ಚಿಕ್ಕಬಳ್ಳಾಫುರ ಜಿಲ್ಲೆಯಲ್ಲಿ ಯುರಿಯಾ ಗೊಬ್ಬರದ ಕೊರತೆ ಇಲ್ಲ: ಡೀಸಿ ಪಿ.ಎನ್. ರವೀಂದ್ರಪೂರ್ವ ಮಾನ್ಸೂನ್ ಮಳೆಯಿಂದ ಜಿಲ್ಲೆಯ ವಿವಿಧೆಡೆ ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿತ್ತು, ಈ ರೈತರ ಪೈಕಿ ಮೊದಲ ಹಂತದಲ್ಲಿ 98 ರೈತರ 76.99 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯ ಪರಿಹಾರವಾಗಿ 13,24,165 ರು.ಗಳನ್ನು ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ರೈತರಿಗೂ ಸಹ ಪರಿಹಾರ ಜಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.