• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೂಬಗೆರೆ ಉಪ ತಹಸೀಲ್ದಾರ್ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನ
ಬಸ್ ನಿಲ್ದಾಣದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ಕಚೇರಿಯಲ್ಲಿ ಕಳ್ಳತನ ಕಂಡುಬಂದಿವೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಿಪ್ಪರ್ ಲಾರಿ ಹರಿದು ವ್ಯಕ್ತಿ ಸಾವು: ಗ್ರಾಪಂ ಮುಂದೆ ಶವವಿಟ್ಟು ಪ್ರತಿಭಟನೆ
ಸೋಂಪುರ ಹೋಬಳಿಯ ನರಸೀಪುರ ಗ್ರಾಮದ ಹನುಮಂತರಾಜು (38) ಮೃತಪಟ್ಟ ದುರ್ದೈವಿ, ಖಾಸಗಿ ಶಾಲೆಯ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
ಕನ್ನಡ ಪುಸ್ತಕಗಳ ರಿಯಾಯ್ತಿ ಮಾರಾಟ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕನ್ನಡ ಪುಸ್ತಕಗಳ ರಿಯಾಯ್ತಿ ಮಾರಾಟ ಮೇಳಕ್ಕೆ ಸಾರ್ವಜನಿಕರಿಂದ, ಪುಸ್ತಕ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಭಾರಿ ರಿಯಾತಿಯಲ್ಲಿ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದು, ಇಂದು ಮೇಳಕ್ಕೆ ತೆರೆ ಬೀಳಲಿದೆ.
ನೀಲಿ ಗಗನದಲ್ಲಿ ಲೋಹದ ಹಕ್ಕಿಗಳ ಶರವೇಗದ ಚಿತ್ತಾರ…!
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತವು ಭಾರತೀಯ ವಾಯುಪಡೆ ವತಿಯಿಂದ ಅ.1ರ ಸಂಜೆ 4ಕ್ಕೆ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ವೈಮಾನಿಕ ಪ್ರದರ್ಶನವನ್ನು ಆಯೋಜಿಸಿದೆ. ಇದರ ಪೂರ್ವಭಾವಿಯಾಗಿ ಮಂಗಳವಾರ ಸಂಜೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ರಿಹರ್ಸಲ್ ಗೆ ಸಾವಿರಾರು ಜನ ಸಾಕ್ಷಿಯಾದರು.
ಸಾಂಸ್ಕೃತಿಕ-ಧಾರ್ಮಿಕ ಆಚರಣೆಯ ಜೊತೆಗೆ ಕ್ರೀಡೆಗೂ ಮಹತ್ವ
ತುಮಕೂರು ದಸರಾ ಉತ್ಸವ ಕೇವಲ ಸಾಂಸ್ಕೃತಿಕ ಮತ್ತು ಧಾರ್ಮಿಕ ಆಚರಣೆಗೆ ಮಾತ್ರವಲ್ಲದೆ, ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಕ್ರೀಡೆಗಳಿಗೂ ಮಹತ್ವ ನೀಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.
ಮೈಸೂರು ದಸರಾ ಆಹಾರ ಮೇಳ ಫುಲ್‌ ರಶ್‌, ವ್ಯಾಪಾರಸ್ಥರು ಖುಷ್‌...!
ಮಹಾರಾಜ ಕಾಲೇಜಿನ ವಿಶಾಲವಾದ ಮೈದಾನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಹಾರ ಇಲಾಖೆಯಿಂದ ಆಯೋಜಿಸಿರುವ ಆಹಾರ ಮೇಳ ಕಳೆದ ದಿನಗಳಿಂದ ಪ್ರವಾಸಿಗರು, ತಾಲೂಕು, ಜಿಲ್ಲೆಗಳಿಂದ ಹಾಗೂ ಸ್ಥಳೀಯರು, ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭೇಟಿ ನೀಡಿ ತಮ್ಮ ಇಷ್ಟವಾದ ತಿಂಡಿಗಳನ್ನು ಆಸ್ವಾಧಿಸಿ ತೃಪ್ತಿಪಟ್ಟಿದ್ದಾರೆ.
ರಕ್ತದಾನದಿಂದ ಅಡ್ಡ ಪರಿಣಾಮ ಆಗುವುದಿಲ್ಲ : ಡಾ. ಜಯದೇವ್
ಚಿಕ್ಕಮಗಳೂರು, ರಕ್ತದಾನ ಮಾಡುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಆಗುವುದಿಲ್ಲ, ದೈಹಿಕ ದೌರ್ಬಲ್ಯವನ್ನು ಉಂಟು ಮಾಡದೇ, ಹೊಸ ರಕ್ತಕಣ ಉತ್ಪತ್ತಿಗೆ ಸಹಕಾರಿಯಾಗಲಿದೆ ಎಂದು ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಟಿ.ಜಯದೇವ್ ಹೇಳಿದರು.
ದುರ್ಗಾದೇವಿಗೆ ವಿಶೇಷ ಹೂವಿನ ಪೂಜೆ
ಬಾಳೆಹೊನ್ನೂರು, ಮಾರ್ಕಾಂಡೇಶ್ವರ ದೇವಸ್ಥಾನದ ಆವರಣದಲ್ಲಿ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯಿಂದ ಮಂಗಳವಾರ ದುರ್ಗಾದೇವಿಗೆ ವಿಶೇಷ ಹೂವಿನ ಪೂಜೆ ನಡೆಸಲಾಯಿತು.
ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ: ಜಿ.ಟಿ.ದೇವೇಗೌಡ
ಯೋಗದ ಮೂಲಕ ದ್ಯಾನ ಮತ್ತು ಉಪಾಸನೆ ಮಾಡುವುದರಿಂದ ಮಾನವೀಯ ಮೌಲ್ಯಗಳು, ಧಾರ್ಮಿಕ ಆಚರಣೆ, ಶಿಸ್ತು, ಶಾಂತಿ ಹಾಗೂ ನೆಮ್ಮದಿಯನ್ನು ಕಂಡುಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ.
ಸತತ 6ನೇ ಬಾರಿ ‘ಅಭಿಮನ್ಯು’ ಆನೆ ಮೇಲೆ ಅಂಬಾರಿ..!
ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಯಲ್ಲಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಸತತ 6ನೇ ಬಾರಿಗೆ ಹೊರಲು ಕ್ಯಾಪ್ಟನ್ ಅಭಿಮನ್ಯು ಆನೆಯು ಸರ್ವರೀತಿಯಲ್ಲೂ ಸಜ್ಜಾಗಿದೆ. ಕಳೆದ ಒಂದೂವರೆ ತಿಂಗಳಿಂದ ತಾಲೀಮು ನಡೆಸಿರುವ ಅಭಿಮನ್ಯು ನೇತೃತ್ವದ ಗಜಪಡೆಯು 2025ನೇ ಜಂಬೂಸವಾರಿಯಲ್ಲಿ ಸಾಗಲು ಸಿದ್ಧವಾಗಿವೆ.
  • < previous
  • 1
  • ...
  • 861
  • 862
  • 863
  • 864
  • 865
  • 866
  • 867
  • 868
  • 869
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved