• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವಾ ಕಲಾವಿದರಿಂದ ಕಲಾಕೃತಿಗಳು: ಆಕರ್ಷಿಸಿದ ಮೊಬೈಲ್‌ ಗೀಳು
ಕಲಾವಿದರಿಗೆ ಕಾಣಿಸಿದ ಎಲ್ಲದರಲ್ಲಿಯೂ ವಿಷಯ ವಸ್ತು ಸಿಗುತ್ತದೆ. ನಮಗೆ ಯಾವುದು ಅನುಪಯುಕ್ತವೋ ಅದು ಅವರಿಗೆ ಉಪಯುಕ್ತ, ಬೇಡವಾದ ಪ್ಲಾಸ್ಟಿಕ್‌ ಅವರಿಗೆ ಅರಿವು ಮೂಡಿಸುವ ಸಾಧನ ಅಥವಾ ಇನ್ನಾವುದೋ ಆಕೃತಿಗೆ ಪೂರಕ ವಸ್ತು, ನಮಗೇ ತಿಳಿಯದೇ ಚಟವಾಗಿರುವ ಮೊಬೈಲ್‌ ಎಲ್ಲವೂ ಕಲಾತ್ಮಕ ಜಗತ್ತು ಸೃಷ್ಟಿಸಲು ಇರುವ ಸರಕು.
ಎಲ್ಲಾ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳಿ
ಎಲ್ಲ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳುವಂತೆ ಮಾಡಲು ಪೋಷಕರು ಸಂಕಲ್ಪ ಮಾಡಬೇಕಿದೆ ಎಂದು ಹಿರಿಯ ರಂಗಕರ್ಮಿ ರಾಜ್ಯಸಭಾ ಮಾಜಿ ಸದಸ್ಯೆ ಬಿ. ಜಯಶ್ರೀ ಕರೆ ನೀಡಿದರು.
ಶೋಷಿತ ವರ್ಗ ವಿದ್ಯಾವಂತರಾಗುವುದು ಅಂಬೇಡ್ಕರ್ ಆಶಯ: ತಮ್ಮಯ್ಯ
ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಎಲ್ಲಾ ಶೋಷಿತ ವರ್ಗದ ಜನರ ಸಮಸಮಾಜ ನಿರ್ಮಾಣ ವಾಗಬೇಕೆಂದರೆ ಶಿಕ್ಷಣ ಪಡೆಯುವುದು ಅಗತ್ಯ. ದೀಕ್ಷಾ ಭೂಮಿ ಯಾತ್ರಿಕರು ಪ್ರವಾಸಕ್ಕಾಗಿ ಮಾತ್ರ ತೆರಳದೆ ಅಂಬೇಡ್ಕರ್ ವಿಚಾರಧಾರೆಗಳನ್ನು ಅರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ವಿಜಯದಶಮಿ: ಆಯುಧ ಪೂಜೆಗೆ ವ್ಯಾಪಾರ ಬಲು ಜೋರು
ವಿಜಯದಶಮಿಯ ಪ್ರಮುಖ ಆಚರಣೆಗಳಲ್ಲಿ ಒಂದಾದ ಆಯುಧಪೂಜೆ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ವ್ಯಾಪಾರ ವಹಿವಾಟು ಜೋರಾಗಿತ್ತು. ಸೋಮವಾರದಿಂದಲೇ ಸೇವಂತಿಗೆ ಬೆಲೆ ಗಗನಕ್ಕೇರಿತ್ತು. ಮಾರಿಗೆ 50- 60 ರು. ಹೂ ಏಕಾಏಕಿ 100- 120ಕ್ಕೆ ಹೆಚ್ಚಾಯಿತು. ಆದರೆ, ಸಂಜೆ ವೇಳೆಗೆ ಕೇವಲ ನಂಜನಗೂಡು ಭಾಗದಿಂದ ಮಾತ್ರವಲ್ಲದೆ ಎಚ್‌.ಡಿ.ಕೋಟೆ, ಹುಣಸೂರು ಕಡೆಯಿಂದಲೂ ಹೂ ಬರಲಾರಂಭಿಸಿತು.
ಕೃಷಿ ಪ್ರವಾಸೋದ್ಯಮದಿಂದ ಆರ್ಥಿಕ ಬಲವರ್ಧನೆ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅನುಭವ: ಸಿಆರ್‌ಎಸ್‌
ಕೃಷಿ, ತೋಟಗಾರಿಕೆ, ಜೇನು ಸಾಕಾಣಿಕೆ, ಪಶುಸಂಗೋಪನೆಗಳ ಹಾರೈಕೆ, ಸಾವಯವ ಕೃಷಿಯ ಅನುಭವ, ನೈಸರ್ಗಿಕ ಸೌಂದರ್ಯವನ್ನು ನೋಡುವ ಅವಕಾಶ ಸಿಗುತ್ತದೆ. ಹಾಗೂ ಬಂದಂತ ವೀಕ್ಷಕರಿಗೆ ಗ್ರಾಮೀಣ ಪ್ರದೇಶದ ಕ್ರೀಡೆಗಳನ್ನು ಆಡಲು ಅವಕಾಶವನ್ನು ನೀಡಲಾಗುತ್ತಿದೆ.
ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡಿ: ಶಾಸಕ ಇಕ್ಬಾಲ್ ಹುಸೇನ್
ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆಗಳಿದ್ದು, ಅದನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ವಿದ್ಯಾರ್ಥಿಗಳು ವಿದ್ಯಾವಂತರಾಗಿ ಬುದ್ಧಿವಂತರಾದರೆ ಸಾಲದು. ಆರೋಗ್ಯ ವಂತರಾಗಿಯೂ ಇರಬೇಕು. ಇದಕ್ಕಾಗಿ ಆಟ ಮತ್ತು ಪಾಠವನ್ನು ಸಮಾನವಾಗಿ ತೆಗೆದುಕೊಂಡು ಹೋದರೆ ಆರೋಗ್ಯ ವಂತ ಜೀವನ ನಡೆಸಲು ಸಾಧ್ಯ ವಾಗಲಿದೆ ಎಂದು ಹೇಳಿದರು.
ಅರಮನೆಯಲ್ಲಿ ಜಂಬೂಸವಾರಿ ಅಂತಿಮ ಹಂತದ ತಾಲೀಮು ಯಶಸ್ವಿ
ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಇನ್ನೂ 2 ದಿನಗಳು ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಗಜಪಡೆ, ಅಶ್ವರೋಹಿ ದಳ ಹಾಗೂ ವಿವಿಧ ಪೊಲೀಸ್ ತುಕಡಿಗಳು ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸೇರಿದಂತೆ ನಡೆಸಿದ ಅಂತಿಮ ಹಂತದ ಜಂಬೂಸವಾರಿ ತಾಲೀಮು ಯಶಸ್ವಿಯಾಗಿ ಜರುಗಿತು.
ವಿಜಯದಶಮಿಯಂದು 58 ಸ್ತಬ್ಧಚಿತ್ರಗಳ ‘ಜಂಬೋ’ ಸವಾರಿ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಬರೋಬರಿ 58 ಸ್ತಬ್ಧಚಿತ್ರಗಳು ಸವಾರಿ ಮಾಡಲಿವೆ. ಕಳೆದ ವರ್ಷ ಅತೀ ಹೆಚ್ಚು 51 ಸ್ತಬ್ಧಚಿತ್ರಗಳು ಸಾಗಿ ಗಮನ ಸೆಳೆದಿದ್ದವು. ಈ ಬಾರಿ ಹೆಚ್ಚುವರಿಯಾಗಿ 7 ಸೇರ್ಪಡೆಯಾಗಿದ್ದು, ಒಟ್ಟು 58 ಸ್ತಬ್ಧಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಲಿವೆ.
ಶೃಂಗೇರಿ ಶಾರದೆಗೆ ರಾಜರಾಜೇಶ್ವರಿ ಅಲಂಕಾರ
ಶೃಂಗೇರಿಶೃಂಗೇರಿಯಲ್ಲಿ ಶರನ್ನವರಾತ್ರಿ ಉತ್ಸವ ದಿನದಿಂದ ದಿನಕ್ಕೆ ಮೆರುಗು ಪಡೆದುಕೊಳ್ಳುತ್ತಿದ್ದು ಧಾರ್ಮಿಕ, ಸಾಂಸ್ಕೃತಿಕ ಕಲರವ ಕಳೆಗಟ್ಟಿದೆ. ನವರಾತ್ರಿ ಆರಂಭದಿಂದಲೂ ಮಳೆರಾಯ ಶೃಂಗೇರಿ ಬಿಟ್ಟು ಕದಲದಿದ್ದರೂ ದೇಶದ ನಾನಾ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತಲೆ ಇದೆ. ಶ್ರೀ ಶಾರದಾಂಬಾ ದೇವಾಲಯ, ಶ್ರೀ ಶ್ರೀಮಠದ ಆವರಣ, ನರಸಿಂಹವನ,ಬೋಜನಾ ಶಾಲೆ, ಶೃಂಗೇರಿ ಪಟ್ಟಣ ಹೀಗೆ ಎಲ್ಲೆಂದರಲ್ಲಿ ಜನಜಂಗುಳಿಯೇ ಹಬ್ಬಕ್ಕೆ ಕಳೆತಂದಿದೆ.
ಜಂಬೂಸವಾರಿ, ಪಂಜಿನ ಕವಾಯಿತೆಗೆ ನೋ ಪಾಸ್- ನೋ ಎಂಟ್ರಿ
ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಲವು‌ ನಿಯಮಗಳನ್ನು ಜಾರಿ‌ ಮಾಡಿದೆ. ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು.
  • < previous
  • 1
  • ...
  • 862
  • 863
  • 864
  • 865
  • 866
  • 867
  • 868
  • 869
  • 870
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved