ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಂದಾಯ ಗ್ರಾಮವಾದ ಬಸಾಪುರ, ದಶಕಗಳ ಕನಸು ನನಸು
ಲಕ್ಷ್ಮೇಶ್ವರ ಸಮೀಪದ ರಾಮಗೇರಿ ಗ್ರಾಪಂ ವ್ಯಾಪ್ತಿಯ ಬಸಾಪುರ ಗ್ರಾಮವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಂದಾಯ ಗ್ರಾಮವಾಗಿ ಮಾರ್ಪಡುತ್ತಿರುವುದು ಗ್ರಾಮದ ಜನರಿಗೆ ಹರ್ಷವನ್ನುಂಟು ಮಾಡಿದೆ.
ಗ್ರಾಮೀಣ ಬಡಾವಣೆಗಳಿಗೂ ಇನ್ನು ಬಿಗಿ ನಿಯಮ
ರಾಜ್ಯದಲ್ಲಿ ವಿವಿಧ ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಹೊರತಾದ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿ, ಕಟ್ಟಡ ನಿರ್ಮಾಣದ ಸಂಬಂಧ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ-2025ರ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯವಿಲ್ಲ
ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು.
ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕಿನ್ನಿಗೋಳಿ: ಅಂಚೆ ಮಾಹಿತಿ ಕಾರ್ಯಾಗಾರ
ಕಿನ್ನಿಗೋಳಿ ಅಂಚೆ ಕಚೇರಿಯಲ್ಲಿ ಕಿನ್ನಿಗೋಳಿ ಅಂಚೆ ವಲಯದ ಆಶ್ರಯದಲ್ಲಿ ಅಂಚೆ ಮಾಹಿತಿ ಕಾರ್ಯಾಗಾರ ನಡೆಯಿತು. ತರಬೇತುದಾರ ಅವಿನಾಶ್ ರಾವ್ ತರಬೇತಿ ನೀಡಿದರು.
ದೇವೇಗೌಡರ ಗರಡಿಯಲ್ಲಿ ಅನೇಕ ರಾಜಕಾರಣಿಗಳು ಪಳಗಿದ್ದಾರೆ
ರೈತನ ಮಗ ರಾಷ್ಟ್ರದ ಪ್ರಧಾನಿ ಸ್ಥಾನವನ್ನು ಅಲಂಕರಿಸಬಹುದು ಎಂಬುದನ್ನು ನಮ್ಮ ಸಂವಿಧಾನ ತೋರಿಸಿಕೊಟ್ಟಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು 93ನೇ ವಸಂತಕ್ಕೆ ಪಾರ್ದಾಪಣೆ ಮಾಡುತ್ತಿರುವುದು ನಮಗಷ್ಟೇ ಅಲ್ಲ ದೇಶದ ಜನತೆಗೆ ಸಂತಸವನ್ನು ಉಂಟು ಮಾಡಿದೆ ಎಂದು ಜೆಡಿಎಸ್ ಮುಖಂಡ ಹೊಸೂರ್ ಗಂಗಾಧರ್ ಹೇಳಿದರು. ಗ್ರಾಮೀಣ ಪ್ರದೇಶದ ಜನರ ಚಿಂತಕರಾಗಿದ್ದಾರೆ. ರೈತರ ಧ್ವನಿಯಾಗಿ ಕೆಲಸ ಮಾಡಿದವರು, ಸಾಮಾಜಿಕ ನ್ಯಾಯವನ್ನು ಕೊಡಿಸುವುದರಲ್ಲಿ ವಿಶೇಷ ಕಾಳಜಿ ತೋರಿದ್ದಾರೆ ಎಂದರು.
ಚಂದ್ರಮ್ಮ ಅವಿರೋಧ ಆಯ್ಕೆಗೆ ಸಹಕರಿಸಿ: ಮಂಜುನಾಥ್ ಸಲಹೆ
ಮಾಗಡಿ: ಶಾಸಕ ಬಾಲಕೃಷ್ಣ ದಿವಂಗತ ಕೆಂಪೇಗೌಡರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾದರೆ ಚಂದ್ರಮ್ಮ ಕೆಂಪೇಗೌಡ ಅವರನ್ನು ಬಮೂಲ್ ನಿರ್ದೇಶಕ ಸ್ಥಾನದಲ್ಲಿ ಅವಿರೋಧ ಆಯ್ಕೆ ಮಾಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಸವಾಲು ಹಾಕಿದರು.
ಜನರ ಹಿತ ಕಾಯುವ ಸರ್ಕಾರಗಳು ರಚನೆಯಾಗದೆ ಇಂದಿಗೂ ಮೂಲ ಸೌಕರ್ಯಗಳಿಲ್ಲ: ಚಲುವರಾಯಸ್ವಾಮಿ ಬೇಸರ
ಕೃಷಿ ಇಲಾಖೆಯಲ್ಲಿ ನನಗೆ ಬಹಳ ಜವಾಬ್ದಾರಿ ಇದೆ. ಇದು ಬಹಳ ಸೂಕ್ಷ್ಮವಾದ ಇಲಾಖೆ. ರಾಜ್ಯದ 224 ಕ್ಷೇತ್ರಗಳ 31 ಜಿಲ್ಲೆಗಳನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಮೂರು ಬಾರಿ ಪ್ರವಾಸ ಮಾಡಿದ್ದೇನೆ.
ಪ್ರಕೃತಿಯೇ ಜನಪದರ ದೇವರು: ಜಿ.ಗುರುರಾಜ ಮೈಸೂರು
ಆಯುರ್ವೇದ ಚಿಕಿತ್ಸಾ ಪದ್ದತಿಯು ಹೆಚ್ಚು ಪರಿಣಾಮಕಾರಿಯಾಗಿದೆ. ಆರೋಗ್ಯ ಸುಧಾರಣೆಗೆ ವಿಶೇಷ ಗಮನ ಕೊಡುವುದು ಮುಖ್ಯ. ಯಾಂತ್ರಿಕ ಜೀವನ ಶೈಲಿ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಸಾತ್ವಿಕ ಆಹಾರ ಸೇವನೆ ಆರೋಗ್ಯಕರ ಜೀವನಕ್ಕೆ ಆಧಾರ.
ಕೆಎಚ್ಬಿ ಬಡಾವಣೆ ನಿವಾಸಿಗಳಿಂದ ಶಾಸಕ ಪಿ.ರವಿಕುಮಾರ್ ಭೇಟಿ
ಕೆಎಚ್ಬಿ ಬಡಾವಣೆ ನಿರ್ಮಾಣವಾಗಿ ೨೦ ವರ್ಷ ಕಳೆದರೂ ಬಡಾವಣೆಗೆ ಕುಡಿಯುವ ಕಾವೇರಿ ನೀರು ಪೂರೈಕೆ ಮಾಡಿಲ್ಲ. ರಸ್ತೆಗಳಲ್ಲಿ ಗಿಡ ಗಂಟಿಗಳು ಬೆಳೆದು ರಸ್ತೆಯನ್ನು ಆವರಿಸಿವೆ. ಚರಂಡಿ ಹಾಗೂ ಯುಜಿಡಿಗಳಿಲ್ಲ. ವಿದ್ಯುತ್ ಬಲ್ಪ್ ಗಳಿಲ್ಲ. ಇದರಿಂದ ಬಡಾವಣೆ ಜನ ರಾತ್ರಿಯಾದರೆ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ತಾವು ಬಡಾವಣೆಯಲ್ಲಿ ಜನಸಂಪರ್ಕ ಸಭೆ ಮಾಡಬೇಕೆಂದು ಮನವಿ ಮಾಡಿದರು.
< previous
1
...
865
866
867
868
869
870
871
872
873
...
12267
next >
Top Stories
ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ
ಗ್ಯಾರಂಟಿ ಬಡವರ ಸ್ಕೀಂ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ
ಬೆಂಗಳೂರಿಗೆ ಹೈಪರ್ಲೂಪ್, ಪಾಡ್ ಟ್ಯಾಕ್ಸಿ ಶೀಘ್ರ: ಗಡ್ಕರಿ
ಹಳೆಯ ದರ - ಮಕ್ಕಳಿಗೆ ಹೊಸ ಶೂ ಕಷ್ಟ!
ಒಪ್ಪಂದದಂತೆ ಡಿಕೆಶಿ ಸಿಎಂ ಆಗ್ಬೇಕು : ರಂಭಾಪುರಿ ಶ್ರೀ!