• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸೈನಿಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಪೊಲೀಸರ ಬಂಧನ, ಅಮಾನತು
ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಮೇಲೆ ಸೆ. 28ರ ರಾತ್ರಿ 11ಕ್ಕೆ ಮೆಸ್‌ ಬಂದ್‌ ಮಾಡಿಸುವ ವಿಚಾರವಾಗಿ ಹಲ್ಲೆಯಾಗಿತ್ತು. ರಾಮಪ್ಪ ಹಾಗೂ ಆತನ ಪತ್ನಿ ನೀಡಿದ ದೂರಿನ ಅನ್ವಯ ಉಪನಗರ ಠಾಣೆಯ ಎಎಸೈ ವಿದ್ಯಾನಂದ ಸುಬೇದಾರ ಹಾಗೂ ಕಾನ್‌ಸ್ಟೆಬಲ್‌ ರಾಚಪ್ಪ ಕಣಬೂರ ಎಂಬುವರನ್ನು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ ಅಮಾನತು ಮಾಡಿದ್ದಾರೆ.
ನಿಗದಿತ ವೇಳೆಗೆ ಆರಂಭವಾಗದ ಸಭೆ, ಬಹಿಷ್ಕಾರ
ಬೆಳಗ್ಗೆ 10.30 ಗಂಟೆಗೆ ನಿಗದಿಯಾಗಿದ್ದ ಪೂರ್ವಭಾವಿ ಸಭೆ 11 ಗಂಟೆಯಾದರೂ ಆರಂಭವಾಗಿಲ್ಲ. ತಹಸೀಲ್ದಾರ್ ಸೇರಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಇರುವ ವಿಷಯ ಹಾಗೂ ಸಭೆಯ ಬದಲಾದ ಸಮಯವನ್ನು ಮುಂಚಿತವಾಗಿ ತಿಳಿಸಿದ್ದರೆ, ನಾವು ಅದೇ ಸಮಯಕ್ಕೆ ಬರುತ್ತಿದ್ದೆವು.
ಈರುಳ್ಳಿ ದರ ₹500ಕ್ಕೆ ಕುಸಿತ: ರೈತ ಕಂಗಾಲು
ಬೇಡಿಕೆಗಿಂತ ಅಧಿಕ ಪೂರೈಕೆ, ನೆರೆ ರಾಜ್ಯ, ವಿದೇಶಗಳಿಗೆ ರಫ್ತು ಆಗದಿರುವ ಹಿನ್ನೆಲೆ ಹಾಗೂ ಮಳೆಯಿಂದ ಬೆಳೆ ಹಾನಿಯಾದ ಪರಿಣಾಮ ರಾಜ್ಯದಲ್ಲಿ ಈರುಳ್ಳಿ ಬೆಲೆ ತೀವ್ರ ಕುಸಿದಿದೆ. ಇದು ಗ್ರಾಹಕರಿಗೆ ಖುಷಿ ನೀಡಿದರೂ ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದಾರೆ.
ನಾಳೆ ಜಂಬೂ ಸವಾರಿ ಮೆರವಣಿಗೆ
ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2 ರಂದು ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ನಾಳೆ ಮೈಸೂರಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯೊಂದಿಗೆ ‘ನಾಡಹಬ್ಬ’ಕ್ಕೆ ಗುರುವಾರ ತೆರೆ ಬೀಳಲಿದೆ.
ಮೈಸೂರಿನ ಆಕಾಶದಲ್ಲಿ ಲೋಹ ಹಕ್ಕಿಗಳ ಚಿತ್ತಾರ
ಮಂಗಳವಾರ ಸಂಜೆ ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ವೈಮಾನಿಕ ಪ್ರದರ್ಶನದ ರಿಹರ್ಸಲ್‌ಗೆ ಸಾವಿರಾರು ಜನ ಸಾಕ್ಷಿಯಾದರು.
ಭೀಮಾ ನದಿಯಲ್ಲಿನ ‘ಮಹಾ’ ಅನ್ಯಾಯ ಪ್ರಶ್ನಿಸ್ತೀವಿ: ಸಿದ್ದು
ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ಹಂಚಿಕೆಯಾದ ನೀರಿಗಿಂತ ಹೆಚ್ಚಿನ ನೀರನ್ನು ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ.
ಸಿಎಂರಿಂದ ನೆರೆಪೀಡಿತ 4 ಜಿಲ್ಲೆಗಳ ವೈಮಾನಿಕ ಸಮೀಕ್ಷೆ
ಸಿದ್ದರಾಮಯ್ಯ ಅವರು ಮಂಗಳವಾರ ಪ್ರವಾಹಪೀಡಿತ ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ 2 ಸುತ್ತು ವೈಮಾನಿಕ ಸಮೀಕ್ಷೆ ನಡೆಸಿದ್ದು, ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದರು.
ಹರಂದೂರು: ಮಲ ತ್ಯಾಜ್ಯ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಕೊಪ್ಪ, ತಾಲೂಕು ಹರಂದೂರು ಗ್ರಾಮ ಪಂಚಾಯತಿ ಸರ್ವೆ ನಂ. ೪೬/೩ ರಲ್ಲಿ ಕೊಪ್ಪ ಪಟ್ಟಣಕ್ಕೆ ಮಂಜೂರಾದ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕೈಬಿಡುವಂತೆ ಕೋರಿ ಗ್ರಾಮಸ್ಥರು ಸೋಮವಾರ ಕೊಪ್ಪ ಪಪಂ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಭೈರಪ್ಪ ಅವರನ್ನು ಕಾಡಿದ್ದು ಬಡತನ, ಬೆಳಸಿದ್ದು ಅಧ್ಯಯನ : ಡಾ. ಬೆಳವಾಡಿ ಮಂಜುನಾಥ್
ಚಿಕ್ಕಮಗಳೂರು, ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ಕಾಡಿದ್ದು ಬಡತನ, ಬೆಳೆಸಿದ್ದು ಅಧ್ಯಯನ ಮತ್ತು ಪ್ರವಾಸ ಎಂದು ಸಾಹಿತಿ ಡಾ. ಬೆಳವಾಡಿ ಮಂಜುನಾಥ್ ಹೇಳಿದರು.
  • < previous
  • 1
  • ...
  • 856
  • 857
  • 858
  • 859
  • 860
  • 861
  • 862
  • 863
  • 864
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved