• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶಿಷ್ಟರ ಮೀಸಲು ವರ್ಗೀಕರಣಕ್ಕೆ ವಿರೋಧ
ಮೀಸಲು ವರ್ಗೀಕರಣ ವಿರೋಧಿಸಿ ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಜಿಲ್ಲಾ ಒಕ್ಕೂಟದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿಯಾನ ಹಾರ್ಟ್ ಸೆಂಟರ್ ಸಾಮಾಜಿಕ ಬದ್ಧತೆ ಅನುಕರಣೀಯ
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇಂಡಿಯಾನಾ ಎಸ್‌ಜೆಎಂ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಚಿತ ಹೃದಯ ರೋಗ ತಪಾಸಣೆ ಕಾರ್ಡ್‍ಗಳನ್ನು ಶಾಸಕ ಎಂ.ಚಂದ್ರಪ್ಪ ಬಿಡುಗಡೆ ಮಾಡಿದರು.
ತಗ್ಗಿದ ಪ್ರವಾಹ, ತಗ್ಗದ ಬವಣೆ : ಕಲ್ಯಾಣ ಕರ್ನಾಟಕ ಜನರ ಹಾಹಾಕಾರ

ಕಳೆದೆರಡು ದಿನಗಳಿಗೆ ಹೋಲಿಸಿದರೆ ನೆರೆಯ ಮಹಾರಾಷ್ಟ್ರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಮತ್ತು ನೆರೆ ಕಡಿಮೆಯಾಗಿದೆ. ಆದರೆ, ಜನರ ಬವಣೆ ಕಡಿಮೆಯಾಗಿಲ್ಲ. ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗಳಲ್ಲಿ    ಸಂಕಷ್ಟ ಹಾಗೆಯೇ ಮುಂದುವರಿದೆ.

ಮುಖಂಡರ ಸಭೆ ನಡೆಸಿ ಪೀಠದ ಸ್ಥಳ ತೀರ್ಮಾನ: ಸಿ.ಸಿ. ಪಾಟೀಲ
ನಾವೆಲ್ಲರೂ ಬಸವಜಯಮೃತ್ಯುಂಜಯ ಸ್ವಾಮೀಜಿಗಳ ನೈತಿಕ ಬೆಂಬಲಕ್ಕಾಗಿ ಬಂದಿದ್ದೇವೆ. ಇಡೀ ಸಮಾಜ, ನಾವು ಅಖಂಡ ಬಂಡೆಯಂತೆ ನಿಂತಿದ್ದೇವೆ. ಕೆಲವೇ ದಿನಗಳಲ್ಲಿ ಬಾಗಲಕೋಟೆ, ಹುಬ್ಬಳ್ಳಿ ಅಥವಾ ಧಾರವಾಡ ಯಾವುದಾದರೂ ಒಂದು ಸ್ಥಳದಲ್ಲಿ ಸಮಾಜದ ಮುಖಂಡರ ಸಭೆ ಮಾಡಿ ಮುಂದಿನ ನಡೆ ಪ್ರಕಟಿಸುತ್ತೇವೆ. ಮುಂದಿನ ನಡೆ ಏನಿರಬೇಕು ಎಂಬುದರ ಬಗ್ಗೆ ಶ್ರೀಗಳೊಂದಿಗೆ ಚರ್ಚಿಸಿದ್ದೇವೆ. ಮುಂದಿನ ಸಭೆಯಲ್ಲಿಯೇ ಎಲ್ಲವನ್ನೂ ತಿಳಿಸುತ್ತೇವೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಅ.3ಕ್ಕೆ ಹಾರನಕಣಿವೆ ರಂಗನಾಥಸ್ವಾಮಿಯ ಅದ್ಧೂರಿ ಅಂಬಿನೋತ್ಸವ
ಡಾ. ರಂಗನಾಥ್,, ಅಧ್ಯಕ್ಷರು, ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಟ್ರಸ್ಟ್.
ಚಿಮ್ಮಲಗಿ ಅಶ್ರಯ ಕಾಲೋನಿ ನಿವಾಸಿಗಳ ಬದುಕು ಅತಂತ್ರ!
ಸತತ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಮಂಗಳಗುಡ್ಡ ಗ್ರಾಪಂ ಚಿಮ್ಮಲಗಿ ಗ್ರಾಮದ ದಲಿತರ ಕಾಲನಿ ಸಂಪೂರ್ಣ ನೀರಿನಲ್ಲಿದೆ
ನೆರೆ ಪೀಡಿತ ಜಿಲ್ಲೆಗಳಲ್ಲಿಂದು ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.

ನೂರು ಮೀಟರ್‌ ರಸ್ತೆಯಲ್ಲಿ ನೂರಾರು ಗುಂಡಿಗಳು
ನೇಕಾರರೇ ಹೆಚ್ಚಾಗಿ ವಾಸಿಸುವ ಈ ಸಂಚರಿಸಲು ಪರದಾಡುವಂತಾಗಿದೆ. ಅಧಿಕಾರಿಗಳು, ಜನಪ್ರತಿಧಿಗಳು ಈ ಕಡೆಗೆ ಗಮನ ಹರಿಸಿ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು
ಬಿಜೆಪಿಗರು ಕೇಂದ್ರ ಗಣತೀನೂ ವಿರೋಧಿಸುತ್ತಾರಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

 ಸಮೀಕ್ಷೆ ಬಹಿಷ್ಕರಿಸುವಂತೆ ಕರೆ ನೀಡಿರುವ ಬಿಜೆಪಿ ನಾಯಕರು ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ. ರಾಜ್ಯ ಸರ್ಕಾರದ ಸಮೀಕ್ಷೆ ಬಗ್ಗೆ ಆಕ್ಷೇಪಿಸುತ್ತಿರುವವರು, ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂಪುಟ ವಿಸ್ತರಣೆ : ಸಚಿವ ಜಮೀರ್‌ ಕೊಟ್ರು ಹೊಸ ಸುಳಿವು

‘ನವೆಂಬರ್‌ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ  ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್  ತಿಳಿಸಿದ್ದಾರೆ.

  • < previous
  • 1
  • ...
  • 865
  • 866
  • 867
  • 868
  • 869
  • 870
  • 871
  • 872
  • 873
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved