• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಬಳಿಕ ಡಿಕೆಶಿ ದಿಢೀರ್‌ ರಸ್ತೆ ಗುಂಡಿ ಪರಿಶೀಲನೆ
ನಗರದಲ್ಲಿ ಈವರೆಗೆ 13 ಸಾವಿರ ರಸ್ತೆ ಗುಂಡಿ ಮುಚ್ಚಲಾಗಿದ್ದು, 550 ಕಿ.ಮೀ ಉದ್ದದ ಮುಖ್ಯ ರಸ್ತೆ ಅಭಿವೃದ್ಧಿಗೆ ₹1100 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
5 ಪಾಲಿಕೆಗಳಿಗೆ ಒಟ್ಟು 368 ವಾರ್ಡ್‌ ರಚನೆ
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ ನೂತವಾಗಿ ರಚಿಸಲಾದ 5 ನಗರ ಪಾಲಿಕೆಗಳ 368 ವಾರ್ಡ್‌ ವಿಂಗಡಣೆಯ ಕರಡು ಅಧಿಸೂಚನೆಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವು, ಆಕ್ಷೇಪಣೆ ಸಲ್ಲಿಸುವುದಕ್ಕೆ ಅ.15ರವರೆಗೆ ಕಾಲಾವಕಾಶ ನೀಡಿದೆ.
ಸಂಪುಟ ಪುನಾರಚನೆ ಕುರಿತುನಮಗೆ ಯಾರೂ ಹೇಳಿಲ್ಲ: ಪರಂ- ಕೆಲವರು ಅವರವರ ಅಭಿಪ್ರಾಯ ಹೇಳಿಕೊಳ್ತಿದ್ದಾರೆ
ಸರ್ಕಾರ ರಚಿಸಿದ ಎರಡೂವರೆ ವರ್ಷಕ್ಕೆ ಸಂಪುಟ ಪುನಾರಚನೆ ಆಗಬೇಕು ಎಂದು ನಮಗೆ ಯಾರೂ ಹೇಳಿಲ್ಲ. ಹೈಕಮಾಂಡ್‌ನವರು ಕೂಡ ತಿಳಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.
ಕಚೇರಿ, ಕಾರ್ಖಾನೆಗಳಲ್ಲಿ ಆಯುಧ ಪೂಜೆ ಜೋರು
ಬುಧವಾರ ಮತ್ತು ಗುರುವಾರ ರಜೆ ಹಿನ್ನೆಲೆಯಲ್ಲಿ ಮಂಗಳವಾರವೇ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಪೂಜೆ ಕೈಗೊಳ್ಳಲಾಯಿತು. ವಿಧಾನ ಸೌಧ, ವಿಕಾಸಸೌಧದ ಸಚಿವರ ಕಚೇರಿಗಳನ್ನು ಹೂವು, ತಳಿರು ತೋರಣ, ರಂಗೋಲಿಗಳಿಂದ ಸಿಂಗರಿಸಲಾಗಿತ್ತು. ಪೂಜೆ ನೆರವೇರಿಸಿ ಬಳಿಕ ಸಿಬ್ಬಂದಿಗೆ ಸಿಹಿ ವಿತರಿಸಲಾಯಿತು.
ಗಣತಿ ಸೂಪರ್‌ಫಾಸ್ಟ್‌: ನಿನ್ನೆ 15 ಲಕ್ಷ ಮನೆಗಳ ಸರ್ವೇ!
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ದಿನದಿಂದ ದಿನಕ್ಕೆ ವೇಗ ಪಡೆಯುತ್ತಿದ್ದು, ಮಂಗಳವಾರ 15.57 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ.
ರಸ್ತೆಗಳಲ್ಲಿ ಗುಂಡಿ ಇರೋದ್ರಿಂದವೈಮಾನಿಕ ಸಮೀಕ್ಷೆ: ಬಿಜೆಪಿ- ‘ಪರಿಹಾರ ಘೋಷಿಸಿ ಸಿಎಂ ಸಮೀಕ್ಷೆ ಮಾಡ್ಬೇಕಿತ್ತು’
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ಪ್ರವಾಹ ಸಂತಸ್ತರಿಗೆ ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.
ಎಚ್‌ಡಿಕೆ ಜತೆ ಚರ್ಚೆಗೆ ಡಿಕೆಶಿ ಪಂಥಾಹ್ವಾನ
ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ‘ಹಿಟ್‌ ಆ್ಯಂಡ್‌ ರನ್‌’ ಮಾಡುವ ಬದಲು ಮುಖಾಮುಖಿ ಚರ್ಚೆಗೆ ಬರಲಿ. ಎಲ್ಲದಕ್ಕೂ ಕೊನೆ ಹಾಡಬೇಕಿದ್ದು, ಬಹಿರಂಗ ಚರ್ಚೆಗೆ ಮಾಧ್ಯಮಗಳೇ ಸೂಕ್ತ ವೇದಿಕೆ ಕಲ್ಪಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸವಾಲು ಹಾಕಿದ್ದಾರೆ.
ಗಡೀಪಾರಿಂದ ಅ.8ರವರೆಗೂಮಹೇಶ್‌ ತಿಮರೋಡಿ ಪಾರು
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅ.8ರವರೆಗೆ ಜಾರಿಗೊಳಿಸಬಾರದು ಎಂದು ನಿರ್ದೇಶಿಸಿ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ.
500 ಲಿಂಗಾಯತ ಶ್ರೀಗಳು, 1 ಲಕ್ಷ ಭಕ್ತರೆದುರು ಸಿದ್ದುಗೆ 5ಕ್ಕೆ ಸನ್ಮಾನ
ರಾಜ್ಯದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಅ.5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಪಂಚಭೂತಗಳಲ್ಲಿ ಸರದೇಶಪಾಂಡೆ ಲೀನ
ಹಿರಿಯ ರಂಗ ನಿರ್ದೇಶಕ, ಕಲಾವಿದ ಯಶವಂತ ಸರದೇಶಪಾಂಡೆ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ಚಾಮರಾಜಪೇಟೆಯ ಟಿ.ಆರ್‌.ಮಿಲ್‌ ರುದ್ರಭೂಮಿಯಲ್ಲಿ ನಡೆಯಿತು.
  • < previous
  • 1
  • ...
  • 857
  • 858
  • 859
  • 860
  • 861
  • 862
  • 863
  • 864
  • 865
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved