿಂಗರಾಯನ ಜಾತ್ರೆ ನಿಮಿತ್ತ ಸೋಮವಾರ ಭಕ್ತಸಾಗರವೇ ಹರಿದು ಬಂದಿತ್ತು. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಹುಲಜಂತಿ ಗ್ರಾಮದಲ್ಲಿ 14ನೇ ಶತಮಾನದಲ್ಲಿ ಬಾಳಿ ಬದುಕಿ ಹಲವು ಪವಾಡ ಮಾಡಿ ಜನಮಾನಸದಲ್ಲಿ ಉಳಿದಿರುವ ಪವಾಡ ಪುರುಷ ಮಾಳಿಂಗರಾಯನ ದೇವಾಲಯಕ್ಕೆ ಸಾಕ್ಷಾತ್, ಪರಶಿವನೇ ದೀಪಾವಳಿ ಅಮಾವಾಸ್ಯೆ ರಾತ್ರಿ ಮುಂಡಾಸು ಸುತ್ತುತ್ತಾನೆ ಎಂಬುದು ಭಕ್ತರ ನಂಬಿಕೆ.
ಸಂಕಟದ ಮಧ್ಯೆ ದೀಪಾವಳಿ ಸಂಭ್ರಮ ಜೋರು
ಕನ್ನಡಪ್ರಭ ವಾರ್ತೆ ಇಂಡಿ ನಾಡಿನಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಜೋರಾಗಿದೆ. ರಾಜ್ಯದ ಗಡಿಯಂಚಿನ ಪ್ರದೇಶ ಇಂಡಿ ತಾಲೂಕಿನಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹ ಹಾಗೂ ಮಳೆಯಿಂದಾದ ಸಂಕಷ್ಟವನ್ನು ಮರೆದು ಜನರು ಹಬ್ಬವನ್ನು ಸಡಗರದಿಂದ ಆಚರಣೆ ಮಾಡುತ್ತಿದ್ದಾರೆ. ಹಬ್ಬದ ಖರೀದಿಯೂ ಕೂಡ ಜೋರಾಗಿದ್ದು, ಎಲ್ಲೆಡೆ ಮಾರುಕಟ್ಟೆಗಳು, ವಾಹನಗಳ ಶೋ ರೂಂ, ಆಭರಣ ಮಳಿಗೆಗಳು, ಅಲಂಕಾರಿಕ ಸಾಮಗ್ರಿಗಳು ಅಂಗಡಿ, ಪಟಾಕಿಗಳ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ.
ಪೊಲೀಸರ ಸೇವೆ, ತ್ಯಾಗ ಅನನ್ಯ : ಡಿಸಿ ಸಂಗಪ್ಪ
ನಾಡಿನ ಭದ್ರತೆಗಾಗಿ ದೇಶದ ಗಡಿ ಕಾಯುವ ಸೈನಿಕರಂತೆ, ಸಮಾಜದ ಶಾಂತಿ ಸುವ್ಯವಸ್ಥೆ ಕಾಯುವ ಪೊಲೀಸರು ಸೇವೆ ಮತ್ತು ತ್ಯಾಗ ಅನನ್ಯವಾದುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಬಸವನಬಾಗೇವಾಡಿಯಲ್ಲಿ ಬಾಳೆಗಿಡ ₹ 1000 ವರೆಗೆ ಮಾರಾಟ

 ಪಟ್ಟಣದಲ್ಲಿ ಮಂಗಳವಾರ ಬೆಳಕಿನ ಹಬ್ಬ ದೀಪಾವಳಿಯ ಅಮವಾಸ್ಯೆಯ ಸಂಭ್ರಮ ಕಂಡುಬಂದಿತ್ತು. ಐತಿಹಾಸಿಕ ಮೂಲನಂದೀಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿತ್ತು. ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ಜನರು ನಿರತರಾಗಿದ್ದರು.

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾರದಾ ಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 14310
  • next >
Top Stories
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
ರಾಜ್ಯದಲ್ಲಿ ಮತ್ತೆ ಜೋರಾದ ದಲಿತ ಸಿಎಂ ಕೂಗು
ಅ.31ರಂದು ಅಮೆಜಾನ್‌ ಪ್ರೈಮ್‌ಗೆ ಬರಲಿದೆ ಕಾಂತಾರ -1 ಸಿನಿಮಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved