• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ನಲ್ಲೇ ಜನರ ಸಮಸ್ಯೆಗಳ ದಾಖಲು; ಬಳಿಕ ಪರಿಹಾರ
ಇದು ಡಿಜಿಟಲ್ ಯುಗ. ತಂತ್ರಜ್ಞಾನವನ್ನು ಜನಮುಖಿಯಾಗಿ ಬಳಸುವುದರೊಂದಿಗೆ ಜನರ ಸಮಸ್ಯೆಗಳನ್ನು ತಾವೇ ಗುರುತಿಸಿ ಪರಿಹಾರ ಸೂಚಿಸುವ ವಿನೂತನ ಪ್ರಯೋಗಕ್ಕೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮುಂದಾಗಿದ್ದಾರೆ. ಸರ್ಕಾರಿ ಕಚೇರಿಗೆ ನೀವು ಬರಬೇಡಿ ಕಚೇರಿಯೇ ನಿಮ್ಮ ಮನೆ ಬಾಗಿಲಿಗೆ ಎಂಬ ಘೋಷ ವಾಕ್ಯದೊಂದಿಗೆ ಹೊಸ ರೀತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.
ಐದು ವರ್ಷದಲ್ಲಿ ನಾಲೆಗೆ ಬಿದ್ದು ೨೮೪ ಜನರ ಸಾವು..!
ಕಳೆದ ಐದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ನಾಲೆಗೆ ಬಿದ್ದು ೨೮೫ ಜನರು ಸಾವನ್ನಪ್ಪಿದ್ದು, ೫೪೫ ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೇಸಿಗೆ ಸಮಯದಲ್ಲಿ ಬೆಂಕಿ ಅವಘಡ ಪ್ರಕರಣಗಳು ಅಗ್ನಿಶಾಮಕ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದರೆ, ಮಳೆಗಾಲದಲ್ಲಿ ಪ್ರವಾಹ ಹಾಗೂ ನಾಲಾ ದುರಂತ ಪ್ರಕರಣಗಳು ಎದುರಾಗುವುದು ಸರ್ವೇ ಸಾಮಾನ್ಯವಾಗಿದೆ.
ಒಂದೇ ದಿನ ಐವರ ಮೇಲೆರಿಗಿದ ಚಿರತೆ
ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಎರಡು ಜಿಲ್ಲೆಗೆ ಪ್ರೇಮ ಪ್ರವಾಹಿನಿ ರಥ: ಸಾಯಿನಾಥ ಪ್ರಸಾದ
ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಅವತರಣದ ಶತಮಾನೋತ್ಸವದ ಅಂಗವಾಗಿ ಬಾಬಾರವರ ದಿವ್ಯಾವತಾರದ ಸೌರಭವನ್ನು ಪಸರಿಸಲು ಮತ್ತು ದಿವ್ಯ ಪ್ರೇಮದ ಸಂದೇಶ ಸಾರಲು ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಯಾತ್ರೆಯು ಆ.2ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದೆ ಎಂದು ರಥಯಾತ್ರೆ ಉಸ್ತುವಾರಿ ಜಿಲ್ಲಾ ಸಂಯೋಜಕ ಸಾಯಿನಾಥ ಪ್ರಸಾದ ತಿಳಿಸಿದರು.
ಮನೆಗೆ ವಿದ್ಯುತ್ ಸಂಪರ್ಕದ ನೀತಿಗೆ ಸರ್ಕಾರಕ್ಕೆ ಗ್ರಾಪಂ ಸೆಡ್ಡು!
ಜಮೀನು ತಮ್ಮದೇ ಆದರೂ ವಸತಿ ಉದ್ದೇಶಕ್ಕೆ ಭೂ ಪರಿವರ್ತಿಸಿಕೊಂಡು ಮನೆ ಕಟ್ಟಿಕೊಳ್ಳುವವರಿಗೆ ಮಾತ್ರ ವಿದ್ಯುತ್ ಸಂಪರ್ಕವೆಂಬ ಸರ್ಕಾರದ ಕಾನೂನನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲರ ಸ್ವಗ್ರಾಮ ಕಾರಿಗನೂರಿನಲ್ಲಿ ಸ್ವತಃ ಗ್ರಾಪಂ ಅಧ್ಯಕ್ಷರು, ಸದಸ್ಯರೇ ಮುಂದೆ ನಿಂತು, ಲ್ಯಾಡರ್ ತರಿಸಿಕೊಂಡು ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ.
ದಾವಣಗೆರೆಯಲ್ಲಿ ಶುಲ್ಕಕ್ಕೆ ಸಮಸ್ಯೆ ಹಿನ್ನೆಲೆ ಆ.11ರ ವರೆಗೆ ಪರೀಕ್ಷೆ ಮುಂದಕ್ಕೆ
ಪರಿಶಿಷ್ಟ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿವೇತನ ಬಾರದ ಹಿನ್ನೆಲೆಯಲ್ಲಿ ಕಾಲೇಜು ಶುಲ್ಕ ಪಾವತಿಸಲು ಸಮಸ್ಯೆಯಾದ ಬಗ್ಗೆ ವಿದ್ಯಾರ್ಥಿ ಮುಖಂಡ ತಾಹೀರ್ ಸಮೀರ್ ನೇತೃತ್ವದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ದಾವಣಗೆರೆ ವಿಶ್ವವಿದ್ಯಾಲಯ ಎಂಎಸ್‌ಸಿ ಪರೀಕ್ಷೆಯನ್ನು ಆ.11ರ ವರೆಗೆ ಮುಂದೂಡಿದೆ.
ಕೇಂದ್ರದ ಧೋರಣೆಗೆ ಗೊಬ್ಬರ ಕೊರತೆ: ಚೆಲುವ
ಕೇಂದ್ರ ಸರ್ಕಾರವು ಯೂರಿಯಾ ಪೂರೈಕೆಯಲ್ಲೂ ರಾಜ್ಯದ ಮೇಲಿನ ಮಲತಾಯಿ ಧೋರಣೆ ತೋರಿದ್ದು, ಬೇಡಿಕೆಯಷ್ಟು ರಸಗೊಬ್ಬರ ಸರಬರಾಜು ಮಾಡದ ಕಾರಣದಿಂದ ಸಮಸ್ಯೆ ಸೃಷ್ಟಿಯಾಗಿದೆ. ಆದರೆ, ಬಿಜೆಪಿ ನಾಯಕರು ರೈತರ ವಿಚಾರದಲ್ಲೂ ರಾಜಕೀಯ ಮಾಡಿ ಆಟ ಆಡಲು ನೋಡುತ್ತಿದ್ದು, ಅದನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ ಎಂದು ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ.
ರೈತರು ಕೃಷಿಗೆ ನ್ಯಾನೋ ಯೂರಿಯಾ ಬಳಸಿ: ಹಿರೇಕಲ್ಮಠ ಶ್ರೀ
ನಾಡಿನ ರೈತರು, ಬೆಳೆಯಲ್ಲಿ ವೈಜ್ಞಾನಿಕವಾಗಿ ಶಿಫಾರಸ್ಸು ಮಾಡಿದ ರಸಗೊಬ್ಬರಗಳು ಮತ್ತು ಪ್ರಮಾಣವನ್ನು ಪರೀಶಿಲಿಸಿ ವೈಜ್ಙಾನಿಕವಾಗಿ ಬಳಸಬೇಕು ಎಂದು ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ತೊಗರಿ ತಳಿ ಬಿ.ಆರ್.ಜಿ-4 ಬೀಜೋತ್ಪಾದನೆ ಮುಂಚೂಣಿ ಪ್ರಾತ್ಯಕ್ಷಿಕೆ
ಬೀಜೋತ್ಪಾದನೆಯಿಂದ ರೈತರಿಗೆ ಅಧಿಕ ಆದಾಯ ಹಾಗೂ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ದೊರೆಯಲಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ ಬೇಸಾಯ ತಜ್ಞ ಡಾ. ಎಚ್.ಎಂ. ಅತೀಕ್ ಉರ್ ರೆಹಮಾನ್ ತಿಳಿಸಿದರು.
ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು ದಾಖಲು
ನನ್ನ‌‌ ಬಾಸ್ ದರ್ಶನ್ ಬಗ್ಗೆ ಮಾತನಾಡ್ತಿಯಾ ಅಂತ ಡ್ರಾಗರ್ ಮತ್ತು ಚಾಕು ತೋರಿಸಿ ಆರೋಪಿಗಳು ಬೆದರಿಕೆ‌ ಹಾಕಿರುವುದಾಗಿ ಪ್ರಥಮ್‌ ದೂರು‌ ನೀಡಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 12786
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved