• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಲಮ್‌ ಬೋರ್ಡ್‌ ಮನೆ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
District Collector instructs to complete work on slum board house
ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ
ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್‌ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್‌ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.
ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ
ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್‌ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್‌ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.
ಡಾ.ಕೋರೆ ಸಾಧನೆ ಎಲ್ಲರಿಗೂ ಪ್ರೇರಣಾದಾಯಿ
ತಂದೆ ಸಮಾನರಾದ ಡಾ.ಕೋರೆ ಅವರ ಪ್ರೀತಿ, ವಾತ್ಸಲ್ಯ ಹಾಗೂ ಅವರ ಸಾಧನೆ ಇಂದಿನ ಜನರಿಗೆ ಪ್ರೇರಣಾದಾಯಿ
ಮ್ಯೂಸಿಯಂ ಆನ್ ವೀಲ್ಸ್
ಎರಡು ಬಸ್‌ ಗಳಲ್ಲಿ ಮಾರ್ಗದರ್ಶಕರೊಂದಿಗೆ ಪ್ರಯಾಣಿಸಿದ ನಾಗರಿಕರು ವಸ್ತುಸಂಗ್ರಹಾಲಯಗಲ್ಲಿನ ಐತಿಹಾಸಿಕ ವಸ್ತುಗಳನ್ನು ವೀಕ್ಷಿಸಿ ಅಚ್ಚರಿಪಟ್ಟರು.
ಕಸಬಾ ಹೋಬಳಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ರಾಮನಗರ: ತಾಲೂಕಿನ ಹರೀಸಂದ್ರ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ಗ್ರಾಮಸ್ಥರು ಭಾನುವಾರ ಕರೆ ನೀಡಿದ್ದ ಕಸಬಾ ಹೋಬಳಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ನಾಡು, ಭಾಷೆ, ಸಂಸ್ಕೃತಿ ನಿರ್ಮಿಸುವ ಕಾರ್ಯ ಸಮಾಜಕ್ಕೆ ಧೈರ್ಯ ನೀಡುತ್ತದೆ
ಆತ್ಮಶ್ರೀಯೆಂದರೆ ತನ್ನನ್ಮೇ ತಾನು ಜಯಿಸಿಕೊಳ್ಳುವುದು. ತನ್ನಲ್ಲಿ ತಾನೇ ಧೀರತ್ವವನ್ನು ರೂಪಿಸಿಕೊಳ್ಳುವುದು
ನಾಳೆ ಸಿದ್ದು ಸರ್ಕಾರಕ್ಕೆ 2 ವರ್ಷ: 1,11,111 ಮಂದಿಗೆ ಹಕ್ಕುಪತ್ರ

ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮೇ 20ಕ್ಕೆ 2 ವರ್ಷ ತುಂಬಲಿದ್ದು, ಈ ನಿಮಿತ್ತ ಹೊಸಪೇಟೆಯಲ್ಲಿ‌ ಮೇ 20ರಂದು ‘ಸಮರ್ಪಣೆ ಸಂಕಲ್ಪ‌ ಸಮಾವೇಶ’ ನಡೆಯಲಿದೆ. 

ವಿದ್ಯಾರ್ಜನೆ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿದ್ದರೆ ಮಾತ್ರ ಯಶಸ್ಸು
ಮನುಷ್ಯ ತನ್ನ ವಿದ್ಯಾರ್ಜನೆ ಜೊತೆಗೆ ಪಠ್ಯೇತರ ಚಟುವಟಿಕೆ ರೂಢಿಸಿಕೊಂಡಿದ್ದರೆ ಮಾತ್ರ ಅವನು ಸಾರ್ವಜನಿಕ ಬದುಕಿನಲ್ಲಿ ಯಶಸ್ಸು ಕಾಣುತ್ತಾನೆ ಎಂದು ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ಜಿ.ಬಿ.ಶಶಿಧರ್ ಅಭಿಪ್ರಾಯಪಟ್ಟರು. ನಮ್ಮ ಹೊಯ್ಸಳೇಶ್ವರ ಕಾಲೇಜು ಒಂದಲ್ಲ ಒಂದು ರೀತಿಯಲ್ಲಿ ವಿದ್ಯಾರ್ಥಿಗಳು ತಾಲೂಕು ಜಿಲ್ಲಾ ಮಟ್ಟದಲ್ಲಿ ಗಣನೀಯ ಸಾಧನೆ ಮಾಡಿರುವುದು ನಮ್ಮ ತಾಲೂಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು.
ದೇಶದ ಅಭಿವೃದ್ಧಿಗೆ ಸಾರ್ವತ್ರಿಕ ಶಿಕ್ಷಣ ಅಗತ್ಯ: ಡಾ.ಪ್ರಕಾಶ್ ಸಿ.ಎಂ.
ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನರ ವೈಯಕ್ತಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು, ಭಾವನಾತ್ಮಕ ಮತ್ತು ಸಾಮಾಜಿಕ ಬೆಳವಣಿಗೆಯ ಸಮಾನವಾದ ಅವಕಾಶ ಕಲ್ಪಿಸಲು ಸಾರ್ವತ್ರಿಕ ಶಿಕ್ಷಣ ಅಗತ್ಯ ಎಂದು ಚಳ್ಳಕೆರೆಯ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪ್ರಕಾಶ್ ಸಿ.ಎಂ. ಅಭಿಪ್ರಾಯಪಟ್ಟರು.
  • < previous
  • 1
  • ...
  • 857
  • 858
  • 859
  • 860
  • 861
  • 862
  • 863
  • 864
  • 865
  • ...
  • 12250
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved